Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಯುವಕರು ದೇಶಸೇವೆಗೆ ಸಮರ್ಪಿಸಿಕೊಳ್ಳಲು ಅಗ್ನಿಪಥ ಯೋಜನೆ ಪ್ರೇರಣೆ: ಜ್ಯೋತಿಪ್ರಕಾಶ್ ಪ್ರಶಂಸೆ

June 16, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪ್ರಧಾನಿ ನರೇಂದ್ರ ಮೋದಿ PM Narendra Modi ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆಯು Agnipath Project ಯುವಕರು ತಮ್ಮನ್ನು ತಾವು ದೇಶಸೇವೆಗೆ ಸಮರ್ಪಿಸಿಕೊಳ್ಳಲು ಪ್ರೇರಣೆಯಾಗಿದೆ ಎಂದು ಎಪಿಎಂಸಿ ಹಾಗೂ ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಯುವ ಜನತೆಗೆ ಭರಪೂರ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ದೇಶ ಸೇವೆಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳಲು ಐತಿಹಾಸಿಕ “ಅಗ್ನಿಪಥ” ಯೋಜನೆ ಜಾರಿಗೆ ತಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನಾರ್ಹರು ಎಂದಿದ್ದಾರೆ.

ಈ ಯೋಜನೆಯಡಿ 17.5 ವರ್ಷ ದಾಟಿದ ಹಾಗೂ 21 ವರ್ಷ ಮೀರದ ಯುವ ಸಮೂಹವನ್ನು ಸೇನೆಯ ಮೂರು ವಿಭಾಗಗಳಾದ ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆ ಗಳಲ್ಲಿ ಸೇರ್ಪಡೆ ಮಾಡಿಕೊಳ್ಳುವ ಮಹತ್ವಾಕಾಂಕ್ಷೆ ಯೋಜನೆಯೆ “ಅಗ್ನಿಪಥ” ಯೋಜನೆಯಾಗಿದ್ದು, ನಾಲ್ಕು ವರ್ಷ ದ ಸೇವೆಗೆ ಆಯ್ಕೆಯಾಗುವ ಯೋಧರನ್ನು “ಅಗ್ನಿವೀರರು” ಎಂದು ಕರೆಯಲ್ಪಡುವ ಮೂಲಕ ದೇಶ ಸೇವೆಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳಲು ಪ್ರೇರೇಪಿಸಿದೆ ಎಂದಿದ್ದಾರೆ.

ಕನಿಷ್ಠ ಪ್ರೌಢ ಶಿಕ್ಷಣ ಮುಗಿಸಿದ ಕನಿಷ್ಠ ಪದವಿ ಪೂರ್ವ ಶಿಕ್ಷಣ ಪೂರೈಸಿದ ವಾರ್ಷಿಕ 46,000 ಕ್ಕೂ ಅಧಿಕ “ಅಗ್ನಿವೀರರನ್ನು” ಏಕಕಾಲದಲ್ಲಿ ದೇಶದಾದ್ಯಂತ ನಡೆಸುವ ಲಿಖಿತ ಪರೀಕ್ಷೆಯ ಮೂಲಕ ನೇಮಕ ಪ್ರಕ್ರಿಯೆ ಮಾಡಿಕೊಳ್ಳಲ್ಲಿದ್ದು, ಆರು ತಿಂಗಳ ಕಠಿಣ ತರಬೇತಿ ನಂತರ ಮೊದಲ ವರ್ಷ ದಲ್ಲಿ ಮಾಸಿಕ 30,000 ಸಾವಿರ ವೇತನದೊಂದಿಗೆ ನಾಲ್ಕು ವರ್ಷ ಗಳ ತಮ್ಮ ಸೇವಾ ಅವಧಿಯಲ್ಲಿ 40,000 ಸಾವಿರದ ವರೆಗೆ ವೇತನ ಪಡೆಯಲು ಅರ್ಹರಾಗಿರುತ್ತಾರೆ. ಈ ಒಂದು ಸೇವಾ ಅವಧಿಯಲ್ಲಿ ಯಾವುದೇ ಪಿಂಚಣಿ ಸೌಲಭ್ಯ ಇರದ ಕಾರಣ ತಿಂಗಳ ವೇತನದಲ್ಲಿ ರೂ. 9,000 ಸಾವಿರ ಮೂಲ ವೇತನದಲ್ಲಿ ಕಡಿತ ಮಾಡಿ ಅಷ್ಟೇ ಪ್ರಮಾಣದ ಹಣವನ್ನು ಕೇಂದ್ರ ಸರ್ಕಾರ “ಅಗ್ನಿವೀರ ನಿಧಿ” ಸ್ಥಾಪಿಸಿ ಅದಕ್ಕೆ ಸಮರ್ಪಿಸುವ ಮೂಲಕ ನಾಲ್ಕು ವರ್ಷದ ತಮ್ಮ ದೇಶ ಸೇವೆಯನ್ನು ಸಲ್ಲಿಸಿದ ತರುವಾಯ ಸುಮಾರು 11.70 ಲಕ್ಷ ತೆರಿಗೆ ರಹಿತ ಸೇವಾ ನಿಧಿ ಕೊಡುವ ಉದ್ದೇಶ ಹೊಂದಿದ್ದು ಇದರೊಂದಿಗೆ ಸೇವಾ ಅವಧಿಯಲ್ಲಿ ಸುಮಾರು 48 ಲಕ್ಷ ವಿಮೆ ಮೊತ್ತವು ಒಳಗೊಂಡಿರುವುದು ಪ್ರಮುಖ ಅಂಶವಾಗಿದೆ. ಒಮ್ಮೆಲೆ ನೇಮಕವಾಗುವ ಸೈನಿಕರು ನಾಲ್ಕು ವರ್ಷಗಳ ಸೇವೆ ಮುಗಿಸಿದ ನಂತರ ಪ್ರತಿ ತಂಡದಲ್ಲಿರುವ ಶೇಕಡಾ 25 ರಷ್ಟು ಸೈನಿಕರನ್ನು ಅವರ ದೈಹಿಕ ಸಾಮಥ್ರ್ಯಕ್ಕೆ ಅನುಗುಣವಾಗಿ ಸೇನೆಯಲ್ಲಿ ಮುಂದುವರೆಯಲು ಅವಕಾಶ ಕಲ್ಪಿಸಲಾಗುತ್ತದೆ, ಇಂತಹ ಅವಕಾಶವನ್ನು ಯುವಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ನೂರಾರು ನೂತನ ವಿನೂತನ ಯೋಜನೆಗಳು ಜಾರಿಗೆ ತಂದು ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಸ್ವಾಭಿಮಾನದಿಂದ ಜೀವನ ಸಾಗಿಸಬೇಕು ಎಂಬ ಆಶಯ ಹೊಂದಿರುವುದು ನಮಗೆಲ್ಲ ತಿಳಿದಿರುವ ವಿಚಾರ. ಪ್ರತಿಯೊಂದು ಯೋಜನೆಗಳನ್ನು ಜಾರಿಗೆ ತರುವ ಮುನ್ನ ಕೂಲಂಕುಶವಾಗಿ ಪರಿಶೀಲನೆ ನಡೆಸಿ ಅದರ ಸಾಧಕ ಭಾದಕಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ನಿರ್ವಹಿಸುವ ಅಪ್ರತಿಮ ನಾಯಕ ಸನ್ಮಾನ್ಯ ಮೋದಿ ಎಂದರೆ ಉತ್ಪ್ರೇಕ್ಷೆ ಆಗಲಾರದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Also read: ಜೂನ್ 29ರಂದು ಬೆಂಗಳೂರಿನಲ್ಲಿ ನಡೆಯಲಿದೆ ನಂದನಾರ್ ಚರಿತ್ರಂ ಕೂಚಿಪುಡಿ ಅಪರೂಪದ ನೃತ್ಯನಾಟಕ

ಅದರಲ್ಲೂ ರಕ್ಷಣಾ ಪಡೆಗೆ ನೀಡುತ್ತಿರುವ ಆದ್ಯತೆ, “ಆತ್ಮನಿರ್ಭಿರ ಭಾರತ” ಪರಿಕಲ್ಪನೆಯಡಿ ಸೇನಾ ವಲಯದಲ್ಲಿ ಸ್ವಾವಲಂಬಿ ರಾಷ್ಟ್ರ ನಿರ್ಮಾಣ ಮಾಡುವ ಮೂಲಕ ಅವಲಂಬಿತ ರಾಷ್ಟ್ರ ಎಂಬ ಹಣೆ ಪಟ್ಟಿಯನ್ನು ದೂರ ಮಾಡಲು ಇಟ್ಟಿರುವ ದಿಟ್ಟ ಹೆಜ್ಜೆ ನಿಮ್ಮ ನಾಯಕತ್ವ ಗುಣವನ್ನು ಸಾರುತ್ತದೆ. ಅಂತೆಯೇ “ಅಗ್ನಿಪಥ” ಯೋಜನೆ ಹಿಂದಿನ ಉದ್ದೇಶ ಬಹಳ ಸ್ಪಷ್ಟವಾಗಿದ್ದು ಸೈನಿಕರ ಪಿಂಚಣಿ ಉಳಿಕೆ, ಯುವಕರಲ್ಲಿ ದೇಶ ಭಕ್ತಿ ಮೂಡಿಸುವುದು, ಸೈನಿಕರಾಗಿ ಸೇವೆ ಸಲ್ಲಿಸುವುದು, ಸೇನೆಯ ಸಾಮಥ್ರ್ಯವನ್ನು ಮತ್ತಷ್ಟು ಹೆಚ್ಚಿಸುವುದು, ಶತ್ರು ರಾಷ್ಟ್ರಗಳ ವಿರುದ್ಧ ಇನ್ನಷ್ಟು ಗಟ್ಟಿತನದಿಂದ ಹೋರಾಡುವುದು ಹಾಗೆಯೇ ಪ್ರಮುಖವಾಗಿ ದೇಶದಲ್ಲಿ ಉದ್ಯೋಗಾವಕಾಶ ಸೃಷ್ಟಿ ಮಾಡುವ ಮೂಲ ಉದ್ದೇಶ ಸ್ವಾಗತಾರ್ಹ ಎಂದಿದ್ದಾರೆ.

ಹಾಗೆಯೇ ಮುಂದಿನ 18 ತಿಂಗಳ ಅವಧಿಯಲ್ಲಿ ಕೇಂದ್ರದ ಸುಪರ್ದಿಗೆ ಬರುವ ನೂರಾರು ಇಲಾಖೆಯಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಸೂಚನೆ ನೀಡಿದ್ದು, ದೇಶದ ಇತಿಹಾಸದಲ್ಲಿ ಇದೊಂದು ಮಹತ್ವದ ಮೈಲಿಗಲ್ಲಾಗಲಿದೇ ಜೊತೆಗೆ ಕಾಂಗ್ರೆಸ್ ಪಕ್ಷವು ದೇಶದಲ್ಲಿ ಉದ್ಯೋಗಾವಕಾಶ ಸೃಷ್ಟಿ ಆಗುತ್ತಿಲ್ಲ ಎಂಬ ಅಪಪ್ರಚಾರಕ್ಕೆ ತೆರೆ ಬೀಳಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ, ಈ ಮೂಲಕ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜಾನಾಥ ಸಿಂಗ್, ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸಂಪುಟದ ಎಲ್ಲಾ ಸಚಿವರಿಗೆ ಧನ್ಯವಾದ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Agnipath ProjectKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaPM Narendra ModiShimogaShivamoggaShivamogga Newsಅಗ್ನಿಪಥ ಯೋಜನೆಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಜೂನ್ 29ರಂದು ಬೆಂಗಳೂರಿನಲ್ಲಿ ನಡೆಯಲಿದೆ ನಂದನಾರ್ ಚರಿತ್ರಂ ಕೂಚಿಪುಡಿ ಅಪರೂಪದ ನೃತ್ಯನಾಟಕ

Next Post

ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಪ್ರಧಾನಿಯವರಿಗೆ ಆನ್’ಲೈನ್ ಮೂಲಕ ದೂರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಪ್ರಧಾನಿಯವರಿಗೆ ಆನ್’ಲೈನ್ ಮೂಲಕ ದೂರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!