ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಸವೇಶ್ವರ ವೀರಶೈವ ಸೇವಾ ಸಮಾಜದ ವತಿಯಿಂದ ಇಂದು ಬಸವೇಶ್ವರ ಸರ್ಕಲ್ನಲ್ಲಿ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಮಹಾಸ್ವಾಮಿಗಳ 116ನೇ ಜಯಂತ್ಯೋತ್ಸವ ನಿಮಿತ್ತ ಬಸವೇಶ್ವರ ಪುತ್ಥಳಿ ಮುಂಭಾಗ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಪ್ರಮುಖರಾದ ಎಸ್.ಪಿ. ದಿನೇಶ, ವಿಶ್ವಾಸ್, ಅನಿತಾ ರವಿಶಂಕರ್, ಶಾಂತಾ ಆನಂದ್ ಸೇರಿದಂತೆ ಮತ್ತಿತರರಿದ್ದರು.
Also read: ನೀತಿ ಸಂಹಿತೆ ಹಿನ್ನೆಲೆ: ಬಿರುಸುಗೊಂಡ ತಪಾಸಣೆ, ಲಕ್ಷಾಂತರ ರೂ. ಮೌಲ್ಯದ ಸೀರೆ – ನಗದು ಪೊಲೀಸ್ ವಶಕ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post