Thursday, October 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ-ಭದ್ರಾವತಿ ನಡುವಿನ ಈ ಎಲ್ಲಾ ರೈಲ್ವೆ ಗೇಟ್ 7 ದಿನ ಬಂದ್ | ಬದಲಿ ಮಾರ್ಗದಲ್ಲಿ ಚಲಿಸಿ

October 27, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ- ಭದ್ರಾವತಿ ನಡುವಿನ ಲೆವೆಲ್ ಕ್ರಾಸಿಂಗ್ ನಂ.43, 46 ಹಾಗೂ 47 ಗಳನ್ನು ಪರೀಕ್ಷೆಗಾಗಿ ಏಳು ದಿನಗಳ ಕಾಲ ಮುಚ್ಚಲಾಗುತ್ತಿದ್ದು, ಸಾರ್ವಜನಿಕರು ಬದಲಿ ರಸ್ತೆಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮೂರೂ ಲೆವೆಲ್ ಕ್ರಾಸಿಂಗ್ ಗೇಟ್’ಗಳನ್ನು ಅಕ್ಟೋಬರ್ 28ರಿಂದ ನವೆಂಬರ್ 3ರವರೆಗೂ ಮುಚ್ಚಲಾಗುತ್ತದೆ. ಈ ದಿನಗಳಂದು ವಾಹನಗಳು ಹಾಗೂ ಸಾರ್ವಜನಿಕರು ತಾತ್ಕಾಲಿಕವಾಗಿ ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.
ಎಸ್’ಸಿ 43 – ಯಲವಟ್ಟಿ ರಸ್ತೆ ಅ. 28 ರ ಬೆಳಗ್ಗೆ 8 ರಿಂದ ಅ. 29 ರ ಸಂಜೆ 6 ರವರೆಗೆ, ಎಸ್’ಸಿ 46 ಮುಖಾಂತರ -ಹೊಸೊಡಿ ರಸ್ತೆ, ಯಲವಟ್ಟಿ ರಸ್ತೆ ಸಂಪರ್ಕ ಬದಲಿ ಮಾರ್ಗ. ಎಲ್’ಸಿ 46 – ಚಿತ್ರದುರ್ಗ ರಸ್ತೆ- ಅ.30 ರ ಬೆಳಗ್ಗೆ 8 ರಿಂದ ಅ. 31 ರ ಸಂಜೆ 6 ರವರೆಗೆ ಹೊಸದಾಗಿ ನಿರ್ಮಿಸಿದ ಮೇಲ್ಸೇತುವೆ ಚಿತ್ರದುರ್ಗ ಸಂಪರ್ಕ ರಸ್ತೆ ಮಾರ್ಗ.

ಇನ್ನು, ಎಸ್’ಸಿ 47 – ಮಲ್ಲೇಶ್ವರ ನಗರ ರಸ್ತೆ -ನವೆಂಬರ್ 2 ರ ಬೆಳಗ್ಗೆ 8 ರಿಂದ ನ. 3 ರ ಸಂಜೆ 6 ರವರೆಗೆ ಮಲ್ಲೇಶ್ವರ ನಗರ ರಸ್ತೆ- ಹೊನ್ನಾಳಿ ರಸ್ತೆ- ಸಂಗೊಳ್ಳಿ ರಾಯಣ್ಣ ಸರ್ಕಲ್ – ಶಂಕರಮಠ ಸಂಪರ್ಕ ಎಲ್’ಸಿ 47 ರ ಮಾರ್ಗವಿರುತ್ತದೆ.
ಹಾಗೆಯೇ, ಮಲ್ಲೇಶ್ವರನಗರ ರಸ್ತೆಯು ಕಚ್ಚಾಮಣ್ಣಿನ ರಸ್ತೆಯಾಗಿದ್ದು, ದ್ವಿಚಕ್ರ ವಾಹನಗಳು ಸಂಚರಿಸುವುದಕ್ಕ ಅವಕಾಶ ಕಲ್ಪಿಸಲಾಗಿದೆ. ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಠಿಯಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್’ಗಳ ತಾಂತ್ರಿಕ ಪರಿಶೀಲನೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ರ ಅನ್ವಯ ಕೋಷ್ಟಕದಲ್ಲಿ ವಿವರಿಸಿದಂತೆ ತಾತ್ಕಾಲಿಕವಾಗಿ ಆಯಾ ದಿನಾಂಕಗಳಂದು ಮಾತ್ರ ಪರ್ಯಾಣ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಆದೇಶಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

60 ಕೋಟಿ ರೂ. ವೆಚ್ಚದಲ್ಲಿ ಮಹಾಲಿಂಗೇಶ್ವರ ದೇಗುಲ ಅಭಿವೃದ್ಧಿಗೆ ಯೋಜನೆ | ಜೀರ್ಣೋದ್ಧಾರ ಸಮಿತಿ ರಚನೆ

Next Post

ಸರಕು ಲೋಡಿಂಗ್’ನಲ್ಲಿ ದೇಶದಲ್ಲೇ ಮೊದಲ ಸ್ಥಾನ ಗಳಿಸಿ ದಾಖಲೆ ಬರೆದ ಹುಬ್ಬಳ್ಳಿ ರೈಲ್ವೆ ವಿಭಾಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸರಕು ಲೋಡಿಂಗ್'ನಲ್ಲಿ ದೇಶದಲ್ಲೇ ಮೊದಲ ಸ್ಥಾನ ಗಳಿಸಿ ದಾಖಲೆ ಬರೆದ ಹುಬ್ಬಳ್ಳಿ ರೈಲ್ವೆ ವಿಭಾಗ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರಾಥಮಿಕ ಶಾಲಾ ಕ್ರೀಡಾಕೂಟ | ಕ್ರೈಸ್ಟ್‌ಕಿಂಗ್‌ನ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

October 30, 2025

ಶಿವಮೊಗ್ಗದ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ | ಯಾರಿಗೆಲ್ಲಾ ಒಲಿಯಿತು ಗೌರವ?

October 30, 2025

ಕಂಡಕಕಂಡಲ್ಲಿ ಕಸ ಎಸೆದವರಿಗೆ BSWML ಅಧಿಕಾರಿಗಳು ಕಲಿಸಿದ ಪಾಠ ಹೇಗಿತ್ತು ನೋಡಿ

October 30, 2025

ಯಶಸ್ವಿ ಉದ್ಯಮಿಗೆ ಆವಿಷ್ಕಾರಿ ಚಿಂತನೆಗಳು ಅತ್ಯವಶ್ಯ: ಗೋಪಿನಾಥ ಅಭಿಪ್ರಾಯ

October 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರಾಥಮಿಕ ಶಾಲಾ ಕ್ರೀಡಾಕೂಟ | ಕ್ರೈಸ್ಟ್‌ಕಿಂಗ್‌ನ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

October 30, 2025

ಶಿವಮೊಗ್ಗದ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ | ಯಾರಿಗೆಲ್ಲಾ ಒಲಿಯಿತು ಗೌರವ?

October 30, 2025

ಕಂಡಕಕಂಡಲ್ಲಿ ಕಸ ಎಸೆದವರಿಗೆ BSWML ಅಧಿಕಾರಿಗಳು ಕಲಿಸಿದ ಪಾಠ ಹೇಗಿತ್ತು ನೋಡಿ

October 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!