Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನ.12,13 ರಂದು ಕೃಷಿ ಮೇಳ-2021

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಆಯೋಜನೆ

November 10, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳು ಶಿವಮೊಗ್ಗ ಇವರ ಸಹಯೋಗದೊಂದಿಗೆ ನವೆಂಬರ್ 12 ಮತ್ತು 13 ರಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ನವುಲೆ ಶಿವಮೊಗ್ಗ ಇಲ್ಲಿ ಕೃಷಿ ಮೇಳ-2021 ಹಮ್ಮಿಕೊಳ್ಳಲಾಗಿದೆ.

ನವೆಂಬರ್ 12 ರ ಬೆಳಿಗ್ಗೆ 10.30 ಕ್ಕೆ ಕೃಷಿ ಸಚಿವರು ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಬಿ.ಸಿ.ಪಾಟೀಲ್ ಇವರು ಕೃಷಿ ಮೇಳದ ಉದ್ಘಾಟನೆಯನ್ನು ನೆರವೇರಿಸುವರು.

ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ವಸ್ತುಪ್ರದರ್ಶನದ ಉದ್ಘಾಟನೆ ನೆರವೇರಿಸುವರು. ಗೃಹ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ ಇವರು ಬೆಳೆ ಪ್ರಾತ್ಯಕ್ಷಿಕೆ ಸಸ್ಯಕಾಶಿ ಉದ್ಘಾಟನೆ ನೆರವೇರಿಸುವರು.

ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂಪ್ಪನವರು ಶ್ರೇಷ್ಟ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪುರಸ್ಕಾರ ವಿತರಿಸುವರು. ಸಂಸದರಾದ ಬಿ.ವೈ.ರಾಘವೇಂದ್ರ ಇವರು ತಾಂತ್ರಿಕತೆ ಮತ್ತು ತಳಿಗಳ ಬಿಡುಗಡೆ ಮಾಡುವರು. ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಹಾಗೂ ತಾಂತ್ರಿಕ ಕೈಪಿಡಿಗಳ ಬಿಡುಗಡೆ ಮಾಡುವರು.

ಮುಖ್ಯ ಅತಿಥಿಗಳಾಗಿ ವಿಧಾನಸಭಾ ಮತ್ತು ವಿಧಾನಪರಿಷತ್ ಶಾಸಕರು ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ, ಜಿಲ್ಲಾ ಕೃಷಿ ಸಮಾಜದ ಅಧ್ಯಕ್ಷರು, ಅಧಿಕಾರಿಗಳು, ಅಬ್ಬಲಗೆರೆ ಗ್ರಾ.ಪಂ ಅಧ್ಯಕ್ಷರು, ಗೌರವಾನ್ವಿತ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು, ಸರ್ಕಾರದ ಅಪರ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಪಾಲಿಕೆ ಆಯುಕ್ತರು ಪಾಲ್ಗೊಳ್ಳುವರು.

ನವೆಂಬರ್ 13 ರಂದು ಬೆಳಿಗ್ಗೆ 10.30 ಕ್ಕೆ ‘ಕೋವಿಡ್ ನಂತರದ ಕೃಷಿ-ರೈತರ ಆದಾಯ ದ್ವಿಗುಣ ಮತತು ಪೌಷ್ಟಿಕಾಂಶಗಳ ಭದ್ರತೆ’ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎಂ.ಜೆ.ಚಂದ್ರೇಗೌಡ, ಪ್ರಧಾನ ವಿಜ್ಞಾನಿ, ಅಟಾರಿ, ಬೆಂಗಳೂರು, ಡಾ. ರೂಪ.ಟಿ.ಆರ್ ಪ್ರಧಾನ ವಿಜ್ಞಾನಿ ಐಐಹೆಚ್‍ಆರ್, ಬೆಂಗಳೂರು, ಪ್ರಕಾಶ್ ಜಿ.ಆರ್, ಎಸ್‍ಜಿಎಂ ಟೆಕ್ನಾಲಜೀಸ್ ಶಿವಮೊಗ್ಗ, ಡಾ.ಸಿ.ನಾರಾಯಣಸ್ವಾಮಿ ರಾಜ್ಯ ಮಾರುಕಟ್ಟೆ ವ್ಯವಸ್ಥಾಪಕರು, ಇಫ್ಕೋ ಬೆಂಗಳೂರು ಇವರು ಪಾಲ್ಗೊಳ್ಳುವರು.

ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ಏರ್ಪಡಿಸಲಾಗಿದ್ದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದ ಗೌರವಾನ್ವಿತ ವ್ಯವಸ್ಥಾಪನಾ ಮಂಡಳಿ ಸದಸ್ಯರು ತಾಂತ್ರಿಕ ಕೈಪಿಡಿಗಳ ಬಿಡುಗಡೆ ಮಾಡುವರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಕೆ.ನಾಯಕ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Home Minister Araga GnanendraKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister BC PatilMinister EshwarappaNews in KannadaNews KannadaShimogaShivamoggaShivamogga NewsUniversity of Agriculture and Horticultureಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಗೃಹ ಸಚಿವ ಆರಗ ಜ್ಞಾನೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪಸಚಿವ ಬಿ‌.ಸಿ.ಪಾಟೀಲ್
Previous Post

ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವ ಬಲಪಡಿಸಲು ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ‘ಕೂ’ಗೆ ಬಿಜೆಪಿ ಎಂಟ್ರಿ

Next Post

ಅಂತರರಾಜ್ಯ ಜಲ ವಿವಾದಗಳ ಚರ್ಚೆ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಅಂತರರಾಜ್ಯ ಜಲ ವಿವಾದಗಳ ಚರ್ಚೆ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು-ಹಂಪಿ ಡೈಲಿ ವಿಮಾನ ಸೇವೆ ಆರಂಭಕ್ಕೆ ಕ್ಷಣಗಣನೆ | ಯಾವತ್ತಿನಿಂದ?

October 24, 2025

ಹುಬ್ಬಳ್ಳಿ | ರಾಣಿ ಚೆನ್ನಮ್ಮ ಜಯಂತ್ಯೋತ್ಸವ | ಪ್ರಯಾಣಿಕರ ಜೊತೆ ಅಮೃತ್ ಸಂವಾದ ಯಶಸ್ವಿ

October 24, 2025

ಕಾಂತಾರ ಚಾಪ್ಟರ್ 1 | ಮೂರೇ ವಾರದಲ್ಲಿ ಹೊಸ ಇತಿಹಾಸ | ಕಲೆಕ್ಷನ್’ನಲ್ಲಿ ಹಲವು ಚಿತ್ರಗಳ ದಾಖಲೆ ಉಡೀಸ್

October 24, 2025

ರೈಲಿನಲ್ಲಿ ಪಟಾಕಿ ಸಾಗಾಟ | 34 ಮಂದಿ ಬಂಧನ | ನೈಋತ್ಯ ರೈಲ್ವೆಯಲ್ಲಿ ದಾಖಲಾದ ಪ್ರಕರಣವೆಷ್ಟು?

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು-ಹಂಪಿ ಡೈಲಿ ವಿಮಾನ ಸೇವೆ ಆರಂಭಕ್ಕೆ ಕ್ಷಣಗಣನೆ | ಯಾವತ್ತಿನಿಂದ?

October 24, 2025

ಹುಬ್ಬಳ್ಳಿ | ರಾಣಿ ಚೆನ್ನಮ್ಮ ಜಯಂತ್ಯೋತ್ಸವ | ಪ್ರಯಾಣಿಕರ ಜೊತೆ ಅಮೃತ್ ಸಂವಾದ ಯಶಸ್ವಿ

October 24, 2025

ಕಾಂತಾರ ಚಾಪ್ಟರ್ 1 | ಮೂರೇ ವಾರದಲ್ಲಿ ಹೊಸ ಇತಿಹಾಸ | ಕಲೆಕ್ಷನ್’ನಲ್ಲಿ ಹಲವು ಚಿತ್ರಗಳ ದಾಖಲೆ ಉಡೀಸ್

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!