ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಬಹುಮುಖಿಯ 60ನೇ ಕಾರ್ಯಕ್ರಮವಾಗಿ, ವಿಶ್ರಾಂತ ಪೊಲೀಸ್ ಆಯುಕ್ತ ಚಂದ್ರಶೇಖರ್ ಅವರ ಬಹುಚರ್ಚಿತ ಮೈ-ಸೊರ್-ಸ್ಟೋರಿ ಕೃತಿ ಕುರಿತು ಸಂವಾದ ಆಯೋಜಿಸಲಾಗಿದೆ.
ಅ.10ರ ಶುಕ್ರವಾರ ಸಂಜೆ 05.30ಕ್ಕೆ ಫ್ರೆಂಡ್ಸ್ ಸೆಂಟರ್ ಹಾಲ್ (ವಾಣಿಜ್ಯ ಕಾಲೇಜು ಆವರಣ)ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೃತಿಯನ್ನು ಕುರಿತು ಪೂರ್ವ ವಲಯ ಐಜಿಪಿ ರವಿಕಾಂತೆ ಗೌಡ #IGP Ravikanthe Gowda ಅವರು ಮಾತನಾಡಲಿದ್ದಾರೆ.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಶಾಖೆ ಮತ್ತು ಶಿವಮೊಗ್ಗ ಬಾರ್ ಅಸೋಸಿಯೇಶನ್ ಈ ಸಂವಾದ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.
ಕಾರ್ಯಕ್ರಮದಲ್ಲಿ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳುವಂತೆ ವಿನಂತಿಸಲಾಗಿದ್ದು, ಹೆಚ್ಚಿನ ಮಾಹಿತಿಗೆ ಮೊ.9449284495, 9845014229, “95380 20367ರಲ್ಲಿ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post