ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಹಾಗೂ ಐಸಿಎಸ್ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಮೂವರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತೀರ್ಥಹಳ್ಳಿಯ ಶಾರೀಕ್, ಮಂಗಳೂರು ಮೂಲದ ಮಾಜ್ ಮುನೀರ್ ಹಾಗೂ ಅಹಮ್ಮದ್ ಸೈಯ್ಯದ್ ಎನ್ನುವವರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ 9 ದಿನ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

Also read: ಬಾವಿಯಲ್ಲಿ ದೊರೆತ ಮಗುವಿಗೆ ಮಿಮ್ಸ್ ನಲ್ಲಿ ಚಿಕಿತ್ಸೆ











Discussion about this post