No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Monday, March 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿರಂತರ ಸಾಧನೆ ಮೂಲಕ ಎಜುಕೇಟೆಡ್ ಕ್ಲಾಸ್ ನಿರ್ಮಾಣವಾಗಬೇಕು: ಪ್ರೊ. ವೀರಭದ್ರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 23, 2023
in ಶಿವಮೊಗ್ಗ
0
ನಿರಂತರ ಸಾಧನೆ ಮೂಲಕ ಎಜುಕೇಟೆಡ್ ಕ್ಲಾಸ್ ನಿರ್ಮಾಣವಾಗಬೇಕು: ಪ್ರೊ. ವೀರಭದ್ರಪ್ಪ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |
ಎಲ್ಲರಿಗೂ ದೇವರು ಎತ್ತರಕ್ಕೆ ಬೆಳೆಯಲು ಸಾಧನೆ ಮಾಡಲು ಅವಕಾಶ ಕೊಟ್ಟಿರುತ್ತಾನೆ. ಅವರು ಎಷ್ಟರ ಮಟ್ಟಿಗೆ ಸದುಪಯೋಗಪಡಿಸಿಕೊಳ್ಳುತ್ತಾರೆ ಎನ್ನುವುದು ಅತೀ ಮುಖ್ಯ. ಈ ದಿಕ್ಕಿನಲ್ಲಿ ಕುವೆಂಪು ವಿವಿ ಸಹ್ಯಾದ್ರಿ ಕಾಲೇಜಿನ ಮೂಲಕ ಉತ್ತಮ ಅವಕಾಶ ಕಲ್ಪಿಸಿದೆ ಎಂದು ಕುವೆಂಪು ವಿವಿ ಕುಲಪತಿಗಳಾದ ಪ್ರೊ.ಡಿ.ಪಿ. ವೀರಭದ್ರಪ್ಪ ಹೇಳಿದ್ದಾರೆ.

ಅವರು ಇಂದು ಕುವೆಂಪು ವಿಶ್ವವಿದ್ಯಾಲಯ, Kuvempu University ಸಹ್ಯಾದ್ರಿ ವಿಜ್ಞಾನ ಕಾಲೇಜು (ಸ್ವಾಯತ್ತ) ಕಾಲೇಜಿನ ಶ್ರೀ ಜಯಚಾಮರಾಜೇಂದ್ರ ಒಡೆಯರ್ ವೇದಿಕೆಯಲ್ಲಿ ಏರ್ಪಡಿಸಿದ 11ನೇ ವಾರ್ಷಿಕ ಪದವಿ ಪ್ರಧಾನ ಸಮಾರಂಭದಲ್ಲಿ ಪದವಿ ಪ್ರಧಾನ ಮಾಡಿ ಮಾತನಾಡಿದರು.
ಕುವೆಂಪು ವಿವಿಯ ವಿದ್ಯಾರ್ಥಿಗಳು ಜಗದಗಲ ಮುಗಿಲಗಲ ಎನ್ನುವಂತೆ ಈಡೀ ವಿಶ್ವದಲ್ಲಿ ಪಸರಿಸಿ ಉನ್ನತ ಸ್ಥಾನಕ್ಕೇರಿದ್ದಾರೆ. ಕುವೆಂಪು ವಿವಿ ವಿಶ್ವದ ಅನೇಕ ಪ್ರಸಿದ್ಧ ವಿವಿಯ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಸಾಧನೆ ನಿಲ್ಲಬಾರದು. ಎಜುಕೇಟೆಡ್ ಕ್ಲಾಸ್ ನಿರ್ಮಾಣ ಆಗಬೇಕಿದೆ. ಉನ್ನತ ಶಿಕ್ಷಣಕ್ಕೆ ಬರುವವರ ಸಂಖ್ಯೆ ನಮ್ಮ ದೇಶದಲ್ಲಿ ಸ್ವಾತಂತ್ರ್ಯ ದೊರೆತು 75ವರ್ಷ ಕಳೆದರೂ ಕೂಡ ಕಡಿಮೆ ಪ್ರಮಾಣದಲ್ಲಿದೆ. 100 ವರ್ಷ ಸ್ವಾತಂತ್ರ್ಯ ಪೂರೈಸಿದ ಸಂದರ್ಭದಲ್ಲಾದರೂ ಶೇ.50ರಷ್ಟು ಉನ್ನತ ಶಿಕ್ಷಣ ಎಲ್ಲರೂ ಪಡೆಯುವಂತಾಗಲಿ ಎಂದರು.

ನಮ್ಮ ದೇಶದ ಹಸಿವು, ಬಡತನ, ಸಾಮಾಜಿಕ ದಾರಿದ್ರ್ಯಕ್ಕೆ ಮುಖ್ಯ ಕಾರಣ. ಉನ್ನತ ಶಿಕ್ಷಣದಿಂದ ವಂಚಿತರಾಗಿರುವುದು. ಇದನ್ನು ಹೋಗಲಾಡಿಸಲು ಯುವಕರು ಪ್ರಯತ್ನಿಸಬೇಕು. ಪ್ರೀತಿ,ಪ್ರೇಮ, ಸಹಕಾರ ಇರುವ ಸಮಾಜ ನಿರ್ಮಾಣಕ್ಕೆ ಉನ್ನತ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಪಡೆದವರು ಸಮಾಜ, ಸಮುದಾಯ, ಪ್ರಜಾಪ್ರಭುತ್ವ ಕುಟ್ಟುವ ಕೆಲಸ ಮಾಡಬೇಕು. ಕೌಶಲ್ಯಭರಿತರಾಗಬೇಕು. ಯಾರೂ ಕೂಡ ಬಡತನದಲ್ಲಿ ಸಾಯಬಾರದು. ಅಂಬೇಡ್ಕರ್ ಹೇಳಿದ ಹಾಗೆ ಎಲ್ಲರೂ ಅಧಿಕಾರ ಗದ್ದುಗೆ ಹಿಡಿಯಬೇಕಾದರೆ ಶಿಕ್ಷಣ ಅತೀ ಮುಖ್ಯ. ನಿಮ್ಮ ಮೇಲೆ ದೊಡ್ಡ ಜವಾಬ್ದಾರಿಯಿದೆ. ಆ ಜವಾಬ್ದಾರಿಯಿಂದ ಹಿಂದೆ ಸರಿದರೆ ದೇಶದ್ರೋಹ ಮಾಡಿದ ಹಾಗೆ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಯಾಗಲು ಅದೃಷ್ಟವಿರಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಪಿ.ಸುಬ್ರಮಣ್ಯ ಯಡಪಡಿತ್ತಾಯ ಮಾತನಾಡಿ, ಸೂರ್ಯಸ್ತಮಾನವಾಯಿತೆಂದು ಕೊರಗುತ್ತಾ ಕುಳಿತರೆ ರಾತ್ರಿಯ ನಕ್ಷತ್ರ ನೋಡುವ ಅವಕಾಶ ಸಿಗಲ್ಲ. ಯಾರಿಗೂ ಕೀಳರಿಮೆ ಬೇಡ. ವಿದ್ಯೆ ಮತ್ತು ಬುದ್ಧಿ ಎರಡು ಚಕ್ರದಂತೆ ಜೊತೆಯಾಗಿ ಸಾಗಿದಾಗ ಗುರಿಮುಟ್ಟಲು ಸಾಧ್ಯ. ವಿದ್ಯಾರ್ಜನೆ ಮೂಲಕ ಶ್ರೇಷ್ಟ ಗುಣ ಹೊರತರುವುದು ಉನ್ನತ ಶಿಕ್ಷಣ ಸಂಸ್ಥೆಯ ನೈತಿಕ ಹೊಣೆಯಾಗಿದೆ ಎಂದರು.

Also read: ಸ್ಯಾಂಡಲ್‌ವುಡ್ ಹಿರಿಯ ನಟ ಲಕ್ಷ್ಮಣ್ ವಿಧಿವಶ
ಕೋವಿಡ್-19 ನಮಗೆ ಹೊಸ ಪಾಠ ಕಲಿಸಿದೆ. ನೂತನ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿದ್ದು, ಮೇಕಿನ್ ಫಸ್ಟ್ ಕ್ಯಾರೆಕ್ಟರ್ ಮಸ್ಟ್ ಎಂಬ ಪಂಚ್ ಲೈನ್‌ನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಅರಿತುಕೊಂಡು ತನ್ನ ನಡವಳಿಕೆಯನ್ನು ರೂಪಿಸಿಕೊಳ್ಳಬೇಕು. ಯಾವಾಗಲೂ ರಾಷ್ಟ್ರಮೊದಲು. ಚರಿತ್ರೆ ಒಳ್ಳೆದಿದೆ ಆದರೆ ಒಳ್ಳೆಯ ಚಾರಿತ್ರ್ಯ ನಿರ್ಮಾಣ ಮಾಡಿಕೊಂಡರೆ ಮಾತ್ರ ಭವಿಷ್ಯ ಉಜ್ವಲವಾಗುತ್ತದೆ. ನಾಳೆಗೆ ಸಾವಿಲ್ಲ. ಮುಂದಿನ ೧೦ವರ್ಷವನ್ನು ಗಮನದಲ್ಲಿಟ್ಟು ಕೌಶಲ್ಯ ಪಡೆದಾಗ ಮಾತ್ರ ಕ್ಲಪ್ತ ಸಮಯಕ್ಕೆ ಅದು ಅನುಕೂಲಕ್ಕೆ ಬರುತ್ತದೆ. ಮುಂದೆ ಗುರಿಇರಬೇಕು. ಕೆಲವರು ಪದವಿಯ ನಂತರ ಮುಂದೇನೂ ಎಂದು ಗಮನಹರಿಸಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಅಡಗಿದ್ದು, ಅದನ್ನು ಹೊರತೆಗೆಯುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಪದವಿ,ರ್‍ಯಾಂಕ್ ಹಾಗೂ ಸ್ವರ್ಣ ಪದಕ ಜೊತೆಗೆ ನಗದು ಬಹುಮಾನವನ್ನು ಅರ್ಹ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕುವೆಂಪು ವಿವಿ ಕುಲಸಚಿವರಾದ ಪ್ರೊ. ಎಸ್.ಕೆ. ನವೀನ್‌ಕುಮಾರ್, ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ. ಪರಮೇಶ್ವರ್‌ನಾಯ್ಕ್, ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎನ್. ರಾಜೇಶ್ವರಿ ಹಾಗೂ ಭೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKuvempu UniversityLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸ್ಯಾಂಡಲ್‌ವುಡ್ ಹಿರಿಯ ನಟ ಲಕ್ಷ್ಮಣ್ ವಿಧಿವಶ

Next Post

ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಶಾಸಕ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಶಾಸಕ ಈಶ್ವರಪ್ಪ

ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಶಾಸಕ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL