Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿವಮೊಗ್ಗ: ಪ್ರಾಮಾಣಿಕ ಹೋರಾಟಗಳಿಗೆ ಅಡ್ಡಿಯೇ ಅಧಿಕ, ಇದಕ್ಕೆ ಧೃತಿಗೆಡಬಾರದು

March 27, 2019
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಶಿವಮೊಗ್ಗ: ಆರ್.ಟಿಐ, ಮಾನವ ಹಕ್ಕುಗಳು ಸಾಂವಿಧಾನಿಕವಾಗಿದ್ದರು ಇದನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಒಂದಿಷ್ಟು ಕೆಲಸಗಳು ನಿರಂತರವಾಗಿದೆ. ಹೀಗಾಗಿ ಇದರ ಉಳಿವಿಕೆಗಾಗಿನ ಹೋರಾಟಗಳು ಕಾನೂನಾತ್ಮಕವಾಗಿ ಲಿಖಿತವಾಗಿ, ದುರುಪಯೋಗಪಡಿಸಿಕೊಳ್ಳದೇ ಸದುಪಯೋಗಪಡಿಸಿಕೊಳ್ಳಬೇಕು ಎಂದು ತೆರಿಗೆ ಸಲಹೆಗಾಗರರು ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ವೇದಿಕೆಯ ಅಧ್ಯಕ್ಷರು, ಆರ್.ಟಿ.ಐ ಕಾರ್‍ಯಕರ್ತರಾಗಿರುವ ಬಹುಮುಖಿ ಸಾಮಾಜಿಕ ದನಿ ಜಫ್ರುಲ್ಲಾ ಖಾನ್‌ರವರು ತಿಳಿಸಿದರು.

ಅವರು ಬುಧವಾರದಂದು ಜೆಸಿಐ ಶಿವಮೊಗ್ಗ ಶರಾವತಿ ವಿಭಾಗದಿಂದ ಆರ್ಥಿಕ ತೆರಿಗೆ ಮತ್ತು ಸಾಮಾಜಿಕ ನ್ಯಾಯ ವಿಷಯ ಕುರಿತಂತೆ ಮಾತನಾಡಿದರು, ಕೇಂದ್ರ ಸರಕಾರಗಳು ನಿಗದಿಪಡಿಸಿ ಜಾರಿಗೊಳಿಸುವ ಆರ್ಥಿಕ ನೀತಿಗಳಿಂದ ಜನಸಾಮಾನ್ಯರಿಗೆ ಹೊರೆಯಾಗುವುದಕ್ಕೆ ಸಾಧ್ಯವೇಯಿಲ್ಲ ಇದನ್ನು ಸಾಕಾರಗೊಳಿಸಬೇಕಾದ ಉನ್ನತಮಟ್ಟದ ಅಧಿಕಾರಿಗಳು ಈ ನೀತಿಗಳನ್ನು ಸಮಗ್ರವಾಗಿ ಜನರಿಗೆ ಮುಟ್ಟಿಸುವಲ್ಲಿ ವಿಫಲಗೊಳಿಸುತ್ತಿದ್ದಾರೆ, ಹೀಗಾಗಿ ಸರಳ ವಿಧಾನವಾಗಿರುವ ನೀತಿಗಳು ಅಧಿಕಾರಿ ವರ್ಗದವರ ತಾತ್ಸಾರತೆಯಿಂದ ಕಠೀಣವಾಗುತ್ತಿರುವುದರ ಜೊತೆಗೆ ಇದೊಂದು ಹೊರೆಯಾಗುತ್ತಿದೆ ಎಂದವರು ವಿವರಿಸಿದರು.

ಸಾರ್ವಜನಿಕ ಮಾಹಿತಿ ಹಕ್ಕು ಅಧಿನಿಯಮದ ವಿಷಯದಲ್ಲಿ ಜಾಗೃತಿ ಮೂಡಿಸುವ ಕೆಲಸಗಳು ಆಯಾ ಸರಕಾರಗಳು ಮಾಡುತ್ತಿಲ್ಲ ಇದಕ್ಕೆ ಕಾರಣವೇನೆಂದರೆ ಮಾಹಿತಿಗಳು ಸಾರ್ವಜನಿಕಗೊಳಿಸಿದರೆ ಆಡಳಿತದ ನಿಯಂತ್ರಣ ಸಾಧಿಸುವುದಕ್ಕೆ ಕಷ್ಟವಾಗುತ್ತದೆ, ಇದರಿಂದ ಆಡಳಿತದ ಗಂಭೀರತೆಯ ಭ್ರಷ್ಠಾಚಾರಗಳು ಬಹಿರಂಗವಾಗುತ್ತದೆ ಎನ್ನುವ ನಿಟ್ಟಿನಲ್ಲಿ ಆರ್.ಟಿ.ಐ ಅರ್ಜಿ ಸಲ್ಲಿಸುವುದು, ಮೇಲ್ಮನವಿ ಸಲ್ಲಿಸುವಿಕೆಯಲ್ಲಿ ಗಣನೀಯವಾಗಿ ಬದಲಾವಣೆ ಮಾಡಿ ಯಾರು ಕೂಡ ಮೇಲ್ಮನವಿ ಸಲ್ಲಿಸಿ ಹೋರಾಟ ನಡೆಸಲು ಸುಲಭಸಾಧ್ಯವಾಗದೆ, ಅದರ ಸರಳೀಕರಣಗಳಿಲ್ಲದೆ ದೂರ ಸರಿಯುವಂತೆ ನಮ್ಮನಾಳುವ ಸರಕಾರಗಳು ಕೂಡ ಮಾಡುತ್ತಿವೆ ಎಂದು ಹೇಳಿದರಲ್ಲದೆ ಆರ್.ಟಿ,ಐ ಜಾಗೃತಿ, ಅರಿವು ಮೂಡಿಸುವ ಅನುದಾನಗಳನ್ನು ಕೂಡ ಕಡಿತಗೊಳಿಸಿ ದುರ್ಬಲಗೊಳಿಸುತ್ತಿರುವುದು ಪ್ರಸ್ತುತವಾಗಿ ನಾವು ನೋಡಬಹುದಾಗಿದೆ ಎಂದು ಜಫ್ರುಲ್ಲಾ ಖಾನ್ ತಿಳಿಸಿದರು.


ಇನ್ನೂ ಮಾನವ ಹಕ್ಕುಗಳು ಈ ದೇಶದ ಎಲ್ಲಾ ಪ್ರಜೆಗಳ ಬದುಕಿಗೆ ಸಂಭಂದಿಸಿದ ಹಕ್ಕು ಆಗಿದ್ದು ಎಲ್ಲಿ ಅನ್ಯಾಯಗಳನ್ನು ನೋಡುತ್ತೇವೆ, ದೌರ್ಜನ್ಯಗಳು ಎದುರಾಗುತ್ತೇವೆಯೋ ಅಲ್ಲಿ ಈ ಹಕ್ಕುಗಳು ಸಾಮಾಜಿಕ ನ್ಯಾಯ, ಬದುಕುವ ನ್ಯಾಯವನ್ನು ಒದಗಿಸಲು ಸಹಕಾರಿಯಾಗುವ ಪ್ರಭಲ ಸಂಸ್ಥೆ, ಆದರೆ ಇದನ್ನು ದುರುಪಯೋಗಪಡಿಸಿಕೊಂಡು ಎಲ್ಲೆಂದರಲ್ಲಿ ಈ ಕಾಯ್ದೆಯ ಗೌರವವನ್ನು ಸ್ವಂತದ ಹಿತಾಸಕ್ತಿಗೆ ಬಳಕೆಯಾಗುತ್ತಿರುವುದು ಬಹುತೇಕವಾಗಿ ಕಾಣ ಸಿಗುತ್ತವೆ ಇದನ್ನು ತಕ್ಷಣವೇ ನಿಲ್ಲಿಸಿ, ಮನುಷ್ಯ ಉಪಕಾರಿಯಾಗಿರುವ ಮಾನವ ಹಕ್ಕುಗಳ ಕಾಯ್ದೆಯನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಜಫ್ರುಲ್ಲಾಖಾನ್ ವಿವರಿಸಿದರು.

ಜೆಸಿಐ ಶಿವಮೊಗ್ಗ ಶರಾವತಿ ಅಧ್ಯಕ್ಷರಾದ ಜ್ಯೋತಿ ಅರಳಪ್ಪನವರು ಮಾತನಾಡಿ, ಶಿವಮೊಗ್ಗದಲ್ಲಿ ತೆರೆಯಮರೆಯಲ್ಲಿದ್ದುಕೊಂಡು ಸಾಕಷ್ಟು ಜನೋಪಕಾರಿ ಕೆಲಸಗಳನ್ನು ಮಾಡುತ್ತಿದ್ದರು ಅವರು ಪ್ರಚಾರವನ್ನು ಬಯಸದೇ ತಮ್ಮ ವೃತ್ತಿಯ ಜೊತೆ-ಜೊತೆಗೆ ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಆರ್.ಟಿಐ ಹಾಗೂ ಮಾನವ ಹಕ್ಕುಗಳ ಕಾಯ್ದೆಯಡಿ ಹೋರಾಟಗಳನ್ನು ರೂಪಿಸಿ ಒಂದಿಷ್ಟು ಇಲಾಖೆಗಳ ಭ್ರಷ್ಠಾಚಾರಗಳ ವಿರುದ್ದ ಹೋರಾಟ ನಡೆಸುತ್ತಿರುವುದು ಅಲ್ಲದೆ ಅಸಹಾಯಕ ಜನರ ದನಿಯಾಗಿ ಶ್ರಮಿಸುತ್ತಿರುವ ಬಹುಮುಖಿ ಸಮಾಜ ಸೇವಕರಾದ ಜಫ್ರುಲ್ಲಾಖಾನ್‌ರವರಿಗೆ ಸನ್ಮಾನಿಸುತ್ತಿರುವುದು ಸಂಸ್ಥೆಯ ಸೌಭಾಗ್ಯ ಎಂದು ಭಾವಿಸುತ್ತೇವೆ ಎಂದು ಜ್ಯೋತಿ ಅರಳಪ್ಪನವರು ತಿಳಿಸದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಜೆಸಿಐ ಶಿವಮೊಗ್ಗ ಶರಾವತಿ ಕಾರ್ಯದರ್ಶಿ ಶೋಭಾ ಸತೀಶ್ ಹಾಗೂ ಪಿಡಿ. ಜೆಸಿ ಮೋಹನ್ ಕಲ್ಪತರುರವರುಗಳು ತಮ್ಮ ಅಭಿಪ್ರಾಯಗಳನ್ನು ತಿಳಿಸಿ ಆರ್ಥಿಕ ತೆರಿಗೆ ಮತ್ತು ಸಾಮಾಜಿಕ ನ್ಯಾಯ ವಿಷಯ ಕುರಿತಂತೆ ಸವಿವರವಾಗಿ ತಿಳಿಸಿದ ಜಫ್ರುಲ್ಲಾ ಖಾನ್‌ರವರು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿರುವುದಕ್ಕೆ ಅಭಿನಂದನೆಗಳನ್ನು ತಿಳಿಸಿದರು.

ಕಾರ್ಯಕ್ರಮದ ಅಂತಿಮವಾಗಿ ಜಫ್ರುಲ್ಲಾಖಾನ್‌ರವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜೆಸಿಐ ಉಪಾಧ್ಯಕ್ಷರುಗಳಾದ ಜೆಸಿ.ದಿವ್ಯಾ ಪ್ರವೀಣ್, ಜೆಸಿ. ಪರಮೇಶ್ವರ, ಹಾಗೂ ಬುಲೆಟಿನ್ ಎಡಿಟರ್ ಜೆಸಿ. ಗಾರಾ.ಶ್ರೀನಿವಾಸ್, ಖಜಾಂಚಿ ಜೆಸಿ.ಶಿವಣ್ಣ.ಎಸ್. ಜೆಸಿ. ಮಮತಾ ಶಿವಣ್ಣ, ಜೆಸಿ. ಆಶ್ವಿನಿ, ಜೆಸಿ ಎಂ.ಡಿ ಸಸ್ಯಲೈಪ್ ಯಾಹ್ಯರವರುಗಳು ಉಪಸ್ಥಿತರಿದ್ದರು

Tags: Kannada NewsMalnad NewsRight to Information ActShivamoggaಜೆಸಿಐ ಶಿವಮೊಗ್ಗಮಾನವ ಹಕ್ಕುಗಳುಶಿವಮೊಗ್ಗಸಾರ್ವಜನಿಕ ಮಾಹಿತಿ ಹಕ್ಕು ಅಧಿನಿಯಮ
Previous Post

ಇಲ್ಲಿಗೇ ನಿಲ್ಲುವುದಿಲ್ಲ! ಎಪ್ರಿಲ್ 7ರ ನಂತರ ಶತ್ರುರಾಷ್ಟ್ರದಿಂದ ಭಾರತಕ್ಕೆ ಕಾದಿದೆ ಅಪಾಯ?

Next Post

ಖ್ಯಾತ ನಟಿ ಊರ್ಮಿಳಾ ಮಾತೋಡ್ಕರ್ ಕಾಂಗ್ರೆಸ್ ಸೇರ್ಪಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಖ್ಯಾತ ನಟಿ ಊರ್ಮಿಳಾ ಮಾತೋಡ್ಕರ್ ಕಾಂಗ್ರೆಸ್ ಸೇರ್ಪಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!