Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

ಜೆಎನ್‌ಎನ್‌ಸಿಇಯಲ್ಲಿ ಒಂದು ವಾರಗಳ ಇಂಟರ್ನೆಟ್‌ ಆಫ್‌ ವೆಹಿಕಲ್‌ ಹಾಗೂ 5ಜಿ,6ಜಿ ಸಂವಹನ ಕುರಿತ ರಾಷ್ಟ್ರ ಮಟ್ಟದ ಕಾರ್ಯಾಗಾರ

November 21, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   |   ಶಿವಮೊಗ್ಗ   |
ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಉನ್ನತ ಸ್ಥಾನದಲ್ಲಿದ್ದು 6ಜಿ ಸಂವಹನಗಳ ಮೂಲಕ ಆವಿಷ್ಕಾರಿ ಕೃಷಿ ಪದ್ದತಿಗಳನ್ನು ಅನುಷ್ಟಾನಗೊಳಿಸಲು ಪೂರಕವಾಗಲಿದೆ ಎಂದು ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ ಡಾ.ಎ.ಎಸ್. ಕಿರಣ್ ಕುಮಾರ್ ಅಭಿಪ್ರಾಯಪಟ್ಟರು.
ಸೋಮವಾರ ನಗರದ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ JNNCE ಎಐಸಿಟಿಇ ಅಟಲ್ ಹಾಗೂ ಎಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಮ್ಯುನಿಕೇಷನ್‌ ಎಂಜಿನಿಯರಿಂಗ್‌ ವಿಭಾಗದ ವತಿಯಿಂದ ಉಪನ್ಯಾಸಕರಿಗಾಗಿ ಏರ್ಪಡಿಸಿದ್ದ ಒಂದು ವಾರಗಳ ಇಂಟರ್ನೆಟ್‌ ಆಫ್‌ ವೆಹಿಕಲ್‌ ಹಾಗೂ 5ಜಿ, 6ಜಿ ಸಂವಹನ ಕುರಿತ ರಾಷ್ಟ್ರ ಮಟ್ಟದ ಕಾರ್ಯಾಗಾರವನ್ನು ಆನ್ಲೈನ್ ಮೂಲಕ ಉದ್ದೇಶಿಸಿ ಮಾತನಾಡಿದರು.
ಇಸ್ರೋ ಸಂಸ್ಥೆಯು 6ಜಿ ಕ್ಷೇತ್ರದಲ್ಲಿ ಅನೇಕ ಪ್ರಯೋಗಗಳನ್ನು ನಡೆಸುತ್ತಿದ್ದು, ಭಾರತದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪ್ರತಿ ಹದಿನೈದು ನಿಮಿಷಕ್ಕೆ ಕೇವಲ ಏಳು ಸೆಟಲೈಟ್ ಮೂಲಕ ಸಂಪೂರ್ಣ ಭಾರತದ ಮಾಹಿತಿ ಪಡೆಯಬಹುದಾಗಿದೆ. ಮೀನುಗಾರಿಕೆಯ ಸಂದರ್ಭದಲ್ಲಿ ಎದುರಾಗುವ ಹವಮಾನ ವೈಪರೀತ್ಯಗಳು ಹಾಗೂ ಸಮುದ್ರದಲ್ಲಿನ ಹೆಚ್ಚು ಮೀನುಗಳು ಸಿಗಬಹುದಾದ ಪ್ರದೇಶಗಳನ್ನು ಗುರುತಿಸಲು ಬಾಹ್ಯಾಕಾಶ ಸಂವಹನಗಳ ಮೂಲಕ ಸಾಧ್ಯವಾಗುತ್ತಿದೆ. ರೈಲ್ವೆ ಕ್ಷೇತ್ರದಲ್ಲಿನ ಅನೇಕ ಆವಿಷ್ಕಾರಿ ಬದಲಾವಣೆಗಳಿಗೆ  ಬಾಹ್ಯಾಕಾಶ ಸಂಶೋಧನೆ ಕಾರಣವಾಗಿದೆ.
ಭಾರತ ತಾಂತ್ರಿಕ ಪ್ರಯೋಗಗಳ ಹೆಬ್ಬಾಗಿಲು. ನಮ್ಮ ದೇಶ ಖಗೋಳ ಸಮಭಾಜಕದ ಮಧ್ಯ ಭಾಗದಲ್ಲಿರುವುದರಿಂದ ಇಂತಹ ಅನೇಕ ತಾಂತ್ರಿಕ ಪ್ರಯೋಗ ನಡೆಸಲು ಸಾಧ್ಯವಾಗಿದ್ದು, ಇಂತಹ ಅದ್ಭುತತೆಯನ್ನು ಮೊದಲು ತೋರಿಸಿಕೊಟ್ಟವರು ವಿಕ್ರಮ್ ಸಾರಾಭಾಯಿ ಎಂದು ಸ್ಮರಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಇಸ್ರೋ ಸಂಶೋಧನಾ ವಿಜ್ಞಾನಿ ಡಾ.ಡಿ.ವಿವೇಕಾನಂದ ಮಾತನಾಡಿ ನಮ್ಮ ಯುವ ಸಮೂಹ ಹೊಸತನದ ಚಿಂತನೆಯೆಡೆಗೆ ಸಾಗಬೇಕಿದೆ. ಕೇವಲ ಉದ್ಯೋಗವಕಾಶಗಳನ್ನು ಪಡೆಯುವ ಪ್ರಯತ್ನಗಳಿಗಿಂತ, ಸಂಶೋಧನಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುವ ಉತ್ಸುಕತೆ ಬೇಕಾಗಿದೆ. ಅಂತಹ ಉತ್ಸುಕತೆ ಪಡೆಯಲು ಎ.ಪಿ.ಜಿ ಅಬ್ದುಲ್ ಕಲಾಂ ರಂತಹ ವ್ಯಕ್ತಿತ್ವಗಳು ಸದಾ ಆದರ್ಶ ಮಾರ್ಗದರ್ಶಕರಾಗಿದ್ದಾರೆ ಎಂದು ಹೇಳಿದರು.
Also read: ಹರಿಪಾದ ಸೇರಿದ ಖ್ಯಾತ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ
ಬೆಂಗಳೂರಿನ ವಿದ್ಯಾ ಸಂಘದ ಸಿಇಓ ಡಾ.ಎ.ಟಿ.ಕಿಶೋರ್‌ ಕುಮಾರ್‌ ಮಾತನಾಡಿ, ಪ್ರತಿಯೊಂದು ತಾಂತ್ರಿಕ ಪ್ರಯೋಗಗಳಿಗೆ ಗಣಿತ ಮೂಲ ಬೇರಾಗಿದೆ. ನಮ್ಮ ಪೂರ್ವಜರು ಗಣಿತದಲ್ಲಿ ಅಸಾಧಾರಣ ಪಾಂಡಿತ್ಯ ಪಡೆದಿದ್ದರು. ಅವರು ಕೊಟ್ಟ ಕೊಡುಗೆಯಾದ ಸೊನ್ನೆ  ಮೂಲಕ ಅದ್ಭುತ ಆವಿಷ್ಕಾರಗಳನ್ನು ನಡೆಸಲು ಸಾಧ್ಯವಾಯಿತು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್‌.ನಾರಾಯಣ ರಾವ್‌, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್‌, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರ ಪ್ರಸಾದ್‌, ಶೈಕ್ಷಣಿಕ ಡೀನ್‌ ಡಾ.ಪಿ.ಮಂಜುನಾಥ, ಇಟಿಇ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ಸುರೇಂದ್ರ, ಕಾರ್ಯಕ್ರಮ ಸಂಯೋಜಕರಾದ ಡಾ.ಎಂ.ಬಿ.ಉಷಾದೇವಿ, ಮಧುಸೂದನ್.ಜಿ, ಆನಂದರಾಜ್, ಪ್ರದೀಪ್.ಎಸ್.ಸಿ, ಪ್ರೇಮ.ಕೆ.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JNNCEKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ

Next Post

ನ.22ರಂದು ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.22ರಂದು 'ಪಾತಕಲೋಕದಿಂದ ಗಾಂಧಿಯಾನದೆಡೆಗೆ' ಸಾಂದರ್ಭಿಕ ಕೃತಿ ಬಿಡುಗಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

A Divine Journey to South India on Bharat Gaurav Train Here is the full details of tour

June 30, 2025

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

A Divine Journey to South India on Bharat Gaurav Train Here is the full details of tour

June 30, 2025

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!