Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ 38 ಶಿಕ್ಷಕರು ಪ್ರಶಸ್ತಿಗೆ ಆಯ್ಕೆ: ಯಾವ ತಾಲೂಕಿನಿಂದ ಎಷ್ಟು ಮಂದಿ?

September 4, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

2023-24 ನೇ ಸಾಲಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ Shivamogga District Best Teacher Award ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ 15, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ 14 ಹಾಗೂ ಪ್ರೌಢಶಾಲಾ ವಿಭಾಗದಿಂದ 09 ಒಟ್ಟು 38 ಜನ ಶಿಕ್ಷಕರನ್ನು ಆಯ್ಕೆ ಮಾಡಲಾಗಿರುತ್ತದೆ.

ಸೆಪ್ಟೆಂಬರ್ 5 ರಂದು ಕುವೆಂಪು ರಂಗಮAದಿರದಲ್ಲಿ ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಂದು ಆಯ್ಕೆಯಾದ ಈ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.
ಶಿಕ್ಷಕರ ಪಟ್ಟಿ-ಕಿರಿಯ ಪ್ರಾಥಮಿಕ ವಿಭಾಗ:
ಗಾಡಿಕೊಪ್ಪ ಕ್ಯಾಂಪ್ ಶಾಲೆಯ ಸಹಶಿಕ್ಷಕರಾದ ಎಸ್. ಚೆಲುವರಾಜ, ರಾಮೇನಕೊಪ್ಪದ ಗೌಸಿಯಾ ಖಾನಂ, ಶಿವಮೊಗ್ಗ ಜ್ಯೋತಿನಗರ ಶಾಲೆಯ ವೈ. ಶೋಭಾ, ಭದ್ರಾವತಿ ಅರಹತೊಳಲು ಶಾಲೆಯ ಕೆ.ಎಂ. ಶಿವಕುಮಾರ್, ಶಿಕಾರಿಪುರ ಚೌಡನಾಯಕನಕೊಪ್ಪ ಶಾಲೆಯ ಎನ್. ರಮೇಶಪ್ಪ, ಸಂಕ್ಲಾಪುರದ ಬಿ. ನಾಗರಾಜಪ್ಪ, ಸಾಗರ ಎಂ.ಕೆ. ಅರಳಿಕೊಪ್ಪದ ಡಿ. ಮನೋಹರಪ್ಪ, ತೀರ್ಥಹಳ್ಳಿ ಹೊಸೂರಿನ ಎಚ್.ಆರ್. ಪೂರ್ಣೇಶ್, ವಿಠ್ಠಲ್ ನಗರದ ಎಸ್. ಲೀಲಾವತಿ, ಹುಲ್ಕೋಡ್ ಭಾಗ್ಯಬಾಯಿ, ರಿಪ್ಪನ್ ಪೇಟೆ ವಿನಾಯಕ ನಗರದ ಸಿ. ತಮ್ಮಪ್ಪ, ಹೊಸನಗರದ ಕಾಗೆಮರಡು ಶಾಲೆಯ ಟಿ. ನೀಲಾವತಿ, ಸೊರಬ ವೃತ್ತಿಕೊಪ್ಪದ ಬಿ. ಹುಚ್ಚರಾಯಪ್ಪ, ಸೊರಬದ ಹೊಸಪೇಟೆ ಹಕ್ಕಲು ಶಾಲೆಯ ಉಮೇಸಲ್ಮಾ, ಕುದರೆಗಣಿಯ ಕೃಷ್ಣವೇಣಿ.

Also read: Leaders of INDI Alliance want to destroy Hindu religion for vote bank and appeasement politics

ಹಿರಿಯ ಪ್ರಾಥಮಿಕ ವಿಭಾಗ
ಶಿವಮೊಗ್ಗ ಬೀರನಕೆರೆಯ ಸಹಶಿಕ್ಷಕರಾದ ಕೆ.ಎಸ್. ಶೋಭಾ, ಭದ್ರಾವತಿ ವಿಶ್ವನಗರದ ಕೆ.ಎನ್. ರಂಗನಾಥ್, ಭದ್ರಾವತಿ ಕಾಗದನಗರದ ಫರಿದುನ್ನೀಸಾ, ಶಿಕಾರಿಪುರ ಈಸೂರಿನ ಕೆ.ವಿ. ಬೆನಕಪ್ಪ, ಮಾರವಳ್ಳಿಯ ಉಮೇಶ್, ಅಮಟೆಕೊಪ್ಪದ ಎಂ. ಗೃಹಲಕ್ಷ್ಮಿ, ತೀರ್ಥಹಳ್ಳಿಯ ನೊಣಬೂರಿನ ಜಿ. ಶಾರದಾಂಬ, ಸೊರಬದ ಹಂಚಿಯ ಆರ್. ವೆಂಕಟೇಶ್, ಶಿವಮೊಗ್ಗ ಲಕ್ಕಿನಕೊಪ್ಪ ಬ.ಮು. ಶಿಕ್ಷಕರಾದ ಅಂಬಿಕಾ, ಭದ್ರಾವತಿ ಎಚ್. ಸಿದ್ಲೀಪುರದ ಎಚ್. ಡಾಕ್ಯಾನಾಯ್ಕ, ಸಾಗರದ ಎ.ಕೆ. ಮಂಜಾಲೆ, ಹೊಸನಗರ ಮೇಲಿನ ಬೆಸಿಗೆಯ ಪಿ. ಶಾರದಾ, ಸೊರಬ ಕೆ. ಕಮರೂರಿನ ಪ್ರ.ಮು. ಶಿಕ್ಷಕ ರಮೇಶ್ ಎನ್. ಹೆಗಡೆ, ಸಾಗರದ ದೈಹಿಕ ಶಿಕ್ಷಣ ಶಿಕ್ಷಕ ಕೆ. ಬಸವರಾಜ.
ಪ್ರೌಢಶಾಲಾ ವಿಭಾಗ
ಶಿವಮೊಗ್ಗ ಬಿ.ಎಚ್. ರಸ್ತೆ ಶಾಲೆಯ ಸಹ ಶಿಕ್ಷಕ ಆರ್. ರಂಗಪ್ಪ, ಭದ್ರಾವತಿ ಅರಕೇರೆ ಶಾಲೆಯ ಬಬಿತಾಕುಮಾರಿ, ಸಾಗರ ಕಟ್ಟಿನಕಾರು ಶಾಲೆಯ ಎಂ.ಜಿ. ಹರಿಪ್ರಸಾದ್, ತೀರ್ಥಹಳ್ಳಿ ಕಟ್ಟೆಹಕ್ಲು ಶಾಲೆಯ ಎಚ್.ಆರ್. ಶ್ರೀಧರ್, ಹೊಸನಗರ ಜಯನಗರದ ಎಂ. ಸುರೇಂದ್ರ, ಶಿಕಾರಿಪುರ ಚಿಕ್ಕಜಂಬೂರು ಶಾಲೆಯ ಮುಖ್ಯಶಿಕ್ಷಕರಾದ ಎಲ್. ಮಾಲತೇಶ್ವರ್, ಸಾಗರದ ದತ್ತಾತ್ರೇಯ ಭಟ್, ಹೊಸಬಾಳೆಯ ಕೆ. ಮಂಜಪ್ಪ, ಶಿಕಾರಿಪುರ ಹೊಸಮುಗಳಗೆರೆ ಶಾಲೆಯ ದೈಹಿಕ ಶಿಕ್ಷಕರಾದ ಎ.ಬಿ. ಪುಟ್ಟಪ್ಪ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹೊಸಮನೆ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಿಸಿ: ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Next Post

ಮಾಜಿ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ ಹಿನ್ನೆಲೆ: ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾಜಿ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ ಹಿನ್ನೆಲೆ: ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!