No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗಕ್ಕೆ ಮತ್ತೊಂದು ಹೊಸ ರೈಲು | ಎಲ್ಲಿಗೆ ಸಂಚಾರ? ಸಮಯ ಏನು? ಎಂದಿನಿಂದ ಆರಂಭ?

kalpa News by kalpa News
July 5, 2024
in ಶಿವಮೊಗ್ಗ
0
1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಅವರು ಮತ್ತೆ ಸಂಸದರಾದ ಬೆನ್ನಲ್ಲೇ ಜಿಲ್ಲೆಯ ಜನರಿಗೆ ಗುಡ್ ನ್ಯೂಸ್ ನೀಡಿದ್ದು, ಶಿವಮೊಗ್ಗ-ಚೆನ್ನೈ #Shivamogga-Chennai ನಡುವೆ ನೂತನ ರೈಲು ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಶಿವಮೊಗ್ಗ-ಚೆನ್ನೈ ನಡುವೆ ನೂತನ ಸೆಮಿಫಾಸ್ಟ್ ರೈಲು ಸಂಚಾರಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಸಿರು ನಿಶಾನೆ ತೋರಿದ್ದಾರೆ ಎಂದರು.

Also read: ಶಿವಮೊಗ್ಗ | ಜಿಲ್ಲಾ ಪಂಚಾಯತ್ ಸಿಇಒ ಲೋಖಂಡೆ ವರ್ಗಾವಣೆ | ಯಾರು ಹೊಸ ಅಧಿಕಾರಿ?
ಎಂದಿನಿಂದ ಆರಂಭ? ಸಮಯವೇನು?

ಈ ನೂತನ ರೈಲು ಸಂಚಾರ ಆರಂಭಕ್ಕೆ ದಿನಾಂಕ ಇನ್ನೂ ನಿಗದಿಯಾಗಬೇಕಿದ್ದು, ಅತಿ ಶೀಘ್ರದಲ್ಲೇ ಸಂಚಾರ ಆರಂಭವಾಗಲಿದೆ.

ಇನ್ನು, ಈ ರೈಲು ಪ್ರತಿದಿನ ಸಂಚರಿಸಲಿದೆ. ಶಿವಮೊಗ್ಗದಿಂದ ಸಂಜೆ 4 ಗಂಟೆಗೆ ಹೊರಡಲಿದ್ದು ಬೆಳಗ್ಗಿನ ಜಾವ 4-45ಗೆ ಚೆನ್ನೈ ತಲುಪಲಿದೆ. ರಾತ್ರಿ 11-30 ಹೊರಟು ಮರುದಿನ 12 ಗಂಟೆಗೆ ಶಿವಮೊಗ್ಗ ತಲುಪಲಿದೆ
ಬೆಂಗಳೂರು ಪೇಟೆ, ಚೋಳಾರು ಗುಂಟೆಯ ಮೇಲೆ ಚೆನ್ನೈಗೆ ತಲುಪಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews_in_KannadaNews_KannadaShimogaShivamogga-ChennaiShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವಮೊಗ್ಗ-ಚೆನ್ನೈಸಂಸದ ಬಿ.ವೈ. ರಾಘವೇಂದ್ರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಜಿಲ್ಲಾ ಪಂಚಾಯತ್ ಸಿಇಒ ಲೋಖಂಡೆ ವರ್ಗಾವಣೆ | ಯಾರು ಹೊಸ ಅಧಿಕಾರಿ?

Next Post

ಶಿವಮೊಗ್ಗ-ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಸಂಸದರಿಂದ ಮತ್ತೊಂದು ಗುಡ್ ನ್ಯೂಸ್ | ಏನಿದು?

kalpa News

kalpa News

Next Post
ಶಿವಮೊಗ್ಗ-ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಸಂಸದರಿಂದ ಮತ್ತೊಂದು ಗುಡ್ ನ್ಯೂಸ್ | ಏನಿದು?

ಶಿವಮೊಗ್ಗ-ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಸಂಸದರಿಂದ ಮತ್ತೊಂದು ಗುಡ್ ನ್ಯೂಸ್ | ಏನಿದು?

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL