Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅನುಪಿನಕಟ್ಟೆ ಲಂಬಾಣಿಹಟ್ಟಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಡಿಸಿಗೆ ಮನವಿ

December 23, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪುರದಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿಹಟ್ಟಿ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಮಾನವ ಹಕ್ಕುಗಳ ಕಮಿಟಿ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸುಮಾರು 50ಕ್ಕೂ ಹೆಚ್ಚು ಮನೆಗಳಿರುವ ಸುಮಾರು 250ಕ್ಕೂ ಹೆಚ್ಚು ಜನರಿರುವ ಲಂಬಾಣಿಹಟ್ಟಿಯಲ್ಲಿ ಕುಡಿಯಲು ಸಕಾಲಿಕವಾದ ಕುಡಿಯುವ ನೀರಿಲ್ಲದೇ, ಕನಿಷ್ಠ ಶಾಲೆ ಸೌಲಭ್ಯವಿಲ್ಲದೇ, ಅಂಗನವಾಡಿಯಿಲ್ಲದೇ ನಿತ್ಯ ಒಂದೂವರೆ ಕಿ.ಮೀ.ದೂರದ ಗಾಡಿಕೊಪ್ಪಕ್ಕೆ ಬಂದು ಹೋಗಿ ಜೀವನ ಸಾಗಿಸಬೇಕಿದೆ. ಈ ಲಂಬಾಣಿ ಹಟ್ಟಿಯಲ್ಲಿ ಮನೆಗಳಿವೆ. ಆದರೆ ಮೂಲಭೂತ ವ್ಯವಸ್ಥೆಗಳೇ ಇಲ್ಲ ಇಲ್ಲಿಗೆ ಕನಿಷ್ಠ ಸೌಲಭ್ಯಗಳನ್ನಾದರೂ ನೀಡಿ ಎಂದು ಮಾನವ ಹಕ್ಕುಗಳ ಕಮಿಟಿ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಮಾನವ ಹಕ್ಕುಗಳ ಕಮಿಟಿಯ ಪದಾಧಿಕಾರಿಗಳು ಇತ್ತೀಚೆಗೆ ಭೇಟಿ ನೀಡಿದಾಗ ಕಂಡು ಬಂದ ಸತ್ಯ ಚಿತ್ರಣ ಇದಾಗಿದೆ. ಅಲ್ಲಿನ ಶೇ.99ರಷ್ಟು ಜನ ಕೂಲಿಕಾರ್ಮಿಕರಾಗಿ ಬದುಕುತ್ತಿದ್ದಾರೆ. ಅವರ ಅಳಲು ಬೆಟ್ಟದಷ್ಟಿವೆ. ಕನಿಷ್ಠ ಚಿಕ್ಕಪುಟ್ಟ ಮೂಲಭೂತ ಸೌಕರ್ಯಗಳನ್ನಾದರೂ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುವಂತೆ ಕೋರಿದರು.

ಬಸವ ವಸತಿ ಯೋಜನೆ, ಆಶ್ರಯ ಯೋಜನೆಯಂತಹ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಕೆಲವರು ಮನೆ ಕಟ್ಟಿಕೊಂಡಿದ್ದಾರೆ. ಉಳಿದಂತೆ ಚಿಕ್ಕಪುಟ್ಟ ಜೋಪಡಿಗಳಲ್ಲಿ ಬದುಕುವವರ ಸಂಖ್ಯೆ ಹೆಚ್ಚಾಗಿದೆ. ಇಂತಹ ಕುಗ್ರಾಮ ಶಿವಮೊಗ್ಗ ನಗರ ವ್ಯಾಪ್ತಿಯ ಕೆಲವೇ ಮೀಟರ್‌ಗಳ ಅಂತರದಲ್ಲಿರುವುದು ದುರಂತವೇ ಹೌದು.

ಬೆಳಗ್ಗೆ ಇಲ್ಲಿ ಹಾಲು ತರಲು ಒಂದೂವರೆ ಕಿ.ಮೀ. ಹೋಗಬೇಕು. ಉಳಿದಂತೆ ಯಾವುದೇ ಸೌಲಭ್ಯಗಳು ಇಲ್ಲಿಲ್ಲ. ಇಲ್ಲಿನ ಸುಮಾರು 60ರಿಂದ 70 ಮಕ್ಕಳು ದೂರದ ಗಾಡಿಕೊಪ್ಪಕ್ಕೆ ಬಂದು ಶಾಲೆಗೆ ಹೋಗಬೇಕು. ಅಂಗನವಾಡಿ ಕಲಿಯುವ ಸುಮಾರು 15ರಿಂದ 20ಮಕ್ಕಳನ್ನು ನಿತ್ಯ ಅಷ್ಟು ದೂರ ಕರೆತಂದು ಕರೆದೊಯ್ಯಬೇಕು. ಕೂಲಿ ಮಾಡುತ್ತಲೇ ಬದುಕು ಕಟ್ಟಿಕೊಂಡಿರುವವರು ಹೇಗೆ ತಾನೆ ಆ ಪುಟ್ಟ ಮಕ್ಕಳನ್ನು ಶಾಲೆಗೆ ಕಳುಹಿಸಲು ಸಾಧ್ಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಗ್ರಾಮದಲ್ಲೊಂದು ಪುಟ್ಟ ಕಲ್ಲಿನ ಗೂಡಿನಲ್ಲಿ ಸೇವಾಲಾಲ್ ದೇವಸ್ಥಾನವಿದೆ. ಇದೇ ಆ ಊರಿಗೆ ದೊಡ್ಡ ದೇವಸ್ಥಾನ. ಇಲ್ಲಿ ಶಿಕ್ಷಣ, ಕುಡಿಯುವ ನೀರು, ದೇವಸ್ಥಾನ ಇಲ್ಲದ ಕುಗ್ರಾಮವಾಗಿ ಇರುವುದು ದುರಂತವೇ ಹೌದು. ಅದೃಷ್ಟವೆಂಬಂತೆ ಹಿಂದೆ ಶಾಸಕರಾಗಿದ್ದ ಶಾರದಾ ಪೂರ‍್ಯಾನಾಯ್ಕ್ ಅವರು ಇಲ್ಲಿ ಸಿಮೆಂಟ್ ರಸ್ತೆ ಮಾಡಿಸಿದ್ದರು. ಅದೊಂದು ಬಿಟ್ಟರೆ ಉಳಿದ ಯಾವುದೇ ವ್ಯವಸ್ಥೆಗಳಿಲ್ಲ. ಚರಂಡಿಯಿಲ್ಲ, ಮಳೆ ಬಂದರೆ ಸಲಿಸಾಗಿ ನೀರು ಹರಿದು ಹೋಗುವುದಿಲ್ಲ. ಸ್ವಚ್ಛತೆಯ ಮಾತು ಹೇಳುವಂತಿಲ್ಲ ಎಂದು ಹೇಳಿದ್ದಾರೆ.

ಈ ಪುಟ್ಟ ಲಂಬಾಣಿ ಹಟ್ಟಿಯಲ್ಲಿ ನೂರಾರು ಬೇಡಿಕೆಗಳಿವೆ. ಜಿಲ್ಲಾಧಿಕಾರಿಗಳು ಚಿಕ್ಕ ಪುಟ್ಟ, ಅತ್ಯಗತ್ಯ ಬೇಡಿಕೆಗಳಾದ ಸಮರ್ಪಕ ಕುಡಿಯುವ ನೀರು, ಅಂಗನವಾಡಿ, ಪ್ರಾಥಮಿಕ ಶಾಲೆ, ಚರಂಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸಬಂಧಿಸಿದವರಿಗೆ ಮಾಹಿತಿ ನೀಡಿ ಆದಷ್ಟು ಬೇಗನೆ ಈ ಕಾರ್ಯ ಮಾಡಿಕೊಡಲು ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಕಮಿಟಿಯ ರಾಜ್ಯಾಧ್ಯಕ್ಷ ಕೆ. ನಾಗರಾಜ್, ಉಪಾಧ್ಯಕ್ಷ ಎಸ್.ಕೆ.ಗಜೇಂದ್ರಸ್ವಾಮಿ, ರಾಜ್ಯ ಸಂಘಟನಾ ಕಾರ್ಯದರ್ಶಿ ನಿರಂಜನ ಮೂರ್ತಿ, ಜಿಲ್ಲಾಧ್ಯಕ್ಷ ಎಸ್.ರಮೇಶ್, ಪದಾಧಿಕಾರಿಗಳಾದ ಶಾರದಾ ಶೇಷಗಿರಿಗೌಡ, ರವಿ,  ಮಹಂತೇಶ್,  ಹಟ್ಟಿಯ ದೇವರಾಜ್, ಶೋಭಾ ದೇವರಾಜ್, ಹನುಮಾನಾಯ್ಕ್ ಇತರರಿದ್ದರು.


ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga DCShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಜಿಲ್ಲಾಧಿಕಾರಿಶಿವಮೊಗ್ಗ_ನ್ಯೂಸ್
Previous Post

ಡಿ. 26ರಂದು ಭದ್ರಾವತಿಯಲ್ಲಿ ರಾಜ್ಯಮಟ್ಟದ ತ್ರಿಕೋನ ಅಂಧರ ಕ್ರಿಕೆಟ್ ಪಂದ್ಯಾವಳಿ

Next Post

ತೀವ್ರ ಕುತೂಹಲ ಕೆರಳಿಸಿದ್ದ ಮತಾಂತರ ನಿಷೇಧ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತೀವ್ರ ಕುತೂಹಲ ಕೆರಳಿಸಿದ್ದ ಮತಾಂತರ ನಿಷೇಧ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

July 30, 2025

ನಿಮಗೆ ಕಾಶಿ ಯಾತ್ರೆ, ದಕ್ಷಿಣ ಯಾತ್ರೆ ಹೋಗುವ ಆಸೆ ಇದಿಯಾ? ಐಆರ್’ಸಿಟಿಸಿ ಕೊಟ್ಟಿದೆ ಬಿಗ್ ಗುಡ್ ನ್ಯೂಸ್

July 30, 2025

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

July 30, 2025

ನಿಮಗೆ ಕಾಶಿ ಯಾತ್ರೆ, ದಕ್ಷಿಣ ಯಾತ್ರೆ ಹೋಗುವ ಆಸೆ ಇದಿಯಾ? ಐಆರ್’ಸಿಟಿಸಿ ಕೊಟ್ಟಿದೆ ಬಿಗ್ ಗುಡ್ ನ್ಯೂಸ್

July 30, 2025

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!