No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಾಚೀನ ನಾಣ್ಯಗಳಿಂದ ಅರಸರ ಆರ್ಥಿಕ, ಧಾರ್ಮಿಕ ಸ್ಥಿತಿ ಅನಾವರಣ: ಸಂಸದ ರಾಘವೇಂದ್ರ

ರಾಷ್ಟ್ರಮಟ್ಟದ ನಾಣ್ಯ-ನೋಟುಗಳು, ಅಂಚೆ ಚೀಟಿಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 16, 2026
in ಶಿವಮೊಗ್ಗ
0
ಪ್ರಾಚೀನ ನಾಣ್ಯಗಳಿಂದ ಅರಸರ ಆರ್ಥಿಕ, ಧಾರ್ಮಿಕ ಸ್ಥಿತಿ ಅನಾವರಣ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಹೇಳಿದರು.

ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಟ್ರಸ್ಟ್ ವತಿಯಿಂದ ಇಂದಿನಿಂದ ಮೂರು ದಿನಗಳ ಕಾಲ ಶುಭಮಂಗಳ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ನಾಣ್ಯ-ನೋಟುಗಳು, ಅಂಚೆ ಚೀಟಿಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನ #Exhibition of national level coins, notes, postage stamps and rare items ಉದ್ಘಾಟಿಸಿ ಅವರು ಮಾತನಾಡಿದರು.
ಈ ನಾಣ್ಯ ಪ್ರದರ್ಶನದಲ್ಲಿ ಅಪರೂಪದ ದೇಶ, ವಿದೇಶಗಳ, ಅರಸರ ಕಾಲದ ವೈವಿಧ್ಯಮಯ ನಾಣ್ಯ ಹಾಗೂ ನೋಟುಗಳಿದ್ದು, ಇವು ನಮ್ಮ ಇತಿಹಾಸದ ಹೆಜ್ಜೆಗಳನ್ನು ತಿಳಿಸುತ್ತದೆ. ಆಯಾ ಕಾಲದ ಅರಸರ ಆರ್ಥಿಕ, ಧಾರ್ಮಿಕ ಸ್ಥಿತಿಗತಿಗಳನ್ನು ಅನಾವರಣ ಮಾಡತ್ತದೆ ಎಂದರು.

ವಿಜಯನಗರ ಅರಸರ ಕಾಲದ ಬಂಗಾರದ ನಾಣ್ಯ, ಮಲೆನಾಡಿನ ಕೆಳದಿ ಅರಸರ ನಾಣ್ಯಗಳು ಎಲ್ಲರನ್ನು ಆಕರ್ಷಿಸುತ್ತಿದೆ. ಈ ಪ್ರದರ್ಶನ ವೀಕ್ಷಿಸಲು ಅರ್ಧ ದಿವಾದರೂ ಬೇಕು, ಅಷ್ಟೊಂದು ನಾಣ್ಯ ನೋಟುಗಳ ಸಂಗ್ರಹ ಇಲ್ಲಿದೆ ಎಂದರು.

ಸಂಗ್ರಹಕಾರರ ಶ್ರಮ ಈ ಪ್ರದರ್ಶನದಲ್ಲಿ ಕಂಡು ಬರುತ್ತದೆ. ಈ ರೀತಿ ನಾಣ್ಯ ನೋಟುಗಳ ಸಂಗ್ರಹದ ಹವ್ಯಾಸವನ್ನು ಇಂದಿನ ಪೀಳಿಗೆ ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ನಾವು ಮಕ್ಕಳಿದ್ದಾಗ ಹಳೆಯ ಕಾಲದ ನಾಣ್ಯಗಳನ್ನು ಡಬ್ಬಗಳಲ್ಲಿ ಸಂಗ್ರಹಿಸುತ್ತಿದ್ದೇವು. ಅವುಗಳ ಮೇಲೆ ನಮಗಿರುವ ಭಾವನೆಗಳು ಮುಖ್ಯವಾಗುತ್ತವೆ ಎಂದರು.
ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಇಂದಿನ ಮಕ್ಕಳಲ್ಲಿ ಹಳೆಯ ನಾಣ್ಯ ನೋಟುಗಳ ಸಂಗ್ರಹದ ಹವ್ಯಾಸ ಬೆಳೆಸಬೇಕು ಎಂದ ಅವರು, ಇಂತಹ ಪ್ರದರ್ಶನವು ನಮ್ಮ ಗತಕಾಲದ ಇತಿಹಾಸ, ಸಂಸ್ಕೃತಿಯ ಪ್ರತಿಬಿಂಬವಾಗಿದೆ. ನಮ್ಮ ಚರಿತ್ರೆಯ ಮೆಲಕು ಹಾಕಲು ಸಾಧ್ಯವಾಗುತ್ತದೆ ಎಂದರು.

ನಮ್ಮ ದೇಶದ ಶ್ರೀಮಂತಿಕೆಯು ಹಳೆಯ ನಾಣ್ಯಗಳಿಂದ ತಿಳಿಯುತ್ತದೆ. ಇತ್ತೀಚೆಗೆ ಲಕ್ಕುಂಡಿಯ ಮನೆಯ ಅಡಿಪಾಯದಲ್ಲಿ ಬಂಗಾರದ ಆಭರಣ, ನಾಣ್ಯಗಳು ಸಿಕ್ಕಿವೆ. ಇದರಿಂದ ನಮ್ಮಲ್ಲಿದ್ದ ಬಂಗಾರದ ವೈಭವ ತಿಳಿದು ಬರುತ್ತದೆ ಎಂದರು.

ಸೂಡ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಮಾತನಾಡಿ, ಭಾರತವನ್ನು ಅನೇಕ ಅರಸರು, ವಿದೇಶಿ ಅಕ್ರಮಣಕಾರರು ಆಳಿದ್ದಾರೆ. ಅವರ ಕಾಲದ ಆಡಳಿತವನ್ನು ತಿಳಿಯಲು ಆಗಿನ ನಾಣ್ಯ ಮತ್ತು ನೋಟುಗಳು ಸಹಕಾರಿ. ಇಂತಹ ಅಮೂಲ್ಯವಾದ ನಾಣ್ಯ ನೋಟುಗಳ ಪ್ರದರ್ಶನವನ್ನು 3 ದಿನಗಳ ಕಾಲ ಹಮ್ಮಿಕೊಂಡಿರುವುದು ಅತ್ಯುತ್ತಮ ಕೆಲಸ ಎಂದು ಶ್ಲಾಘಸಿದರು.

ಮಾಜಿ ಸೂಡ ಅಧ್ಯಕ್ಷ ಜ್ಯೋತಿ ಪ್ರಕಾಶ್ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ದೇವದಾಸ್ ಎನ್ ನಾಯಕ್ ವಹಿಸಿದ್ದರು. ಕಾರ್ಯದರ್ಶಿ ಎಸ್. ಚಂದ್ರಕಾಂತ್, ಜಂಟಿ ಕಾರ್ಯದರ್ಶಿ ಎಲ್., ಸುಬ್ರಹ್ಮಣ್ಯ, ಕೋಶಾಧ್ಯಕ್ಷ ವಿನೋದ್ ಕುಮಾರ್ ಜೈನ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Exhibition of national level coinsKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews Kannadanotespostage stamps and rare itemsShimogaShivamoggaNewsಅಂಚೆ ಚೀಟಿಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನಮಲೆನಾಡು_ಸುದ್ಧಿರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

Next Post

ಮುಂಬೈ | ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ ಕೋಟೆ ಛಿದ್ರ | ಇತಿಹಾಸ ದಾಖಲಿಸಿದ ಬಿಜೆಪಿ ಮೈತ್ರಿಕೂಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೆಹಲಿಯ ಎಲ್ಲ 7 ಕ್ಷೇತ್ರಗಳೂ ಬಿಜೆಪಿ ತೆಕ್ಕೆ ಸಾಧ್ಯತೆ | ಲೀಡ್’ನಲ್ಲಿ ಕಮಲ ಪಕ್ಷ

ಮುಂಬೈ | ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ ಕೋಟೆ ಛಿದ್ರ | ಇತಿಹಾಸ ದಾಖಲಿಸಿದ ಬಿಜೆಪಿ ಮೈತ್ರಿಕೂಟ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಮರಳು ಮಾಫಿಯಾ ದಬ್ಬಾಳಿಕೆ, ಜನರಿಗೆ ಸಂಕಷ್ಟ: ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL