Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಾರ್ವಜನಿಕರ ಗಮನಸೆಳೆಯುತ್ತಿದೆ 30 ಅಡಿ ಎತ್ತರದ ಉಗ್ರನರಸಿಂಹ, ಚಂದ್ರಯಾನ ಪ್ರತಿಕೃತಿ

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಕೇಸರಿಮಯವಾದ ಶಿವಮೊಗ್ಗ ನಗರ

September 27, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ನಾಳೆ ನಡೆಯುವ ಹಿಂದು ಮಹಾಸಭಾ ಗಣಪತಿಯ ಮೆರವಣಿಗೆ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ನಗರದ ಬಹುತೇಕ ಎಲ್ಲಾ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಕೇಸರಿ ತೋರಣಗಳು. ಭಗವಾಧ್ವಜಗಳು, ಬಂಟಿಂಗ್ಸ್‍ಗಳು ರಾರಾಜಿಸುತ್ತಿವೆ.

ಗಾಂಧಿ ಬಜಾರ್ ಅಂತೂ ಕಣ್ಣಿಗೆ ಕಾಣುವಷ್ಟು ದೂರ ಕೇಸರಿಮಯವಾಗಿದೆ. ಗಾಂಧಿಬಜಾರಿನ ಪ್ರಮುಖ ದ್ವಾರದಲ್ಲಿಯೇ ಗಮನಸೆಳೆಯುವ ಉಗ್ರನರಸಿಂಹನ ಮೂರ್ತಿಯನ್ನು Ugranarasimha Statue ಸ್ಥಾಪಿಸಲಾಗಿದೆ. ಸುಮಾರು 30 ಅಡಿ ಎತ್ತರದ ಈ ಮೂರ್ತಿ ಸಾವಿರಾರು ಜನರನ್ನು ಆಕರ್ಷಿಸುತ್ತಿದೆ. ಇಂದು ಸಾವಿರಾರು ಜನರು ಮೂರ್ತಿಯ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು.
ಪ್ರತಿ ವರ್ಷವೂ ಹಿಂದೂ ಸಂಘಟನೆಯ ಮಹಾ ಮಂಡಳಿ ವಿಶೇಷ ಅಲಂಕಾರಗಳನ್ನು ಇಲ್ಲಿ ಮಾಡುತ್ತಾ ಬಂದಿದೆ. ಕಳೆದ ಬಾರಿಯೂ ಗೀತೋಪದೇಶದ ಸ್ತಬ್ಧ ಚಿತ್ರವನ್ನು ಮಾಡಲಾಗಿತ್ತು. ಈ ಬಾರಿಯ ವಿಶೇಷವೆಂದರೆ ಇದು ಕೇವಲ ಸ್ತಬ್ಧ ಚಿತ್ರವಲ್ಲದೆ ರೋಬೋಟ್ ಮೂಲಕ ಇದನ್ನು ಚಲನಸ್ಥಿತಿಯಲ್ಲಿ ಇಡಲಾಗಿದೆ. ಈ ಮೂರ್ತಿಯು ನೋಡುಗರ ಗಮನ ಸೆಳೆಯುತ್ತಿದೆ. ಸುಮಾರು 20ಕ್ಕೂ ಹೆಚ್ಚು ಕಲಾವಿದರು 3 ತಿಂಗಳ ಕಾಲ ಶ್ರಮವಹಿಸಿ ಈ ಮೂರ್ತಿಯನ್ನು ನಿರ್ಮಿಸಿದ್ದಾರೆ.

Also read: ನಾಳೆ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ?

ಇದಲ್ಲದೆ ಶಿವಪ್ಪನಾಯಕ ವೃತ್ತದಲ್ಲಿ ಚಂದ್ರಯಾನ ರಾಕೆಟ್‍ನ ಪ್ರತಿಕೃತಿಯನ್ನು ಕೂಡ ನಿರ್ಮಿಸಲಾಗಿದೆ.ಇದು ಕೂಡ ನೋಡುಗರ ಗಮನ ಸೆಳೆಯುತ್ತಿದೆ. ಈ ಬಾರಿ ಚಂದ್ರಯಾನ -3ರ Chandrayaana-3 ಯಶಸ್ಸಿನ ಹಿನ್ನೆಲೆಯಲ್ಲಿ ಇದನ್ನು ನಿರ್ಮಿಸಲಾಗಿದೆ. ಹಾಗೆಯೇ ಆಂಜನೇಯ ಮೂರ್ತಿಯನ್ನು ಕೂಡ ನಿರ್ಮಿಸಲಾಗಿದೆ.

ನಾಳೆ ಬೆಳಿಗ್ಗೆ ನಡೆಯುವ ಗಣಪತಿ ಮೆರವಣಿಗೆಗೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ಪೊಲೀಸ್ ಇಲಾಖೆಯಂತೂ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದಿನಿಂದಲೇ ಪೊಲೀಸರು ಬಿಗಿ ಕಾವಲು ಹಾಕಿದ್ದಾರೆ. ಅದರಲ್ಲೂ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದೆ.

ಈದ್‍ಮಿಲಾದ್ Eid-Milad ಮತ್ತು ಗಣೇಶ ಹಬ್ಬ Ganesha Festival ಒಂದೇ ಬಾರಿ ಬಂದಿದ್ದರಿಂದ ಮೆರವಣಿಗೆಯ ಆತಂಕವಿತ್ತು. ಆದರೆ ಮುಸಲ್ಮಾನ ಬಾಂಧವರು ಮೆರವಣಿಗೆ ಮುಂದಕ್ಕೆ ಹಾಕಿದ್ದಾರೆ. ಈಗಾಗಲೇ ಶಾಂತಿಯುತವಾಗಿ ಹಬ್ಬ ಆಚರಿಸುವ ಹಿನ್ನೆಲೆಯಲ್ಲಿ ಅನೇಕ ಬಾರಿ ಶಾಂತಿ ಸಭೆಗಳು ನಡೆದಿವೆ. ಕೆಲವು ಸಂಘ-ಸಂಸ್ಥೆಗಳು ಕೂಡ ಶಾಂತಿಗಾಗಿ ಮನವಿ ಮಾಡಿಕೊಂಡಿದ್ದಾರೆ. ಮುಸ್ಲಿಂ ಮುಖಂಡರು ಹಿಂದೂ ಮಹಾಸಭಾ ಪ್ರತಿಷ್ಠಾಪಿಸಿರುವ ಗಣಪತಿಯ ದರ್ಶನ ಪಡೆದು ಹಬ್ಬ ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ನಡೆಯಲೆಂದು ಆಶಯ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ನಾಳೆ ನಡೆಯುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾಪೂರ್ವ ಮೆರವಣಿಗೆ ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಪೊಲೀಸ್ ಇಲಾಖೆ, ಸಂಘ ಸಂಸ್ಥೆಗಳು, ಹಿಂದು ಮಹಾ ಮಂಡಳಿ ಎಲ್ಲರೂ ಒಟ್ಟಾಗಿ ಶ್ರಮಿಸುತ್ತಿದ್ದಾರೆ. ಮೆರವಣಿಗೆಯಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಅದರಲ್ಲೂ ಸಾವಿರಾರು ಮಹಿಳೆಯರು ಕೂಡ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ನಾಳೆ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ?

Next Post

ಪ್ರತಿಯೊಬ್ಬ ಉದ್ಯಮಿಗೂ ಕೌಶಲ್ಯಾಧಾರಿತ ಆಲೋಚನೆ ಅತ್ಯವಶ್ಯ: ಸ್ನೇಹಲ್ ಲೋಖಂಡೆ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರತಿಯೊಬ್ಬ ಉದ್ಯಮಿಗೂ ಕೌಶಲ್ಯಾಧಾರಿತ ಆಲೋಚನೆ ಅತ್ಯವಶ್ಯ: ಸ್ನೇಹಲ್ ಲೋಖಂಡೆ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!