Monday, September 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನಟ ದ್ವಾರಕೀಶ್ ನಿಧನ | ಶಿವಮೊಗ್ಗದಲ್ಲಿ ಶಿವರಾಜಕುಮಾರ್ ಕಂಬನಿ | ನೆನಪುಗಳ ಮೆಲುಕು

April 16, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
  • ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆರಂಭದ ದಿನಗಳಿಂದಲೂ ನಮ್ಮ ಕುಟುಂಬದೊಂದಿಗೆ ಒಂದಾಗಿದ್ದ ಹಿರಿಯ ನಟ ದ್ವಾರಕೀಶ್ ಅಂಕಲ್ #Dwarkeesh ಅವರು ಇಂದು ನಮ್ಮೊಂದಿಗೆ ಇಲ್ಲ ಎನ್ನುವ ವಿಚಾರ ನಮಗೆ ನೋವನ್ನುಂಟು ಮಾಡಿದೆ ಎಂದು ನಟ ಶಿವರಾಜಕುಮಾರ್ #Shivarajkumar ಕಂಬನಿ ಮಿಡಿದಿದ್ದಾರೆ.

ದ್ವಾರಕೀಶ್ ನಿಧನದ ಹಿನ್ನೆಲೆಯಲ್ಲಿ ನಗರದಲ್ಲಿ ಮಾತನಾಡಿದ ಅವರು, ಇದು ಅತ್ಯಂತ ನೋವಿನ ಸಂಗತಿ. ದೂರದ ಬೆಟ್ಟ ಸಿನಿಮಾದಲ್ಲಿ ಅವರ ನಮ್ಮ ತಂದೆಯವರೊಂದಿಗೆ ಅಭಿನಯಿಸಿದ ದಿನದಿಂದಲೂ ನಿರಂತರವಾಗಿ ನಮ್ಮ ಕುಟುಂಬದೊಂದಿಗೆ ಒಡನಾಟ ಹೊಂದಿದ್ದರು. ನಮ್ಮ ತಂದೆ ಅಭಿನಯಿಸುವ ಸಿನಿಮಾದಲ್ಲಿ ದ್ವಾರಕೀಶ್ ಅಂಕಲ್ ಇರಲೇಬೇಕಿತ್ತು ಎಂದರು.
ನನ್ನನ್ನು ಚಿಕ್ಕ ವಯಸ್ಸಿನಿಂದಲೇ ನೋಡಿರುವ ಅವರು, ನಮ್ಮ ಕುಟುಂಬದ ಭಾಗದಂತೆಯೇ ಆಗಿದ್ದರು. ಇಂದು ಅವರು ನಮ್ಮೊಂದಿಗಿಲ್ಲ ಎನ್ನುವುದನ್ನು ನೆನಪಿಸಿಕೊಳ್ಳಲು ನೋವಾಗುತ್ತಿದೆ ಎಂದು ದುಃಖ ವ್ಯಕ್ತಪಡಿಸಿದರು.

Also read: ತಮ್ಮ ಪರ ಪ್ರಚಾರ ಮಾಡುವ ಸ್ಟಾರ್ ಕ್ಯಾಂಪೇನರ್ ಯಾರು? ಬಿ.ವೈ. ರಾಘವೇಂದ್ರ ಹೇಳಿದ್ದು ಇವರೇ ನೋಡಿ

ದ್ವಾರಕೀಶ್ ಅವರ ಕುಟುಂಬದೊಂದಿಗೆ ನಾವು ಸದಾ ಇದ್ದೇವೆ. ಅವರ ಮಕ್ಕಳು ನಮಗೆ ತುಂಬಾ ಆತ್ಮೀಯರು. ಅವರ ಪ್ರೊಡಕ್ಷನ್’ನ ಆಯುಷ್ಮಾನ್ ಭವ ಚಿತ್ರದಲ್ಲಿ ನಾನು ಅಭಿನಯಿಸಿದ್ದೇನೆ. ಅವರದ್ದು ಅದ್ದೂರಿ ಪ್ರೊಡಕ್ಷನ್. ದ್ವಾರಕೀಶ್ ಅಂಕಲ್ ಮಕ್ಕಳೊಂದಿಗೆ ನಾವು ಸದಾ ಇದ್ದೇವೆ. ಅವರಿಗೆ ದುಃಖ ತಡೆಯುವ ಶಕ್ತಿ ದೊರೆಯಲಿ, ಅಂಕಲ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

 

Tags: DwarkeeshKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsShivarajkumarದ್ವಾರಕೀಶ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವರಾಜಕುಮಾರ್
Previous Post

ತಮ್ಮ ಪರ ಪ್ರಚಾರ ಮಾಡುವ ಸ್ಟಾರ್ ಕ್ಯಾಂಪೇನರ್ ಯಾರು? ಬಿ.ವೈ. ರಾಘವೇಂದ್ರ ಹೇಳಿದ್ದು ಇವರೇ ನೋಡಿ

Next Post

ಒಳಗೆ ನನಗೆ ಆರ್ಶೀವಾದ ಮಾಡ್ತಾರೆ, ಹೊರಗೆ ಅನಿವಾರ್ಯವಾಗಿ ಟೀಕಿಸ್ತಾರೆ: ರಾಘವೇಂದ್ರ ಹೇಳಿದ್ದು ಯಾರ ಬಗ್ಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಒಳಗೆ ನನಗೆ ಆರ್ಶೀವಾದ ಮಾಡ್ತಾರೆ, ಹೊರಗೆ ಅನಿವಾರ್ಯವಾಗಿ ಟೀಕಿಸ್ತಾರೆ: ರಾಘವೇಂದ್ರ ಹೇಳಿದ್ದು ಯಾರ ಬಗ್ಗೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

September 8, 2025

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

September 8, 2025

ಶ್ರೀ ಭಗವದ್ಗೀತಾ ಅಭಿಯಾನ | ನ.29ರಂದು ರಾಜ್ಯಮಟ್ಟದ ಸ್ಫರ್ಧೆ

September 8, 2025

ಪಕ್ಷಮಾಸದ ಪ್ರಯುಕ್ತ ಸೆ.21ರವರೆಗೆ ವಿವಿಧೆಡೆ “ಗರುಡ ಪುರಾಣ” ಧಾರ್ಮಿಕ ಪ್ರವಚನ

September 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

September 8, 2025

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

September 8, 2025

ಶ್ರೀ ಭಗವದ್ಗೀತಾ ಅಭಿಯಾನ | ನ.29ರಂದು ರಾಜ್ಯಮಟ್ಟದ ಸ್ಫರ್ಧೆ

September 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!