Saturday, October 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದಲಿತರಿಗೆ ಮೀಸಲಿಟ್ಟ 312 ಕೋಟಿ ರೂ. ಹಿಂಪಡೆದು ಸಿದ್ದರಾಮಯ್ಯರಿಂದ ದ್ರೋಹ | ಈಶ್ವರಪ್ಪ ಗಂಭೀರ ಆರೋಪ

July 29, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಿಂದುಳಿದ ವರ್ಗಗಳ ಕಲ್ಯಾಣ ಕಾಮಗಾರಿಗಳಿಗಾಗಿ ಮೀಸಲಿಟ್ಟ 312 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು #CM Siddaramaiah ವಾಪಾಸ್ಸು ತೆಗೆದುಕೊಂಡು ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಇಂದು ಗಂಭೀರ ಆರೋಪ ಮಾಡಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತ ಇದೆ. ಈ ಹಿಂದೆ ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಸರ್ಕಾರ ವಾಪಾಸ್ಸು ತೆಗೆದುಕೊಂಡಿತ್ತು. ಇದೀಗ ಮತ್ತೆ ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿಗಾಗಿ ವಿವಿಧ ಸಂಘ ಸಂಸ್ಥೆಗಳು ನಿರ್ವಹಿಸಿದ್ದ ಕಾಮಗಾರಿಗಳಿಗೆ ಹಣವನ್ನು ಬಿಡುಗಡೆ ಮಾಡದೇ ಮತ್ತು ಅದಕ್ಕಾಗಿ ಮೀಸಲಿಟ್ಟಿದ್ದ ಸುಮಾರು ೩೧೨ ಕೋಟಿ ರೂ.ಗಳನ್ನು ಹಿಂತೆಗೆದುಕೊಂಡಿದೆ. ಇದು ಘೋರ ಅನ್ಯಾಯವಾಗಿದ್ದು, ತಕ್ಷಣವೇ ಈ ಹಣವನ್ನು ವಾಪಾಸ್ಸು ನೀಡಬೇಕು ಎಂದರು.
ಒಂದು ಕಡೆ ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪನವರು ಹಣವನ್ನು ವಾಪಾಸ್ಸು ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ ಮುಖ್ಯಮಂತ್ರಿಗಳು ಈಗಾಗಲೇ ಆದೇಶ ಮಾಡಿದ್ದಾರೆ. ಸಚಿವ ಮಹಾದೇವಪ್ಪನವರ ಹೇಳಿಕೆ ರಾಜಕೀಯ ಹೇಳಿಕೆಯಾಗಿದೆ. ಇಂತಹ ರಾಜಕೀಯ ಹೇಳಿಕೆಯನ್ನು ನೀಡಬಾರದು. ಮತ್ತು ತಕ್ಷಣವೇ ಹಣ ವಾಪಾಸ್ಸಾಗಬೇಕು, ಗ್ಯಾರಂಟಿಗಳಿಗೆ ಬಳಸಿದ್ದಾರೋ, ಬಿಟ್ಟಿದ್ದಾರೋ ಅದು ಬೇರೆ ಪ್ರಶ್ನೆ ಆದರೆ ಪರಿಶಿಷ್ಟ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಮಾಡುತ್ತೇವೆ ಎಂದು ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇಂತಹ ದ್ರೋಹ ಮಾಡಬಾರದಾಗಿತ್ತು ಎಂದರು.

ಆಶ್ರಯ ಮನೆಯ ಹೋರಾಟ ಮುಂದುವರೆದಿದೆ. ಈ ಹಿಂದೆ ವಸತಿ ಸಚಿವ ಜಮೀರ್ ಅಹಮ್ಮದ್ ಅವರು ನಮ್ಮನ್ನು ಬರ ಹೇಳಿದ್ದರು. ಅವರೇ ಸಮಯ ನೀಡಿದ್ದರು, ಶಿವಮೊಗ್ಗದ ಆಶ್ರಯ ಬಡಾವಣೆಯ ವಿಷಯಕ್ಕೆ ಸಂಬಂಧಿಸಿದಂತೆ ಬಡವರಿಗೆ ಮನೆಕೊಡಲು ಈ ಹಿಂದೆಯೇ ಅವರಿಗೆ ಆಗ್ರಹಿಸಿದ್ದೇವು. ಅಲ್ಲಿಗೆ ಹೋದರೆ ಅವರು ವಿದೇಶಿ ಯಾತ್ರೆಗೆ ಹೋಗಿದ್ದರು. ನಮ್ಮನ್ನು ಬರ ಹೇಳಿ ಹೀಗೆ ಹೋಗಿದ್ದು ನಮಗೆ ಬೇಸರ ತರಸಿದೆ. ಈಗಲಾದರೂ ಅವರು ಶಿವಮೊಗ್ಗಕ್ಕೆ ಬಂದು ಪರಿಸ್ಥಿತಿಯನ್ನು ಅವಲೋಕಿಸಿ ಆಶ್ರಯ ಮನೆಗಳನ್ನು ನೀಡಬೇಕು. ಇಲ್ಲದಿದ್ದರೆ ನಮ್ಮ ಹೋರಾಟಸ್ವರೂಪವೇ ಬೇರೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿದ್ದೆವು. ಅವರು ನಮ್ಮನ್ನು ಪ್ರೀತಿಯಿಂದ ಬರಮಾಡಿಕೊಂಡು ಕಾರ್ಮಿಕರ ಕಷ್ಟಗಳನ್ನು ಆಲಿಸಿದ್ದಾರೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಯೇ ಸುಮಾರು 10,693 ವಿದ್ಯಾರ್ಥಿಗಳಿದ್ದಾರೆ. ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿರಬಹುದು. ಜೊತೆಗೆ ಕಟ್ಟಡ ಕಾರ್ಮಿಕರ ಇತರೆ ಸಮಸ್ಯೆಗಳನ್ನು ಕೂಡ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ. ಅದಕ್ಕೆ ಅವರು ಒಪ್ಪಿದ್ದಾರೆ ಕೂಡ ಅವರಿಗೆ ಅಭಿನಂದನೆಗಳು ಎಂದರು.

Also read: ದೆಹಲಿ | ಕೋಚಿಂಗ್ ಸೆಂಟರ್’ನಲ್ಲಿ ಯುಪಿಎಸ್’ಪಿ ಆಕಾಂಕ್ಷಿಗಳ ಸಾವು | ಐವರ ಬಂಧನ

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಭಿವೃದ್ಧಿಗಳೇ ನಿಂತು ಹೋಗಿವೆ, ರೈತರ ಬೆಳೆ ನಾಶವಾಗಿವೆ, ಪ್ರಕೃತಿ ವಿಕೋಪಗಳಗಿವೆ, ಪರಿಹಾರದ ಭರವಸೆಗಳು ಇಲ್ಲ, ಕಾಮಗಾರಿಗಳಿಗೆ ಹಣ ಬಿಡುಗಡೆಯಾಗಿಲ್ಲ, ಹೊಸ ಕಾಮಗಾರಿಗಳು ಮೊದಲೇ ಇಲ್ಲ, ಇದರ ಜೊತೆಗೆ ರಾಶಿರಾಶಿ ಹಗರಣಗಳು ಸರ್ಕಾರವನ್ನು ಸುತ್ತಿಕೊಂಡಿವೆ, ಸರ್ಕಾರ ಜೀವಂತವಾಗಿಲ್ಲ ಎಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ, ಮೂಡ ಹಗರಣ, ಅಪೇಕ್ಸ್ ಬ್ಯಾಂಕ್ ಹಗರಣ, ಭೋವಿ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತರ ನಿಗಮದ ಹಗರಣ ಹೀಗೆ ಹಗರಣಗಳು ಸಾಲು ಸಾಲಾಗಿವೆ. ಮುಖ್ಯಮಂತ್ರಿಗಳು ಉತ್ತರ ಕೊಡಲು ಶಕ್ತರಾಗಿಲ್ಲ, ಬಿಜೆಪಿ-ಜೆಡಿಎಸ್ ಸರ್ಕಾರದಲ್ಲೂ ಹಗರಣಗಳಾಗಿವೆ ಎಂದು ಹೇಳುತ್ತಾರೆ. ಯಾರ ಕಾಲದಲ್ಲಾದರೂ ಹಗರಣಗಳಾಗಿರಲಿ, ಬಿಜೆಪಿ ಯವರೇ ತಪ್ಪೇ ಮಾಡಿರಲಿ ಈ ಎಲ್ಲಾ ಹಗರಣಗಳನ್ನು ಸಿಬಿಐಗೆ ವಹಿಸಲಿ ಯಾರೂ ಕಳ್ಳರಿದ್ದಾರೋ ಅವರು ಜೈಲಿಗೆ ಹೋಗಲೇಬೇಕು. ಅದಕ್ಕೆ ಅಂಜಿಕೆಯಾಕೆ ಯಾವುದನ್ನೂ ಮುಚ್ಚಿಡಬೇಡಿ, ಭಂಡತನ ಮಾಡಬೇಡಿ, ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಪುನರುಚ್ಛರಿಸಿದರು.

ಮುಸ್ಲಿಂರನ್ನು ಓಲೈಸುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ರಾಮನಗರ ಊರಿನ ಹೆಸರನ್ನು ಬದಲಾವಣೆ ಮಾಡಿ ಬೆಂಗಳೂರು ದಕ್ಷಿಣ ಭಾಗಕ್ಕೆ ಸೇರಿಸಲು ಹೊರಟಿದೆ. ರಾಮ ಎಂಬ ಹೆಸರು ಕಂಡರೆ ಇವರಿಗೆ ಅದೇಕೋ ಆಗಿ ಬರುತ್ತಿಲ್ಲ, ಹಿಂದುತ್ವದ ವಿಚಾರ ಬಂದರೆ ಮೈಮೇಲೆ ಬಂದವರಂತೆ ಮಾಡುತ್ತಾರೆ. ಇದು ಸಲ್ಲದು, ರಾಮನಗರವನ್ನು ಅದೇ ಹೆಸರಿನಲ್ಲಿ ಉಳಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಹಾಲಿಂಗಶಾಸ್ತ್ರಿ, ಈ.ವಿಶ್ವಾಸ್, ಎಂ.ಶಂಕರ್, ಶಂಕರ್‌ಗನ್ನಿ, ಶ್ರೀಕಾಂತ್, ಜಾಧವ್, ಮೋಹನ್, ರಾಚಯ್ಯ, ಅ.ಮಾ.ಪ್ರಕಾಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: CM SiddaramaiahK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ದೆಹಲಿ | ಕೋಚಿಂಗ್ ಸೆಂಟರ್’ನಲ್ಲಿ ಯುಪಿಎಸ್’ಪಿ ಆಕಾಂಕ್ಷಿಗಳ ಸಾವು | ಐವರ ಬಂಧನ

Next Post

ಶಿವಮೊಗ್ಗ | ನಾಲಿಗೆಗೆ ತ್ರಿಶೂಲ, ಕೆನ್ನೆಗೆ 6 ಕೆಜಿ ಕಬ್ಬಿಣದ ಸಲಾಕೆ | ಗುಡ್ಡೇಕಲ್ ಜಾತ್ರಾ ವೈಭವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ನಾಲಿಗೆಗೆ ತ್ರಿಶೂಲ, ಕೆನ್ನೆಗೆ 6 ಕೆಜಿ ಕಬ್ಬಿಣದ ಸಲಾಕೆ | ಗುಡ್ಡೇಕಲ್ ಜಾತ್ರಾ ವೈಭವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗುರುರಾಯರ ಸನ್ನಿಧಿಯಲ್ಲಿ ವಿದ್ಯಾರ್ಥಿಗಳಿಂದ ನೃತ್ಯ ಸೇವೆ

October 25, 2025

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗುರುರಾಯರ ಸನ್ನಿಧಿಯಲ್ಲಿ ವಿದ್ಯಾರ್ಥಿಗಳಿಂದ ನೃತ್ಯ ಸೇವೆ

October 25, 2025

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!