Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನೀವು ಶಿವಮೊಗ್ಗ ಜಿಲ್ಲೆ ಪ್ರವಾಸಿ ತಾಣಕ್ಕೆ ತೆರಳುತ್ತೀರಾ? ಹಾಗಾದರೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ…

ಕೊರೋನಾ ಮೂರನೆಯ ಅಲೆ ಮುಂಜಾಗ್ರತೆ: ಜಿಲ್ಲಾಧಿಕಾರಿಗಳ ನೂತನ ಮಾರ್ಗಸೂಚಿಯಲ್ಲೇನಿದೆ?

August 4, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್ 19 ಸೋಂಕಿನ 3 ನೇ ಅಲೆ ನಿಯಂತ್ರಿಸುವ ಸಂಬಂಧ ಹಾಗೂ ಸಾರ್ವಜನಿಕರ ಸುರಕ್ಷತೆ ಮತ್ತು ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಕೊರೊನಾ ವೈರಸ್ ಜಿಲ್ಲೆಯಲ್ಲಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಪ್ರದತ್ತವಾದ ಅಧಿಕಾರದಂತೆ ಜಿಲ್ಲಾಧಿಕಾರಿಗಳಾದ ಕೆ.ಬಿ. ಶಿವಕುಮಾರ್ ಇವರು ಆಗಸ್ಟ್ 5 ರಿಂದ 15 ರವರೆಗೆ ಜಿಲ್ಲೆಯಾದ್ಯಂತ ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದ್ದಾರೆ.

  • ಕೋವಿಡ್ 19 ನಿಯಂತ್ರಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳು ಮತ್ತು ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ.
  •  ಅಂತರ್ ರಾಜ್ಯಗಳಿಂದ ಶಿವಮೊಗ್ಗ ಜಿಲ್ಲೆಗೆ ಬಸ್ ಅಥವಾ ವೈಯಕ್ತಿಕ ಸಾರಿಗೆ ಮೂಲಕ ಪ್ರವೇಶ ಪಡೆಯುವವರಿಗೆ ಕೋವಿಡ್ 2ನೇ ಡೋಸ್ ಲಸಿಕೆಯನ್ನು ಪಡೆದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿದ ಆರ್‍ಟಿಪಿಸಿಆರ್ ಪರೀಕ್ಷಾ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.
  • ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು ಎಂದು ತಿಳಿಸಿ ಹೋಟೆಲ್ ಮತ್ತು ತಂಗುದಾಣಗಳಲ್ಲಿ ಪ್ರವೇಶಿಸುವ ಸಮಯದಲ್ಲಿ ಆರ್‍ಟಿಪಿಸಿಆರ್ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.
  •  ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ್ ಜಲಪಾತ, ಆಗುಂಬೆಯ ಸೂರ್ಯಾಸ್ಥ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿ.ಆರ್.ಪಿ ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.
  • ಮದುವೆ ಸಮಾರಂಭಗಳಲ್ಲಿ ಕೇವಲ 50 ಜನರಿಗೆ ಮಾತ್ರ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಭಾಗವಹಿಸಲು ಅನುಮತಿಸಲಾಗಿದೆ.


ಕೋವಿಡ್ 19 ನಿರ್ವಹಣೆ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಜಿಲ್ಲಾಡಳಿತದಿಂದ ನೀಡುವ ನಿರ್ದೇಶನಗಳನ್ನು ಉಲ್ಲಂಘಿಸುವ ವ್ಯಕ್ತಿಯನ್ನು ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 51 ರಿಂದ 60 ರ ಉಪಬಂಧಗಳು ಮತ್ತು ಭಾರತೀಯ ದಂಡ ಸಂಹಿತೆ ಕಲಂ 188 ರ ಅಡಿಯಲ್ಲಿನ ಕಾನೂನು ಕ್ರಮಗಳು ಮತ್ತು ಕಾಲಕಾಲಕ್ಕೆ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗವುದು.

ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಎದ್ದು ಕಾಣುವಂತೆ ಪ್ರದರ್ಶಿಸಲು ಮತ್ತು ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಲು ಹಾಗೂ ಈ ನಿಷೆಧಾಜ್ಞೆಯನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ದ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮತ್ತು ಇತರೆ ಸಕ್ಷಮ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: COVID 19Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga DC ShivakumarShivamogga Newsಕೋವಿಡ್-19ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಡಿಸಿ ಶಿವಕುಮಾರ್ಶಿವಮೊಗ್ಗ_ನ್ಯೂಸ್
Previous Post

ಹಾಲಪ್ಪ ಹಾಗೂ ರೇಣುಕಾಚಾರ್ಯರಿಗೆ ತಪ್ಪಿದ ಸಚಿವ ಸ್ಥಾನ

Next Post

ಪರಿಶುದ್ಧ ಗೆಳೆತನಕ್ಕೆ ನಿತ್ಯವೂ ಸ್ನೇಹ ದಿನವೇ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪರಿಶುದ್ಧ ಗೆಳೆತನಕ್ಕೆ ನಿತ್ಯವೂ ಸ್ನೇಹ ದಿನವೇ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನೆ ಬಳಿ ಬರಬೇಡಿ | ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಗಣೇಶ್ ಹೀಗೆ ಹೇಳಿದ್ದೇಕೆ?

July 1, 2025

ಜುಲೈ 9ರಂದು ರಾಷ್ಟ್ರಾದ್ಯಂತ ಬಿಸಿಯೂಟ ನೌಕರರ ಮುಷ್ಕರ

July 1, 2025

India Powers Global Festivities as the World celebrates International Kho Kho Day

July 1, 2025

ಬೆಂಗಳೂರು | ಜುಲೈ 4ರವರೆಗೆ ವಿಶೇಷ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನೆ ಬಳಿ ಬರಬೇಡಿ | ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಗಣೇಶ್ ಹೀಗೆ ಹೇಳಿದ್ದೇಕೆ?

July 1, 2025

ಜುಲೈ 9ರಂದು ರಾಷ್ಟ್ರಾದ್ಯಂತ ಬಿಸಿಯೂಟ ನೌಕರರ ಮುಷ್ಕರ

July 1, 2025

India Powers Global Festivities as the World celebrates International Kho Kho Day

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!