No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಕಾಡಾ ಪ್ರಾಧಿಕಾರವನ್ನು ರೈತ ಸ್ನೇಹಿಯಾಗಿ: ನೀರಾವರಿ ತಜ್ಞ ನರಸಿಂಹಪ್ಪ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 7, 2020
in ದಾವಣಗೆರೆ
0
ಕಾಡಾ ಪ್ರಾಧಿಕಾರವನ್ನು ರೈತ ಸ್ನೇಹಿಯಾಗಿ: ನೀರಾವರಿ ತಜ್ಞ ನರಸಿಂಹಪ್ಪ ಮನವಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ದಾವಣಗೆರೆ: ಕಾಡಾ ಪ್ರಾಧಿಕಾರವನ್ನು ರೈತ ಸ್ನೇಹಿಯಾಗಿಸಿ, ಸರ್ಕಾರದ ಅನುದಾನ ಪ್ರತಿ ರೈತರಿಗೂ ದೊರೆಯುವಂತೆ ಮಾಡಿ ಎಂದು ಖ್ಯಾತ ನೀರಾವರಿ ತಜ್ಞ ಪ್ರೊ.ನರಸಿಂಹಪ್ಪ ಅವರು ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರಿಗೆ ಮನವಿ ಮಾಡಿದರು.

ದಾವಣಗೆರೆಯಲ್ಲಿ ನಡೆದ ಕಾರ್ಯಕ್ರದಲ್ಲಿ ಕಾಡಾ ಅಧ್ಯಕ್ಷರು ನರಸಿಂಹಪ್ಪ ಅವರನ್ನು ಭೇಟಿಯಾಗಿ, ಸನ್ಮಾನಿಸಿದ ವೇಳೆ ಅವರು ಮಾತನಾಡಿದರು.


ತುಂಗಾ ಮತ್ತು ಭದ್ರಾ ಜಲಾಶಯಗಳ ಬಗ್ಗೆ ವಿಶೇಷವಾಗಿ ಕಾಳಜಿ ಹೊಂದಿರುವ ಹಾಗೂ ಅದರ ಬಗ್ಗೆ ಸಾಕಷ್ಟು ಮಾಹಿತಿ ಹೊಂದಿರುವ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ಭದ್ರಾ ಜಲಾಶಯದ ನೀರನ್ನು ಯಾವ ರೀತಿ ಸದ್ಬಳಕೆ ಮಾಡಿಕೊಳ್ಳಬೇಕು, ರೈತರಿಗೆ ಯಾವ ರೀತಿಯಲ್ಲಿ ಪ್ರಾಧಿಕಾರ ಕೆಲಸ ಮಾಡಬೇಕು, ರೈತರಿಗೆ ಎಷ್ಟರ ಮಟ್ಟಿಗೆ ಪ್ರಾಧಿಕಾರ ಅನುಕೂಲ ಮಾಡಿ ಕೊಡಬೇಕು, ಜಮೀನಿನ ಕೊನೆಯ ಭಾಗದವರೆಗೂ ನೀರನ್ನು ಯಾವ ಯೋಜನೆಗಳ ಮೂಲಕ ಅನ್ನದಾತನಿಗೆ ತಲುಪಿಸಬೇಕು, ಜಲಾಶಯದ ಕಾಲುವೆಗಳನ್ನು ಯಾವ ರೀತಿ ಉನ್ನತಿಕರಿಸಬೇಕು, ನೀರು ಪೋಲಾಗದಂತೆ ಹೇಗೆ ಕ್ರಮವಹಿಸಬೇಕು, ಪ್ರಾಧಿಕಾರವನ್ನು ಯಾವ ರೀತಿಯಲ್ಲಿ ರೈತ ಸ್ನೇಹಿಯಾಗಿಸಬೇಕು, ಸರ್ಕಾರದಿಂದ ಬರುವ ಅನುದಾನವನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕು, ಯಾವ ಕಾಮಗಾರಿಗಳು ಪ್ರಾಧಿಕಾರದಿಂದ ಹೆಚ್ಚಾಗಿ ಮಾಡಿದರೆ ರೈತರು ಬೆಳೆ ಬೆಳೆಯಲು ಹೆಚ್ಚಾಗಿ ಅನುಕೂಲವಾಗುತ್ತದೆ ಎಂಬುದರ ಬಗ್ಗೆ ಇನ್ನೂ ಹಲವಾರು ಪ್ರಮುಖ ವಿಚಾರಗಳ ಬಗ್ಗೆ ತಮ್ಮ ಮನದಾಳದ ಅನುಭವವನ್ನು ಹಂಚಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಭದ್ರಾ ಕಾಡ ಅಧ್ಯಕ್ಷರು, ನೀವು ಕೊಟ್ಟ ಎಲ್ಲಾ ಸಲಹೆಗಳನ್ನು ಖಂಡಿತಾ ಕಾರ್ಯ ರೂಪಕ್ಕೆ ತರುತ್ತೇನೆ. ನಿಮ್ಮ ಅನುಭವ ನಮಗೆ ಅತೀವ ಸ್ಫೂರ್ತಿ ತಂದಿದೆ. ರೈತರ ಪರ ಹೋರಾಟದ ಹಿನ್ನಲೆಯಿಂದ ಬಂದ ನನಗೆ ನಿಮ್ಮಂತವರ ಮಾರ್ಗದರ್ಶನ ಇನ್ನಷ್ಟು ಹೆಚ್ಚಿನ ಕೆಲಸ ಮಾಡಲು ಉತ್ಸುಕವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರವೀಂದ್ರ ನಾಥ್ ಅವರು ತಮ್ಮ ಭಾಗದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ಇದರೊಂದಿಗೆ ಕಳೆದ ಸುಮಾರು ವರ್ಷಗಳಿಂದ ದುರಸ್ಥಿ ಯಾಗದೆ ಇರುವ ಕಾಲುವೆಗಳ ಬಗ್ಗೆ, ಹೊಲಗಾಲುವೆ ನಿರ್ಮಿಸಿ ಕೊಡುವ ಬಗ್ಗೆ ಇನ್ನು ಹಲವಾರು ಪ್ರಮುಖ ಸಮಸ್ಯೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು, ಜೊತೆಗೆ ಎಲ್ಲಾ ರೀತಿಯ ಸಲಹೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CADAIrrigation expert NarasimhappaKannada News WebsiteLatest News KannadaLocal NewsMalnad NewsShimogaShivamoggaShivamogga Newsಕಾಡಾ ಪ್ರಾಧಿಕಾರತುಂಗಾ ಜಲಾಶಯದಾವಣಗೆರೆನೀರಾವರಿ ತಜ್ಞ ನರಸಿಂಹಪ್ಪಭದ್ರಾ ಜಲಾಶಯಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡಿಗ ಸಿನಿಮಾ ಶೂಟಿಂಗ್’ಗಾಗಿ ಸಾಗರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್!?

Next Post

ಮಹಿಳೆಯರಿಗೆ ಅಶ್ಲೀಲ ಫೋಟೋ, ವೀಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಿಳೆಯರಿಗೆ ಅಶ್ಲೀಲ ಫೋಟೋ, ವೀಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ಬಂಧನ

ಮಹಿಳೆಯರಿಗೆ ಅಶ್ಲೀಲ ಫೋಟೋ, ವೀಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL