Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಉದ್ಯಮಿಗಳ ಬೆಳವಣಿಗೆ ಉತ್ತೇಜಿಸಲು ಅನ್ವೇಷಣಾ ಫೋರಂ ಸಹಕಾರಿ: ಸಂಸದ ರಾಘವೇಂದ್ರ

ಸೆ.9ರಂದು ಅನ್ವೇಷಣಾ ಇನ್ನೋವೇಶನ್ ಮತ್ತು ಎಂಟ್ರೆಪ್ರೆನ್ಯೂರಿಯಲ್ ಫೋರಂ ಉದ್ಘಾಟನೆ

September 7, 2023
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮಲೆನಾಡು ಪ್ರದೇಶದಲ್ಲಿ ಉದ್ಯಮಶೀಲತೆ ಹಾಗೂ ನಾವೀನ್ಯತೆಗೆ ಹೊಸ ಉತ್ತೇಜನ ನೀಡುವ ದೃಷ್ಟಿಯಿಂದ ಸಾಗರ ರಸ್ತೆಯಲ್ಲಿರುವ ಪಿಇಎಸ್ ಕ್ಯಾಂಪಸ್‍ನಲ್ಲಿ ಸೆ.9ರ ಬೆಳಿಗ್ಗೆ 10 ಗಂಟೆಗೆ ಅನ್ವೇಷಣಾ ಇನ್ನೋವೇಶನ್ ಮತ್ತು ಎಂಟ್ರೆಪ್ರೆನ್ಯೂರಿಯಲ್ ಫೋರಂ ಉದ್ಘಾಟನೆಗೊಳ್ಳಲಿದೆ ಎಂದು ಪಿಇಎಸ್ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಸಂಸದ ಬಿ.ವೈ. ರಾಘವೇಂದ್ರ MP Raghavendra #MP Raghavendraತಿಳಿಸಿದರು.

ಅವರು ಇಂದು ರಾಯಲ್ ಆರ್ಕೆಡ್‍ನ Royal Orchid #Royal Orchidಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ ಉದ್ಯಮಶೀಲತೆಯ ದಿಗಂತದಲ್ಲಿ ಭರವಸೆಯ ಬೆಳಕು ಪ್ರಕಾಶಮಾನವಾಗಿ ಬೆಳಗುತ್ತಿರುವ ಈ ಹೊತ್ತಿನಲ್ಲಿ ಅನ್ವೇಷಣವು ಅಭಿವೃದ್ಧಿ ಹೊಂದುತ್ತಿರುವ ಸ್ಟಾರ್ಟ್‍ಅಪ್ ಸಂಸ್ಕøತಿಯನ್ನು ಬೆಳೆಸುವ ಕಡೆಗೆ ತನ್ನ ಆರಂಭಿಕ ಹೆಜ್ಜೆ ಇಡುತ್ತಿದೆ. ಅನ್ವೇಷಣಾ ಫೋರಂ ಉದ್ಯಮಿಗಳ ಬೆಳವಣಿಗೆಯನ್ನು ಉತ್ತೇಜಿಸುವ ಮೂಲಕ ಅವರು ಆ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಲು ನೆರವಾಗಲು ಅಗತ್ಯ ಬೆಂಬಲ ನೀಡುತ್ತದೆ ಎಂದರು.

ಹೊಸ ಉದ್ಯೋಗ ಅವಕಾಶ ಸೃಷ್ಟಿಸುವುದು. ಸಮಸ್ಯೆಗಳಿಗೆ ನವೀನ ಪರಿಹಾರ ಒದಗಿಸುವುದು ಮತ್ತು ತಂತ್ರಜ್ಞಾನದ ಲಾಭವನ್ನು ಎಲ್ಲರೂ ಪಡೆಯುವಂತೆ ಮಾಡುವ ಗುರಿಯನ್ನು ಈ ಉಪಕ್ರಮವು ಹೊಂದಿದೆ. ಅನ್ವೇಷಣಾ ಲಾಭದ ಉದ್ದೇಶವಿಲ್ಲದ ತಂತ್ರಜ್ಞಾನ, ವ್ಯಾಪಾರದ ಇನ್ಕ್ಯುಬೇಟರ್ ಸಂಸ್ಥೆಯಾಗಿದ್ದು, ಮಲೆನಾಡು ಪ್ರದೇಶದಲ್ಲಿ ವಾಣಿಜ್ಯೋದ್ಯಮವನ್ನು ಪೋಷಿಸಲು ನೆರವಾಗಲಿದೆ. ಹೊಸದಾಗಿ ಉದ್ಯಮ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುವವರಿಗೆ ಹೊಸ ಶಕ್ತಿ ಮತ್ತು ಭರವಸೆ ತುಂಬಲಿದೆ ಎಂದರು.
ಅನ್ವೇಷಣಾ ಇನ್ನೋವೇಶನ್ ಮತ್ತು ಎಂಟ್ರೆಪ್ರೆನ್ಯೂರಿಯಲ್ ಫೋರಂನ ಮ್ಯಾನೇಜಿಂಗ್ ಡೈರೆಕ್ಟರ್ ಸಿ.ಎಂ. ಪಾಟೀಲ್ ಮಾತನಾಡಿ, ಅನ್ವೇಷಣಾ ಸಂಸ್ಥೆಯು ಇನ್ಕ್ಯುಬೇಷನ್ ಸೆಂಟರ್ ಆಗಿದ್ದು, ಸ್ಟಾರ್ಟ್‍ಅಪ್‍ಗಳು ಅಭಿವೃದ್ಧಿ ಹೊಂದಲು ಸೂಕ್ತವಾದ ವಾತಾವರಣ ನೀಡುತ್ತದೆ ಹಾಗೂ ಸ್ಟಾರ್ಟ್‍ಅಪ್‍ಗಳಿಗೆ ಮಾರುಕಟ್ಟೆಗಳಿಗೆ ಪ್ರವೇಶ, ಹಣಕಾಸಿನ ಅವಕಾಶಗಳು ಮತ್ತು ಅತ್ಯಾಧುನಿಕ ಸೌಲಭ್ಯ ಒದಗಿಸಲಿದೆ. ಇಂದಿನ ಆಧುನಿಕ ಯುಗದಲ್ಲಿ ಜ್ಞಾನವು ಶ್ರೇಷ್ಠ ಶಕ್ತಿಯಾಗಿದೆ ಮತ್ತು ಯಶಸ್ಸಿಗೆ ಅಗತ್ಯವಿರುವ ಕೌಶಲ್ಯ, ಜ್ಞಾನ ಮತ್ತು ಸಾಧನೆಗಳೊಂದಿಗೆ ಉದ್ಯಮಿಗಳನ್ನು ಸಬಲೀಕರಣಗೊಳಿಸಲು ಅನ್ವೇಷಣಾ ಬದ್ಧವಾಗಿದೆ ಎಂದರು.
ಅನ್ವೇಷಣವು ಹೂಡಿಕೆದಾರರು, ಉದ್ದಿಮೆ ಬಂಡವಾಳಗಾರರು ಮತ್ತು ಧನ ಸಹಾಯ ಸಂಸ್ಥೆಗಳ ವೈವಿಧ್ಯಮಯ ನೆಟ್‍ವರ್ಕ್‍ನೊಂದಿಗೆ ಸಂಪರ್ಕವನ್ನು ಸುಲಭಗೊಳಿಸುತ್ತದೆ ಮತ್ತು ಸ್ಟಾರ್ಟ್‍ಅಪ್‍ಗಳಿಗೆ ಅಗತ್ಯವಿರುವ ಹಣಕಾಸಿನ ಬೆಂಬಲ ಪಡೆಯಲು ಸಹಾಯ ಮಾಡುತ್ತದೆ. ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಶಕ್ತಿಯಲ್ಲಿ ನಂಬಿಕೆ ಇರುವ ಎಲ್ಲರೂ ಈ ಮಿಷನ್‍ಗೆ ಸೇರಲು ಆಹ್ವಾನವಿದೆ. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಚಿಟಿvesಚಿಟಿಚಿ.ಛಿo.iಟಿವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದರು.
ಔಪಚಾರಿಕವಾಗಿ ನಡೆಯುವ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಬೆಳಗಾವಿಯ ವಿಟಿಯು ಕುಲಪತಿ ಡಾ. ವಿದ್ಯಾಶಂಕರ್, ರಾಜ್ಯ ಸರ್ಕಾರದ ಮಿಷನ್ ಗ್ರೂಪ್ ಆನ್ ಸ್ಟಾರ್ಟ್‍ಅಪ್‍ನ ಅಧ್ಯಕ್ಷ ಪ್ರಶಾಂತ್‍ಪ್ರಕಾಶ್, ಪಿಇಎಸ್ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ವೈ. ರಾಘವೇಂದ್ರ, ಖಜಾಂಚಿ, ಬಿ.ವೈ. ವಿಜಯೇಂದ್ರ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಫೋರಂನ ಡೈರೆಕ್ಟರ್ ಬಿ.ಆರ್. ಸುಭಾಶ್, ಪಿಇಎಸ್ ಟ್ರಸ್ಟ್‍ನ ಆಡಳಿತ ಮುಖ್ಯ ಸಂಯೋಜಕ ಡಾ.ಆರ್. ನಾಗರಾಜ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕೃಷಿಕರು ಆತಂಕಪಡುವ ಅಗತ್ಯವಿಲ್ಲ, ರೈತರ ಹಿತ ಕಾಯುವಲ್ಲಿ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ

Next Post

ರಾಜ್ಯ ಸರ್ಕಾರ ಪಠ್ಯಪುಸ್ತಕ ಬದಲಾಣೆ ಮಾಡಿರುವುದು ದ್ವೇಷದ ರಾಜಕಾರಣವಾಗಿದೆ: ಡಿ.ಎಸ್. ಅರುಣ್ ದೂರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯ ಸರ್ಕಾರ ಪಠ್ಯಪುಸ್ತಕ ಬದಲಾಣೆ ಮಾಡಿರುವುದು ದ್ವೇಷದ ರಾಜಕಾರಣವಾಗಿದೆ: ಡಿ.ಎಸ್. ಅರುಣ್ ದೂರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!