No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Sunday, May 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 17, 2026
in ಶಿವಮೊಗ್ಗ
0
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾರಿ ಶಕ್ತಿ ವಂದನಾ ಮಸೂದೆ Nari Shakti Vandana Bill ಇಂದು ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲಿದೆ. ಇದು ಮೂಲತಃ ಒಬ್ಬ ಮಹಿಳೆಯಾಗಿ ಸಾಧಕ ಮಹಿಳೆಯರೊಡನೆ ಒಡನಾಡಿದ ಒಬ್ಬ ಮಹಿಳೆಯಾಗಿ ಸಾಧನೆಯ ಹಾದಿಯಲ್ಲಿ ನಡೆಯುವ ಕನಸು ಕಾಣುತ್ತಿರುವ ಹಲವಾರು ಮಹಿಳೆಯರೊಡನೆ ಒಡನಾಡಿದ ಹೆಣ್ಣು ಮಗಳಾಗಿ ಬಹಳ ಹರ್ಷಚಿತ್ತದಿಂದ ಈ ಮಸೂದೆಯನ್ನು ಸ್ವಾಗತಿಸುತ್ತೇನೆ ಎಂದು ಮಹಿಳಾ ಉದ್ಯಮಿ ಡಾ.ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್ ಹೇಳಿದ್ದಾರೆ.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಿಳೆ ಪ್ರತಿ ರಂಗದಲ್ಲೂ ತಾನು ಪುರುಷರಿಗೆ ಸಮಾನವಾಗಿ ಎಲ್ಲಾ ರಂಗಗಳಲ್ಲೂ ಯಶಸ್ವಿಯಾಗಿದ್ದೇನೆ ಎಂದು ನಿರಂತರವಾಗಿ ನಿರೂಪಿಸಿಕೊಂಡು ಬಂದಿದ್ದಾಳೆ. ಆದರೂ ಸಂವಿಧಾನ ರಚನೆಯಾಗಿ 70 ವರ್ಷಗಳಾದರೂ ಆಕೆಯ ಹಕ್ಕು ಆಕೆಗೆ ದೊರೆತಿರಲಿಲ್ಲ. ಈಗ ಮೋದಿ ನೇತೃತ್ವದಲ್ಲಿ ಈ ಮಸೂದೆಯಿಂದ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಸಿಗಲಿದೆ. ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ 33% reservation for women in Lok Sabha and Legislative Assemblies ನೀಡುವ ಈ ಮಸೂದೆ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಬಾಲ್ಯ ವಿವಾಹ, ಸತಿ ಸಹಗಮನ, ಶಾಲಾ-ಕಾಲೇಜುಗಳಲ್ಲಿ ಪ್ರವೇಶ ನಿಷಿದ್ಧ ಹೀಗೆ ಹಲವಾರು ಅದೇ ತಡೆಗಳನ್ನು ಎದುರಿಸಿ ಮಹಿಳೆ ಇಂದು ನಿರಂತರವಾಗಿ ತನ್ನನ್ನುತನು ನಿರೂಪಿಸುತ್ತಾ ಸಾಗಿದ್ದಾಳೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಪಲಿತಾಂಶದಲ್ಲಿ ಬಾಲಕಿಯರದ್ದೇ ಮೇಲುಗೈ, ವೈದ್ಯಕೀಯ, ಬಾಹ್ಯಾಕಾಶ, ತಂತ್ರಜ್ಞಾನ, ಹೀಗೆ ಕೃಷಿಯಿಂದ ಕಕ್ಷೆಯವರೆಗೂ ಮಹಿಳೆ ತನ್ನ ಛಾಪನ್ನು ಮೂಡಿಸಿದ್ದಾಳೆ. ಬಹಳಷ್ಟು ಎಂ.ಎಸ್.ಎಂ. ಈಗಳ ನೇತೃತ್ವ ಮಹಿಳೆ ವಹಿಸಿದ್ದಾಳೆ, ಹಲವಾರು ಬಹುರಾಷ್ಟ್ರೀಯ ಸಂಸ್ಥಗಳಲ್ಲಿ ನಿರ್ಣಾಯಕ ಸ್ಥಾನಗಳಲ್ಲಿ ನಿಂತು ತನ್ನ ಸಾಮಥ್ರ್ಯ ತೋರಿದ್ದಾಳೆ. ಸ್ವ-ಸಹಾಯ ಸಂಘಗಳ ಮೂಲಕ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡಿದ್ದಾಳೆ. ಸೇನೆಯಲ್ಲಿಯೂ ಸಹ ಟನ್ ಅದ್ಭುತ ಚಾಪನ್ನು ಮೆರೆದಿದ್ದಾಳೆ. ಇವೆಲ್ಲವನ್ನೂ ಯಾವುದೇ ಮೀಸಲಾತಿ ಇಲ್ಲದೆ ಮಹಿಳೆ ಸಾಧಿಸಿದ್ದಾಳೆ.

ಒಂದು ಮನೆಯಲ್ಲೇ ಸಮಾನ ಆದಾಯ ಇಂದಿನ ಜೀವನಶೈಲಿಯ ಅನಿವಾರ್ಯತೆ. ಪುರುಷನೊಬ್ಬನೇ ಮನೆಯ ನಿರ್ಧಾರಗಳನ್ನು ಕೈಗೊಳ್ಳುವುದಾದರೆ ಮನೆಯ ಅಭಿವೃದ್ಧಿ ಕುಂಠಿತವಾಗುತ್ತದೆ. ಎಂಬಿಎ ಮನೆಯಲ್ಲೂ ಮಹಿಳೆ ಹಾಗೂ ಪುರುಷರಿಬ್ಬರೂ ನಿರ್ಣಯಗಳನ್ನು ಕೈಗೊಂಡಾಗ ಹೆಚ್ಚಿನ ಅಭಿವೃದ್ಧಿ ಯಾಗುತ್ತದೆ. ಪ್ರಧಾನ ಮಾತೃ ಆವಾಸ್ ಯಜನೆಯಲ್ಲಿ 72% ಮನೆಗಳು ಮಹಿಳೆಯರ ಒಡೆತನದಲ್ಲಿದೆ. ಸ್ಟೆಮ್‍ನಲ್ಲೂ 43% ಮಹಿಳೆಯರಿದ್ದಾರೆ. ಮುದ್ರಾ ಲೋನ್ ನಕಲಿ 69% ಮಹಿಳಾ ಫಲಾನುಭವಿಗಳಿದ್ದಾರೆ. ಸ್ವಚ್ಛ ಭಾರತ ಡಾ. ಮೂಲಕ ಬಯಲು ಶೌ ಚಾಲಯಗಳಿಂದ ಮುಕ್ತಳಾಗಿ ಅತ್ಯಂತ ಮೂಲಭೂತ ಸೌಕರ್ಯ ತನ್ನದಾಗಿಸಿಕೊಂಡಿದ್ದಾಳೆ. ಜಾಕ್ ಜೀವನ್ ಮಿಷನ್ ಮಹಿಳಾ ಸಮ್ಮಾನ್ 26 ವಾರಗಳ ಹೆರಿಗೆ ರಜ, ಲಖಪತಿ ದೀದಿ ನಮೋ ಡ್ರೋನ್ ದೀದಿ ಹೀಗೆ ಹಲವಾರು ಯೋಜನೆಗಳ ಫಲಾನುಭವಿಯಾಗಿದ್ದಾಳೆ.
ಮತ ಚಲಾಯಿಸುವಲ್ಲೂ ಮಹಿಳೆಯರು ಪುರುಷರಿಗಿಂತ ಹೆಚ್ಚು ಸಕ್ರಿಯ. ಪಂಚಾಯತ್‍ಗಳ ನೇತೃತ್ವವಹಿಸಿ ಹಳ್ಳಿಗಳಲ್ಲಿ ಸಣ್ಣ ಸಣ್ಣ ಮಹತ್ವದ ಬದಲಾವಣೆಗಳನ್ನು ತಂದಿದ್ದಾಳೆ. ರಾಜಕೀಯದಲ್ಲಿ ಭಾಗವಹಿಸು ವಿಕೆ ಹೆಚ್ಚಾಗಿದ್ದರೂ ಪ್ರಾತಿನಿಧ್ಯ ಕಡಿಮೆ ಇದೆ. ಮತದಾನದಂತೆ ಪ್ರಾತಿನಿಧಿತ್ವವೂ ನಮ್ಮ ಹಕ್ಕು ಹಾಗೂ ದೇಶದೆಡೆಗಿನ ನಮ್ಮ ಜವಾಬ್ದಾರಿ. ಫಲಾನುಭವಿಯಾಗುವುದರಿಂದ ಈಗ ಮಹಿಳೆ ಫಲಾನುಭವಿಗಳಿಗಾಗಿ ಯೋಜನೆಗಳನ್ನು ನೀತಿಯನ್ನು ರೂಪಿಸುವ ಸ್ಥಾನಕ್ಕೆ ಈಗ ಮಹಿಳೆ ಹೋಗಬೇಕಿದೆ. ದೇಶದ ಆಡಳಿತದ ಚುಕ್ಕಾಣಿ ಹಿಡಿದು ನೀತಿಗಳನ್ನು ರೂಪಿಸುವುದರಲ್ಲಿ ಭಾಗಿಯಾಗುವ ನನ್ನಂತ ಹಲವಾರು ಮಹಿಳೆಯರ ಕನಸು ಈಗ ನನಸಾಗಲಿದೆ. ಒಬ್ಬ ಮಹಿಳೆಯಾಗಿ ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಅಧ್ಯಕ್ಷೆಯಾಗಿ ನಾನು ಈ ಮಸೂದೆಯ ಅಂಗೀಕಾರಕ್ಕಾಗಿ ಕಾಯುತ್ತಿದ್ದೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಮತಾ ಚಂದ್ರಶೇಖರ್, ಶಶಿ ಎಂ. ಶಂಕರ್, ಡಾ.ಜೀವಂತಿ, ಮೇಘ, ಮಮತಾ ರೆಡ್ಡಿ ಇಂದು ಬಿ. ಹೆಗಡೆ, ವಿಜಯಲಕ್ಷ್ಮಿ ಕಡಂಬ, ಸಹನಾ ಚೇತನ್, ವಾಣಿ, ಉಷಾ ವಸಂತಕುಮಾರ್, ಅಶ್ವಿನಿ, ಕವಿತಾ, ಮಂಜುಳಾ ಎಂ., ಶಿಲ್ಪಾ ಗೋಪಿನಾಥ್ ಇದ್ದರು.

ಗಿ ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಅಧ್ಯಕ್ಷೆಯಾಗಿ ನಾನು ಈ ಮಸೂದೆಯ ಅಂಗೀಕಾರಕ್ಕಾಗಿ ಕಾಯುತ್ತಿದ್ದೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಮತಾ ಚಂದ್ರಶೇಖರ್, ಶಶಿ ಎಂ. ಶಂಕರ್, ಡಾ.ಜೀವಂತಿ, ಮೇಘ, ಮಮತಾ ರೆಡ್ಡಿ ಇಂದು ಬಿ. ಹೆಗಡೆ, ವಿಜಯಲಕ್ಷ್ಮಿ ಕಡಂಬ, ಸಹನಾ ಚೇತನ್, ವಾಣಿ, ಉಷಾ ವಸಂತಕುಮಾರ್, ಅಶ್ವಿನಿ, ಕವಿತಾ, ಮಂಜುಳಾ ಎಂ., ಶಿಲ್ಪಾ ಗೋಪಿನಾಥ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: 33% reservation for women in Lok Sabha and Legislative AssembliesKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNari Shakti Vandana BillNews in KannadaNews KannadaShimogaShivamoggaNewsನಾರಿ ಶಕ್ತಿ ವಂದನಾ ಮಸೂದೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

Next Post

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

May 9, 2026
ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

May 9, 2026
ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

May 9, 2026
ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

May 9, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL