No Result
View All Result
“FZ Blue Flex Yamaha’s Ethanol-Ready Ride”
English Articles

FZ Blue Flex | Yamaha Brings Ethanol-Ready Innovation to Indian Roads

by kalpa News
July 13, 2026
0

Kalpa Media House  |  Bengaluru  | India Yamaha Motor (IYM) announced the launch of the FZ-Blue Flex, a significant step...

Read moreDetails
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

75 ಕಡೆ ಝೀರೋ ರಿಸಲ್ಟ್ ಬಂದಿದ್ದರೂ ಬಿಗಿಯಾಗಿ ಪರೀಕ್ಷೆ ನಡೆಸಿದ್ದು ಇದಕ್ಕಾಗಿ: ಶಿಕ್ಷಣ ಸಚಿವರು ಹೇಳಿದ್ದೇನು?

kalpa News by kalpa News
May 11, 2024
in ಶಿವಮೊಗ್ಗ
0
75 ಕಡೆ ಝೀರೋ ರಿಸಲ್ಟ್ ಬಂದಿದ್ದರೂ ಬಿಗಿಯಾಗಿ ಪರೀಕ್ಷೆ ನಡೆಸಿದ್ದು ಇದಕ್ಕಾಗಿ: ಶಿಕ್ಷಣ ಸಚಿವರು ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರ್ಕಾರಿ ಶಾಲೆ ವಿದ್ಯಾರ್ಥಿನಿ ಅಂಕಿತ ರಾಜ್ಯಕ್ಕೆ ಪ್ರಥಮ ರ್ಯಾಂಕ್ ತಂದು ಇಲಾಖೆಗೆ ಕೀರ್ತಿ ತಂದಿದ್ದಾರೆ, ಅವರಿಗೆ ಮತ್ತು ಶಾಲಾ ಶಿಕ್ಷಕರಿಗೆ, ಆಡಳಿತ ಮಂಡಳಿಗೆ ಸರ್ಕಾರದ ಪರವಾಗಿ ಅಭಿನಂದನೆಗಳು ಎಂದು ಪ್ರೌಢಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ #Madhu Bangarappa ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಅನೇಕ ವರ್ಷಗಳಿಂದ ಅನೇಕ ಸಮಸ್ಯೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದೊಂದು ಚಾಲೆಂಜಾಗಿ ಸ್ವೀಕಾರ ಮಾಡಿದ್ದು, ಅನೇಕ ವರ್ಷಗಳಿಂದ ಬಳವಳಿಯಾಗಿ ಬಂದ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ ಎಂದರು.
ಶಿಕ್ಷಣ ಇಲಾಖೆಯಲ್ಲಿ ಈ ಬಾರಿ ಅನೇಕ ಬದಲಾವಣೆಯಾಗಿದೆ. ಪೌಷ್ಠಿಕ ಆಹಾರ ನೀಡುತ್ತಿದ್ದೇವೆ. ಪಠ್ಯಗಳ ಬದಲಾವಣೆಯಾಗಿದೆ. ಶಿಕ್ಷಕರ ನೇಮಕಾತಿಯಾಗಿದೆ, ಇನ್ನೂ ಹೊಸ ನೇಮಕಾತಿಗಳು ಆಗಲು ಬಾಕಿ ಇದೆ. ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಕೊಟ್ಟಿದ್ದೇವೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಿದ್ದೇವೆ. ಕಡಿಮೆ ಅಂಕಗಳಿಸಿದ ಮತ್ತು ಅನುರ್ತೀಣರಾದ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲು ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ಇನ್ನೆರಡು ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ ಎಂದರು.

Also read: ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ | ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | ಕಾರಣವೇನು?

ಶೇ.20 ಗ್ರಾಮೀಣ ಕೃಪಾಂಕ ನೀಡಿದ್ದೇವೆ. ಇವೆಲ್ಲವುದರ ಪರಿಣಾಮ ಉತ್ತಮ ಫಲಿತಾಂಶ ಬಂದಿದೆ. ಪರೀಕ್ಷೆಯನ್ನು ಬಿಗಿಯಾಗಿ ಪಾರದರ್ಶಕವಾಗಿ ನಡೆಸಿದ್ದರಿಂದ ರಾಜ್ಯದಲ್ಲಿ 75 ಶಾಲೆಗಳು ಶೂನ್ಯ ಫಲಿತಾಂಶ ಬಂದಿದ್ದರು ಸಹ, ಇನ್ನೆರಡು ಅವಕಾಶ ಕಲ್ಪಿಸಿದ್ದೇವೆ. ಈಗ ಬಿಗಿ ಮಾಡಿದ್ದರ ಪರಿಣಾಮ ಮುಂದಿನ ಉನ್ನತ ಶಿಕ್ಷಣಕ್ಕೆ ಅವರ ಭವಿಷ್ಯ ಉಜ್ವಾಲವಾಗಲಿದೆ. ಅನೇಕ ಪೋಷಕರು ಪರೀಕ್ಷೆಗಳ ಗುಣಮಟ್ಟದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಹಾಗಾಗಿ ಈ ಬಾರಿ ಅನೇಕ ಕಠಿಣ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.

ಈ ಬಾರಿ 7 ಸಾವಿರ ಕೋಟಿ ಶಿಕ್ಷಣ ಇಲಾಖೆಗೆ ಮುಖ್ಯಮಂತ್ರಿಗಳು ಹೆಚ್ಚಿನ ಅನುದಾನ ನೀಡಿದ್ದಾರೆ. ಶಾಲೆಗಳ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಹಂತ ಹಂತವಾಗಿ ಹಣಬಿಡುಗಡೆ ಮಾಡಲಾಗುತ್ತಿದೆ. 3 ವರ್ಷದಲ್ಲಿ 3 ಸಾವಿರ ಕೆ.ಪಿ.ಎಸ್. ಶಾಲೆಗಳನ್ನು ಮಾಡಿ ಮೇಲ್ದರ್ಜೆಗೆ ಏರಿಸುತ್ತೇವೆ. ಶಿವಮೊಗ್ಗ ಜಿಲ್ಲೆ 28ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಬಡ್ತಿ ಪಡೆದಿರುವುದು ಸಂತೋಷ ತಂದಿದೆ. ಶಿಕ್ಷಣ ಮಂತ್ರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಅನೇಕರು ನನ್ನ ಬಗ್ಗೆ ಕೆಟ್ಟದಾಗಿ ಟ್ರೋಲ್ ಮಾಡುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿ ಸಮಯ ವ್ಯರ್ಥ ಮಾಡುವುದಿಲ್ಲ, ಟ್ರೋಲ್ ಮಾಡುವವರು ಜೀವನದಲ್ಲಿ ಉದ್ಧಾರವಾಗುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆರ್.ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ಜಿತೇಂದ್ರ, ಶಮಂತ್, ಪದ್ಮನಾಭ್, ಶಿ.ಜು.ಪಾಶ, ಜಿ.ಡಿ. ಮಂಜುನಾಥ್, ಅನ್ನೀಸ್ ಇದ್ದರು.

ಸುದ್ಧಿಗೋಷ್ಠಿಗೂ ಮುನ್ನ ಸಚಿವರು ರಾಜ್ಯದ ಎಸ್‍ಎಸ್‍ಎಲ್‍ಸಿ ಟಾಪರ್ ಅಂಕಿತ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಶುಭಾಷಯ ಕೋರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4


Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMalnad NewsNews in KannadaNews KannadaShimogaShivamoggaShivamogga Newsಮಧು ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ | ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | ಕಾರಣವೇನು?

Next Post

ಅಣ್ಣಾಮಲೈ ಒಬ್ಬ ಅಯೋಗ್ಯ, ರಾಜ್ಯದ ಪೆನ್ಷನ್ ಪಡೆದು ರಾಜಕೀಯ ಮಾಡುತ್ತಾರೆ | ಮಧು ಬಂಗಾರಪ್ಪ ವಾಗ್ದಾಳಿ

kalpa News

kalpa News

Next Post
ಅಣ್ಣಾಮಲೈ ಒಬ್ಬ ಅಯೋಗ್ಯ, ರಾಜ್ಯದ ಪೆನ್ಷನ್ ಪಡೆದು ರಾಜಕೀಯ ಮಾಡುತ್ತಾರೆ | ಮಧು ಬಂಗಾರಪ್ಪ ವಾಗ್ದಾಳಿ

ಅಣ್ಣಾಮಲೈ ಒಬ್ಬ ಅಯೋಗ್ಯ, ರಾಜ್ಯದ ಪೆನ್ಷನ್ ಪಡೆದು ರಾಜಕೀಯ ಮಾಡುತ್ತಾರೆ | ಮಧು ಬಂಗಾರಪ್ಪ ವಾಗ್ದಾಳಿ

Leave a Reply Cancel reply

Your email address will not be published. Required fields are marked *

No Result
View All Result
“FZ Blue Flex Yamaha’s Ethanol-Ready Ride”
English Articles

FZ Blue Flex | Yamaha Brings Ethanol-Ready Innovation to Indian Roads

by kalpa News
July 13, 2026
0

Kalpa Media House  |  Bengaluru  | India Yamaha Motor (IYM) announced the launch of the FZ-Blue Flex, a significant step...

Read moreDetails
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL