No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಾಚೀನ ನಾಣ್ಯಗಳಿಂದ ಅರಸರ ಆರ್ಥಿಕ, ಧಾರ್ಮಿಕ ಸ್ಥಿತಿ ಅನಾವರಣ: ಸಂಸದ ರಾಘವೇಂದ್ರ

ರಾಷ್ಟ್ರಮಟ್ಟದ ನಾಣ್ಯ-ನೋಟುಗಳು, ಅಂಚೆ ಚೀಟಿಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 16, 2026
in ಶಿವಮೊಗ್ಗ
0
ಪ್ರಾಚೀನ ನಾಣ್ಯಗಳಿಂದ ಅರಸರ ಆರ್ಥಿಕ, ಧಾರ್ಮಿಕ ಸ್ಥಿತಿ ಅನಾವರಣ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಹೇಳಿದರು.

ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಟ್ರಸ್ಟ್ ವತಿಯಿಂದ ಇಂದಿನಿಂದ ಮೂರು ದಿನಗಳ ಕಾಲ ಶುಭಮಂಗಳ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ನಾಣ್ಯ-ನೋಟುಗಳು, ಅಂಚೆ ಚೀಟಿಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನ #Exhibition of national level coins, notes, postage stamps and rare items ಉದ್ಘಾಟಿಸಿ ಅವರು ಮಾತನಾಡಿದರು.
ಈ ನಾಣ್ಯ ಪ್ರದರ್ಶನದಲ್ಲಿ ಅಪರೂಪದ ದೇಶ, ವಿದೇಶಗಳ, ಅರಸರ ಕಾಲದ ವೈವಿಧ್ಯಮಯ ನಾಣ್ಯ ಹಾಗೂ ನೋಟುಗಳಿದ್ದು, ಇವು ನಮ್ಮ ಇತಿಹಾಸದ ಹೆಜ್ಜೆಗಳನ್ನು ತಿಳಿಸುತ್ತದೆ. ಆಯಾ ಕಾಲದ ಅರಸರ ಆರ್ಥಿಕ, ಧಾರ್ಮಿಕ ಸ್ಥಿತಿಗತಿಗಳನ್ನು ಅನಾವರಣ ಮಾಡತ್ತದೆ ಎಂದರು.

ವಿಜಯನಗರ ಅರಸರ ಕಾಲದ ಬಂಗಾರದ ನಾಣ್ಯ, ಮಲೆನಾಡಿನ ಕೆಳದಿ ಅರಸರ ನಾಣ್ಯಗಳು ಎಲ್ಲರನ್ನು ಆಕರ್ಷಿಸುತ್ತಿದೆ. ಈ ಪ್ರದರ್ಶನ ವೀಕ್ಷಿಸಲು ಅರ್ಧ ದಿವಾದರೂ ಬೇಕು, ಅಷ್ಟೊಂದು ನಾಣ್ಯ ನೋಟುಗಳ ಸಂಗ್ರಹ ಇಲ್ಲಿದೆ ಎಂದರು.

ಸಂಗ್ರಹಕಾರರ ಶ್ರಮ ಈ ಪ್ರದರ್ಶನದಲ್ಲಿ ಕಂಡು ಬರುತ್ತದೆ. ಈ ರೀತಿ ನಾಣ್ಯ ನೋಟುಗಳ ಸಂಗ್ರಹದ ಹವ್ಯಾಸವನ್ನು ಇಂದಿನ ಪೀಳಿಗೆ ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ನಾವು ಮಕ್ಕಳಿದ್ದಾಗ ಹಳೆಯ ಕಾಲದ ನಾಣ್ಯಗಳನ್ನು ಡಬ್ಬಗಳಲ್ಲಿ ಸಂಗ್ರಹಿಸುತ್ತಿದ್ದೇವು. ಅವುಗಳ ಮೇಲೆ ನಮಗಿರುವ ಭಾವನೆಗಳು ಮುಖ್ಯವಾಗುತ್ತವೆ ಎಂದರು.
ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಇಂದಿನ ಮಕ್ಕಳಲ್ಲಿ ಹಳೆಯ ನಾಣ್ಯ ನೋಟುಗಳ ಸಂಗ್ರಹದ ಹವ್ಯಾಸ ಬೆಳೆಸಬೇಕು ಎಂದ ಅವರು, ಇಂತಹ ಪ್ರದರ್ಶನವು ನಮ್ಮ ಗತಕಾಲದ ಇತಿಹಾಸ, ಸಂಸ್ಕೃತಿಯ ಪ್ರತಿಬಿಂಬವಾಗಿದೆ. ನಮ್ಮ ಚರಿತ್ರೆಯ ಮೆಲಕು ಹಾಕಲು ಸಾಧ್ಯವಾಗುತ್ತದೆ ಎಂದರು.

ನಮ್ಮ ದೇಶದ ಶ್ರೀಮಂತಿಕೆಯು ಹಳೆಯ ನಾಣ್ಯಗಳಿಂದ ತಿಳಿಯುತ್ತದೆ. ಇತ್ತೀಚೆಗೆ ಲಕ್ಕುಂಡಿಯ ಮನೆಯ ಅಡಿಪಾಯದಲ್ಲಿ ಬಂಗಾರದ ಆಭರಣ, ನಾಣ್ಯಗಳು ಸಿಕ್ಕಿವೆ. ಇದರಿಂದ ನಮ್ಮಲ್ಲಿದ್ದ ಬಂಗಾರದ ವೈಭವ ತಿಳಿದು ಬರುತ್ತದೆ ಎಂದರು.

ಸೂಡ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಮಾತನಾಡಿ, ಭಾರತವನ್ನು ಅನೇಕ ಅರಸರು, ವಿದೇಶಿ ಅಕ್ರಮಣಕಾರರು ಆಳಿದ್ದಾರೆ. ಅವರ ಕಾಲದ ಆಡಳಿತವನ್ನು ತಿಳಿಯಲು ಆಗಿನ ನಾಣ್ಯ ಮತ್ತು ನೋಟುಗಳು ಸಹಕಾರಿ. ಇಂತಹ ಅಮೂಲ್ಯವಾದ ನಾಣ್ಯ ನೋಟುಗಳ ಪ್ರದರ್ಶನವನ್ನು 3 ದಿನಗಳ ಕಾಲ ಹಮ್ಮಿಕೊಂಡಿರುವುದು ಅತ್ಯುತ್ತಮ ಕೆಲಸ ಎಂದು ಶ್ಲಾಘಸಿದರು.

ಮಾಜಿ ಸೂಡ ಅಧ್ಯಕ್ಷ ಜ್ಯೋತಿ ಪ್ರಕಾಶ್ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ದೇವದಾಸ್ ಎನ್ ನಾಯಕ್ ವಹಿಸಿದ್ದರು. ಕಾರ್ಯದರ್ಶಿ ಎಸ್. ಚಂದ್ರಕಾಂತ್, ಜಂಟಿ ಕಾರ್ಯದರ್ಶಿ ಎಲ್., ಸುಬ್ರಹ್ಮಣ್ಯ, ಕೋಶಾಧ್ಯಕ್ಷ ವಿನೋದ್ ಕುಮಾರ್ ಜೈನ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Exhibition of national level coinsKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews Kannadanotespostage stamps and rare itemsShimogaShivamoggaNewsಅಂಚೆ ಚೀಟಿಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನಮಲೆನಾಡು_ಸುದ್ಧಿರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

Next Post

ಮುಂಬೈ | ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ ಕೋಟೆ ಛಿದ್ರ | ಇತಿಹಾಸ ದಾಖಲಿಸಿದ ಬಿಜೆಪಿ ಮೈತ್ರಿಕೂಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೆಹಲಿಯ ಎಲ್ಲ 7 ಕ್ಷೇತ್ರಗಳೂ ಬಿಜೆಪಿ ತೆಕ್ಕೆ ಸಾಧ್ಯತೆ | ಲೀಡ್’ನಲ್ಲಿ ಕಮಲ ಪಕ್ಷ

ಮುಂಬೈ | ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ ಕೋಟೆ ಛಿದ್ರ | ಇತಿಹಾಸ ದಾಖಲಿಸಿದ ಬಿಜೆಪಿ ಮೈತ್ರಿಕೂಟ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
SWR to run special trains for Good Friday, Easter rush

ಬೆಂಗಳೂರು – ಅಲಿಪುರ್ದ್ವಾರ್ ಒಂದು ಟ್ರಿಪ್ ವಿಶೇಷ ರೈಲು ಸೇವೆ

April 20, 2026
ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

April 20, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

 ಹುಬ್ಬಳ್ಳಿ – ಅಲಿಪುರ್ ದ್ವಾರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ 

April 20, 2026
ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

April 20, 2026
ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL