Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನೀವು ಶಿವಮೊಗ್ಗದವರಾ? ಹಾಗಾದರೆ ಇಂದು ಬಿಡುಗಡೆಯಾದ ಕೃಷ್ಣಾ ಟಾಕೀಸ್ ಸಿನಿಮಾ ನೋಡಲೇಬೇಕು!

ಪತ್ರಕರ್ತ ವೈದ್ಯ ಸೇರಿದಂತೆ ಮಲೆನಾಡ ಕಲಾವಿದರ ಸಂಗಮದ ಅದ್ದೂರಿ ಚಿತ್ರ

April 16, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೃಷ್ಣ ಸರಣಿಖ್ಯಾತಿಯ ಯಶಸ್ವೀ ನಾಯಕ ನಟ ಕೃಷ್ಣ ಅಜಯ್‌ರಾವ್ ನಾಯಕರಾಗಿ ಅಭಿನಯಿಸಿರುವ 26ನೇ ಸಿನಿಮಾ ’ಕೃಷ್ಣ ಟಾಕೀಸ್’ ಇಂದು ರಾಜ್ಯದಾದ್ಯಂತ ತೆರೆಗೆ ಬಂದಿದೆ. ಇನ್ನು ಚಿತ್ರದ ವಿಶೇಷವೆಂದರೆ, ಈ ಸಿನಿಮಾದಲ್ಲಿ ಶಿವಮೊಗ್ಗೆಯ ಮೂವರು ರಂಗಭೂಮಿ ಕಲಾವಿದರು, ಗಮನಾರ್ಹ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ ಎಂದು ಚಿತ್ರದ ಕಲಾವಿದ ವೈದ್ಯ ಹೇಳಿದರು.

ಈ ಕುರಿತಂತೆ ಮಾತನಾಡಿರುವ ಅವರು, ಶಿವಮೊಗ್ಗೆಯ ಭಾರತ್ ಸಿನಿಮಾಸ್ ನಲ್ಲಿ 7 ಪ್ರದರ್ಶನ ಹಾಗೂ ಶ್ರೀ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ನಾಲ್ಕು ಪ್ರದರ್ಶನಗಳಲ್ಲಿ ಚಿತ್ರ ತೆರೆಗೆ ಬರುತ್ತಿದೆ ಎಂದರು.

ಚಿತ್ರದಲ್ಲಿ ತಾವು, ವಿಶ್ರಾಂತ ಪ್ರಾಚಾರ್ಯೆ-ರಂಗ ಕಲಾವಿದೆ ವಿಜಯಲಕ್ಷ್ಮಿ ಹಾಗೂ ಚಲನಚಿತ್ರ ಸಂಘಟಕ – ಕಲಾವಿದ ಶಿವಮೊಗ್ಗ ರಾಮಣ್ಣ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದ ಅವರು, ಸಸ್ಪೆನ್ಸ್‌, ಥ್ರಿಲ್ಲರ್ ಕಥೆಯನ್ನು ಹೊಂದಿರುವ ಈ ಚಿತ್ರಕ್ಕೆ ಬಾಲ್ಕನಿ ಸೀಟ್ ನಂ. 13 ಎಂಬ ಅಡಿ ಬರಹ ಕೂಡಾ ಇದೆ. ಈ ಸಿನಿಮಾ ಲಖನೌನಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದೆ. ಅಜಯ್ ರಾವ್ ಈ ಸಿನಿಮಾದಲ್ಲಿ ಪತ್ರಕರ್ತರಾಗಿ ಕಾಣಿಸಿಕೊಂಡಿರುವುದು ಗಮನಾರ್ಹ ಎಂದರು.
ಈ ಕೃಷ್ಣ ಟಾಕೀಸ್‌ಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ವಿಜಯಾನಂದ್‌ರವರು, ಈ ಹಿಂದೆ ತಮ್ಮ ಮೂಲ ಹೆಸರಾದ ಆನಂದ್ ಪ್ರಿಯ ಹೆಸರಿನಲ್ಲಿ ಕಾಶಿನಾಥ್ ಮುಖ್ಯಭೂಮಿಕೆಯ ’ಓಳ್ ಮುನ್ಸಾಮಿ’ ಚಿತ್ರವನ್ನು ನಿರ್ದೇಶಿಸಿದ್ದರು. ನಿರ್ಮಾಪಕ – ನಟಗೋವಿಂದ್‌ರಾಜ್‌ಆಲೂರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ ಎಂದ ಅವರು, ಶ್ರೀಧರ್ ವಿ. ಸಂಭ್ರಮ ಸಂಗೀತ ಸಂಯೋಜಿಸಿರುವ ಈ ಚಿತ್ರದಲ್ಲಿನ ಮೂರು ಹಾಡುಗಳಿದ್ದು, ಅವುಗಳಿಗೆ ಪ್ರಮೋದ್ ಹಾಗೂ ಆನಂದ ಪ್ರಿಯರವರ ಸಾಹಿತ್ಯವಿದೆ. ಅಭಿಷೇಕ ಕಾಸರಗೋಡು ಅವರ ಛಾಯಾಗ್ರಹಣವಿರುವ ಈ ಚಿತ್ರದ ನಾಯಕಿಯರಾಗಿ ಅಪೂರ್ವ – ಸಿಂಧು ಲೋಕನಾಥ್ ಅಭಿನಯಿಸಿದ್ದಾರೆ. ಇನ್ನು ಉಳಿದಂತೆ ಚಿಕ್ಕಣ್ಣ, ಯಶ್ ಶೆಟ್ಟಿ, ಶಿವಮೊಗ್ಗ ವೈದ್ಯ, ಪ್ರಮೋದ್ ಶೆಟ್ಟಿ, ಶಿವಮೊಗ್ಗ ರಾಮಣ್ಣ, ಶ್ರೀನಿವಾಸ ಪ್ರಭು, ವಿಜಯಲಕ್ಷ್ಮಿ ಮೊದಲಾದವರ ಅಭಿನಯವಿದೆ ಎಂದು ವಿವರಿಸಿದರು.

ನಿರ್ದೇಶಕ ಆನಂದ ಪ್ರಿಯರವರು, ಈ ಕೃಷ್ಣಾ ಟಾಕೀಸ್ ಮೂಲಕ ವಿಜಯಾನಂದ್ ಆಗಿ ಬದಲಾಗಿ, ಕನ್ನಡ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಕಳೆದ 20 ವರ್ಷಗಳಿಂದ ಕನ್ನಡಚಿತ್ರರಂಗದಲ್ಲಿ ಕಥೆಗಾರರಾಗಿ, ಚಿತ್ರಕಥೆಗಾರರಾಗಿ, ಚಿತ್ರ ಸಾಹಿತಿಯಾಗಿ ಗುರುತಿಸಿಕೊಂಡಿರುವ ಆನಂದ ಪ್ರಿಯ ಮೂಲತಃರಂಗಭೂಮಿಯಿಂದ ಬಂದವರು. ಬೀದಿ ನಾಟಕಗಳ ಮೂಲಕ ಸಾಮಾಜಿಕ ಅರಿವನ್ನು ಮೂಡಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಇವರು, ಸುಪ್ತ ರಂಗತಂಡದಲ್ಲಿ ಈಗಲೂ ಸಕ್ರಿಯರಾಗಿದ್ದಾರೆ.
ತೆಲುಗಿನ ಖ್ಯಾತ ನಿರ್ದೇಶಕ ಏ. ರಾಘವೇಂದ್ರರಾವ್‌ರ ರೇಖೆಗಳು, ಶ್ರೀಕೃಷ್ಣ ಕಲ್ಯಾಣ ಲೀಲೆ ಯ ಚಿತ್ರಗಳಿಗೆ ಕೆಲಸ ಮಾಡುವುದರೊಂದಿಗೆ ಚಿತ್ರರಂಗವನ್ನು ಪ್ರವೇಶಿಸಿದ ಇವರು, ಸಾವಿತ್ರಿ, ಶರದೃತು, ತುಳಸಿ, ಧರ್ಮ ವೀರಕೆಂಪೇಗೌಡ, ವಾತ್ಸಲ್ಯ, ಫೋಟೋಗ್ರಾಫರ್ ಪರಮೇಶಿ, ಸೇರಿದಂತೆ 10ಕ್ಕೂ ಹೆಚ್ಚು ಮೆಗಾ ಧಾರಾವಾಹಿಗಳಿಗೆ ಸಂಭಾಷಣೆ ಬರೆದಿದ್ದಾರೆ. ಸುಮಾರು 45ಕ್ಕೂ ಹೆಚ್ಚು ಚಿತ್ರ ಗಳಿಗೆ ಸಾಹಿತ್ಯ, ಸಂಭಾಷಣೆ, 25ಕ್ಕೂ ಹೆಚ್ಚು ಚಿತ್ರಗಳಿಗೆ ಸಹನಿರ್ದೇಶನ ಮಾಡಿರುವಇವರು, ಪ್ರೇಮ್ (ಜೋಗಿ )ರವರ ಪ್ರೀತಿ ಏಕೆ ಭೂಮಿ ಮೇಲಿದೆ?, ಪುನೀತ್ ರಾಜ್‌ಕುಮಾರ್ ಅಭಿನಯದ ರಾಜ್ ಚಿತ್ರಗಳಿಗೆ ಚಿತ್ರಕಥೆ ಸಂಭಾಷಣೆ ಸಹ ನಿರ್ದೇಶಕರಾಗಿ ಗಮನ ಸೆಳೆದಿದ್ದಾರೆ. ಕಾಶೀನಾಥರ ಕೊನೆಯ ಚಿತ್ರ ಓಳ್ ಮುನ್ಸಮಿ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದ ಆನಂದಪ್ರಿಯ ಇದೀಗ ವಿಜಯಾನಂದ್ ಹೆಸರಿನಲ್ಲಿ ಕೃಷ್ಣ ಟಾಕೀಸ್ ನಿರ್ದೇಶಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Journalist VaidyaKannada News WebsiteKrishna Ajay RaoKrishna Talkies kannada MovieLatest News KannadaLocal NewsMalnad NewsPuneeth RajkumarShimogaShivamoggaShivamogga NewsVeerabhadreshwara Theatreಕೃಷ್ಣ ಅಜಯ್‌ರಾವ್ಕೃಷ್ಣ ಟಾಕೀಸ್’ಪತ್ರಕರ್ತ ವೈದ್ಯಪುನೀತ್ ರಾಜ್‌ಕುಮಾರ್ಮಲೆನಾಡು_ಸುದ್ಧಿವೀರಭದ್ರೇಶ್ವರ ಚಿತ್ರಮಂದಿರಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಭದ್ರಾವತಿ ನಗರಸಭೆ ಚುನಾವಣೆ: ಮಾಜಿ ಅಧ್ಯಕ್ಷ ಮೋಹನ್ ಸೇರಿ ನೂರಾರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Next Post

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣ: ಸಿಎಂ ನಿವಾಸದಲ್ಲಿ ತುರ್ತು ಸಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣ: ಸಿಎಂ ನಿವಾಸದಲ್ಲಿ ತುರ್ತು ಸಭೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!