ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಹಿಂದೂಗಳ ಧಾರ್ಮಿಕ ಹಬ್ಬವಾದ ಗೌರಿ ಗಣೇಶ ಹಬ್ಬಕ್ಕೆ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದ್ದು ಅದನ್ನು ಸರಳಗೊಳಿಸಿ ಎಲ್ಲಾ ಗಣಪತಿ ಸಮಿತಿಯವರಿಗೂ ಹಬ್ಬ ಆಚರಣೆ ಮಾಡಲು ಅವಕಾಶ ಮಾಡಿಕೊಡಬೇಕಾಗಿ ವಿನಂತಿಸಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ನ ಜಿಲ್ಲಾಧ್ಯಕ್ಷ ಜಿ. ವಾಸುದೇ, ಬಜರಂUದಳ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ಜಿಲ್ಲಾ ಕಾರ್ಯದರ್ಶಿ ನಾರಾಯಣ, ತಾಲೂಕು ಕಾರ್ಯದರ್ಶಿ ಗಣೇಶ್ ಪ್ರಸಾದ್, ಬಜರಂಗದಳ ತೀರ್ಥಹಳ್ಳಿ ತಾಲೂಕು ಸಂಚಾಲಕ ಮಹಂತ್, ತೀರ್ಥಹಳ್ಳಿ ನಗರ ಸಂಚಾಲಕ ಶಶಿ ಕುಂದರ್, ಅಗ್ರಹಾರ ಹೋಬಳಿ ಸಂಚಾಲಕ್ ವಿಶ್ವಾಸ್ ಜಿಗಳು ಗೋಡು, ಅಭಿ ಭಜರಂಗಿ, ಸಂತೋಷ್ ಬಾಳೆ ಬೈಲ್ ಶಿವಮೊಗ್ಗ ನಗರ ಅಧ್ಯಕ್ಷರಾದ ಸತೀಶ್ ಮುಂಚೆ ಮನೆ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post