Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ಕಾಡಾ ಪ್ರಾಧಿಕಾರವನ್ನು ರೈತ ಸ್ನೇಹಿಯಾಗಿ: ನೀರಾವರಿ ತಜ್ಞ ನರಸಿಂಹಪ್ಪ ಮನವಿ

November 7, 2020
in ದಾವಣಗೆರೆ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ದಾವಣಗೆರೆ: ಕಾಡಾ ಪ್ರಾಧಿಕಾರವನ್ನು ರೈತ ಸ್ನೇಹಿಯಾಗಿಸಿ, ಸರ್ಕಾರದ ಅನುದಾನ ಪ್ರತಿ ರೈತರಿಗೂ ದೊರೆಯುವಂತೆ ಮಾಡಿ ಎಂದು ಖ್ಯಾತ ನೀರಾವರಿ ತಜ್ಞ ಪ್ರೊ.ನರಸಿಂಹಪ್ಪ ಅವರು ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರಿಗೆ ಮನವಿ ಮಾಡಿದರು.

ದಾವಣಗೆರೆಯಲ್ಲಿ ನಡೆದ ಕಾರ್ಯಕ್ರದಲ್ಲಿ ಕಾಡಾ ಅಧ್ಯಕ್ಷರು ನರಸಿಂಹಪ್ಪ ಅವರನ್ನು ಭೇಟಿಯಾಗಿ, ಸನ್ಮಾನಿಸಿದ ವೇಳೆ ಅವರು ಮಾತನಾಡಿದರು.


ತುಂಗಾ ಮತ್ತು ಭದ್ರಾ ಜಲಾಶಯಗಳ ಬಗ್ಗೆ ವಿಶೇಷವಾಗಿ ಕಾಳಜಿ ಹೊಂದಿರುವ ಹಾಗೂ ಅದರ ಬಗ್ಗೆ ಸಾಕಷ್ಟು ಮಾಹಿತಿ ಹೊಂದಿರುವ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ಭದ್ರಾ ಜಲಾಶಯದ ನೀರನ್ನು ಯಾವ ರೀತಿ ಸದ್ಬಳಕೆ ಮಾಡಿಕೊಳ್ಳಬೇಕು, ರೈತರಿಗೆ ಯಾವ ರೀತಿಯಲ್ಲಿ ಪ್ರಾಧಿಕಾರ ಕೆಲಸ ಮಾಡಬೇಕು, ರೈತರಿಗೆ ಎಷ್ಟರ ಮಟ್ಟಿಗೆ ಪ್ರಾಧಿಕಾರ ಅನುಕೂಲ ಮಾಡಿ ಕೊಡಬೇಕು, ಜಮೀನಿನ ಕೊನೆಯ ಭಾಗದವರೆಗೂ ನೀರನ್ನು ಯಾವ ಯೋಜನೆಗಳ ಮೂಲಕ ಅನ್ನದಾತನಿಗೆ ತಲುಪಿಸಬೇಕು, ಜಲಾಶಯದ ಕಾಲುವೆಗಳನ್ನು ಯಾವ ರೀತಿ ಉನ್ನತಿಕರಿಸಬೇಕು, ನೀರು ಪೋಲಾಗದಂತೆ ಹೇಗೆ ಕ್ರಮವಹಿಸಬೇಕು, ಪ್ರಾಧಿಕಾರವನ್ನು ಯಾವ ರೀತಿಯಲ್ಲಿ ರೈತ ಸ್ನೇಹಿಯಾಗಿಸಬೇಕು, ಸರ್ಕಾರದಿಂದ ಬರುವ ಅನುದಾನವನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕು, ಯಾವ ಕಾಮಗಾರಿಗಳು ಪ್ರಾಧಿಕಾರದಿಂದ ಹೆಚ್ಚಾಗಿ ಮಾಡಿದರೆ ರೈತರು ಬೆಳೆ ಬೆಳೆಯಲು ಹೆಚ್ಚಾಗಿ ಅನುಕೂಲವಾಗುತ್ತದೆ ಎಂಬುದರ ಬಗ್ಗೆ ಇನ್ನೂ ಹಲವಾರು ಪ್ರಮುಖ ವಿಚಾರಗಳ ಬಗ್ಗೆ ತಮ್ಮ ಮನದಾಳದ ಅನುಭವವನ್ನು ಹಂಚಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಭದ್ರಾ ಕಾಡ ಅಧ್ಯಕ್ಷರು, ನೀವು ಕೊಟ್ಟ ಎಲ್ಲಾ ಸಲಹೆಗಳನ್ನು ಖಂಡಿತಾ ಕಾರ್ಯ ರೂಪಕ್ಕೆ ತರುತ್ತೇನೆ. ನಿಮ್ಮ ಅನುಭವ ನಮಗೆ ಅತೀವ ಸ್ಫೂರ್ತಿ ತಂದಿದೆ. ರೈತರ ಪರ ಹೋರಾಟದ ಹಿನ್ನಲೆಯಿಂದ ಬಂದ ನನಗೆ ನಿಮ್ಮಂತವರ ಮಾರ್ಗದರ್ಶನ ಇನ್ನಷ್ಟು ಹೆಚ್ಚಿನ ಕೆಲಸ ಮಾಡಲು ಉತ್ಸುಕವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರವೀಂದ್ರ ನಾಥ್ ಅವರು ತಮ್ಮ ಭಾಗದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ಇದರೊಂದಿಗೆ ಕಳೆದ ಸುಮಾರು ವರ್ಷಗಳಿಂದ ದುರಸ್ಥಿ ಯಾಗದೆ ಇರುವ ಕಾಲುವೆಗಳ ಬಗ್ಗೆ, ಹೊಲಗಾಲುವೆ ನಿರ್ಮಿಸಿ ಕೊಡುವ ಬಗ್ಗೆ ಇನ್ನು ಹಲವಾರು ಪ್ರಮುಖ ಸಮಸ್ಯೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು, ಜೊತೆಗೆ ಎಲ್ಲಾ ರೀತಿಯ ಸಲಹೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CADAIrrigation expert NarasimhappaKannada News WebsiteLatest News KannadaLocal NewsMalnad NewsShimogaShivamoggaShivamogga Newsಕಾಡಾ ಪ್ರಾಧಿಕಾರತುಂಗಾ ಜಲಾಶಯದಾವಣಗೆರೆನೀರಾವರಿ ತಜ್ಞ ನರಸಿಂಹಪ್ಪಭದ್ರಾ ಜಲಾಶಯಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Previous Post

ಕನ್ನಡಿಗ ಸಿನಿಮಾ ಶೂಟಿಂಗ್’ಗಾಗಿ ಸಾಗರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್!?

Next Post

ಮಹಿಳೆಯರಿಗೆ ಅಶ್ಲೀಲ ಫೋಟೋ, ವೀಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹಿಳೆಯರಿಗೆ ಅಶ್ಲೀಲ ಫೋಟೋ, ವೀಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!