Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನೂರು ಎಫ್‍ಐಆರ್‌ಗಳನ್ನು ದಾಖಲಿಸಿದರೂ ದೇಶಭಕ್ತನಾದ ನಾನು ಹೆದರುವುದಿಲ್ಲ: ಈಶ್ವರಪ್ಪ ಗುಡುಗು

February 10, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶದ್ರೋಹಿ ಹೇಳಿಕೆ ನೀಡುವವರಿಗೆ ಕಠಿಣ ಶಿಕ್ಷೆ ವಿಧಿಸುವಂತಹ ಕಾನೂನನ್ನು ಜಾರಿಗೆ ತರಬೇಕೆಂದು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹಮಂತ್ರಿಗೆ ನಾಳೆ ಪತ್ರ ಬರೆಯುವುದಾಗಿ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ K S Eshwarappa ಹೇಳಿದರು.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕಿ ಕೊಲ್ಲುವಂತಹ ಕಾನೂನನ್ನು ಜಾರಿಗೆ ತರಲು ಪ್ರಧಾನಮಂತ್ರಿಗಳಿಗೆ ಒತ್ತಾಯಿಸಿದ್ದೇನೆ ಹೊರತು ಡಿ.ಕೆ. ಸುರೇಶ್‍ ಕುಮಾರ್ D K Sureshkumar ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ನಾನು ಹೇಳಿಲ್ಲ. ಆದರೆ, ಕಾಂಗ್ರೆಸ್ಸಿಗರು ನನ್ನ ಹೇಳಿಕೆಯನ್ನೇ ತಿರುಚಿ ಡಿ.ಕೆ. ಸುರೇಶ್‍ ಕುಮಾರ್ ಅವರನ್ನೇ ಗುಂಡಿಕ್ಕಿ ಕೊಲ್ಲು ಎಂದು ಹೇಳಿದ್ದೇನೆ ಎಂದು ಬಿಂಬಿಸಿದ್ದಾರೆ. ನನ್ನ ಮೇಲೆ ಎಫ್‍ಐಆರ್ ಕೂಡ ಆಗಿದೆ. ದಾವಣಗೆರೆಯ ಪೊಲೀಸರು ನನಗೆ ನೋಟಿಸ್ ಕೂಡ ನೀಡಿದ್ದಾರೆ. ಇತಂಹ ನೂರು ಎಫ್‍ಐಆರ್‌ಗಳನ್ನು ದಾಖಲಿಸಿದ್ದರೂ ಕೂಡ ದೇಶಭಕ್ತನಾದ ನಾನು ಹೆದರುವುದಿಲ್ಲ, ಜಗ್ಗುವುದಿಲ್ಲ, ಬಗ್ಗುವುದಿಲ್ಲ ಎಂದು ಗುಡುಗಿದರು.
ಹಾಗೆ ನೋಡಿದರೆ ದಕ್ಷಿಣ ಭಾರತವನ್ನೇ ಪ್ರತ್ಯೇಕ ರಾಷ್ಟ್ರದ ಬೇಡಿಕೆಯನ್ನು ನಾವು ಸಲ್ಲಿಸಬೇಕಾಗುತ್ತದೆ ಎಂದು ದೇಶ ವಿಭಜನೆಯ ಮಾತನಾಡಿರುವ ಸಂಸದ ಡಿ.ಕೆ. ಸುರೇಶ್ ಅವರನ್ನು ಬಂಧಿಸಬೇಕು. ಅದನ್ನು ಬಿಟ್ಟು ನನ್ನ ಬಂಧಿಸಿ ಎಂದು ಕಾಂಗ್ರೆಸ್ಸಿಗರು ಕರೆ ಕೊಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಇತಂಹ ದೇಶದ್ರೋಹದ ಹೇಳಿಕೆಗಳು ಕೊನೆಯಾಗಬೇಕಾಗಿದೆ. ಆ ನಿಟ್ಟಿನಯಲ್ಲಿಯೇ ನಾನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ಜಾರಿಗೆಯಾಗಬೇಕು ಎಂದು ಹೇಳಿದ್ದು ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್‍ನಲ್ಲಿ ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ಅಖಂಡ ಭಾರತ ನಮ್ಮದು ಎಂದಿದ್ದಾರೆ. ಇವರು ಅತ್ಯುತ್ತಮ ರಾಜಕರಣಿ. ಆದರೆ ಇಂತಹವರ ಹೊಟ್ಟಿಯಲ್ಲಿ ಪ್ರಿಯಾಂಕ ಖರ್ಗೆಯಂತಹ ಕೆಟ್ಟ ಹುಳು ಹುಟ್ಟುಕೊಂಡಿದೆ. ತಳ ಬುಡವಿಲ್ಲದೆ ಬಡಬಡಿಸುತ್ತಾರೆ. ಅಧಿಕಾರದ ಪಿತ್ತ ಇವರಿಗೆಲ್ಲ ನೆತ್ತಿಗೇರಿದೆ ಎಂದು ವಾಗ್ದಾಳಿ ನಡೆಸಿದರು.

Also read: ಹೆಣ್ಣು ಮಕ್ಕಳ ಸುರಕ್ಷಿತ ರೈಲ್ವೆ ಪ್ರಯಾಣಕ್ಕೆ ಜಿಪಿಎಸ್ ಅಳವಡಿಸಲು ಮನವಿ

ದೇಶವನ್ನು ವಿಭಜನೆ ಮಾಡುವ ಹೇಳಿಕೆ ನೀಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳುವುದು ತಪ್ಪೇ. ರಾಜ್ಯದ ಜನರು ಇದನ್ನು ತೀರ್ಮಾನಿಸಲಿ. ಸ್ವತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ಸಿಗರು ಇನ್ನು ಇದ್ದಾರೆ. ಆ ಹಿರಿಯರು ಡಿ.ಕೆ. ಸುರೇಶ್‍ಕುಮಾರ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲಿ ಮತ್ತು ಇಡಿ ಕಾಂಗ್ರೆಸ್ ನಾಯಕರು ಡಿ.ಕೆ. ಸುರೇಶ್ ಅವರಿಗೆ ಕಿವಿಹಿಂಡುವುದನ್ನು ಬಿಟ್ಟು ನನ್ನ ಹೇಳಿಕೆಯ ಟೀಕಿಸುತ್ತಿರುವುದು ಅತ್ಯಂತ ಖಂಡನೀಯ. ಮೊದಲು ಅವರಿಗೆ ನೊಟೀಸ್ ಕೊಡಲಿ ಎಂದರು.

ನನ್ನ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್ಸಿಗರು ಆರ್‍ಎಸ್‍ಎಸ್‍ನ್ನು ಮಧ್ಯ ತಂದಿದ್ದಾರೆ. ಆರ್‍ಎಸ್‍ಎಸ್ RSS ಸುದ್ದಿ ಇವರಿಗೆ ಏಕೆ ? ನನ್ನಂತಹ ಲಕ್ಷಾಂತರ ರಾಷ್ಟ್ರಪ್ರೇಮಿಗಳನ್ನು ಆರ್‍ಎಸ್‍ಎಸ್ ಸೃಷ್ಠಿಸಿದೆ. ಇದು ನಮಗೆ ದೇಶಪ್ರೇಮವನ್ನೇ ಕಲಿಸಿದೆ. ಆರ್‍ಎಸ್‍ಎಸ್ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೆಸ್ಸಿಗರಿಗೆ ಇಲ್ಲ ಎಂದರು.
ನನ್ನ ವಿರುದ್ಧ ಎಷ್ಟೆ ಕೇಸು ಹಾಕಲಿ ನಾನು ಹೆದರುವುದಿಲ್ಲ. ನನಗೆ ಯಾವ ಕೇಸ್‍ನಲ್ಲಿಯೂ ದಂಡವನ್ನು ಹಾಕಿಲ್ಲ, ಶಿಕ್ಷೆಯೂ ಆಗಿಲ್ಲ, ಹತ್ತಾರು ಕೇಸುಗಳಲ್ಲಿ ನನಗೆ ನ್ಯಾಯ ಸಿಕ್ಕಿದೆ. ಈ ಕೇಸಿನಲ್ಲಿಯೂ ಕೂಡ ನನಗೆ ನ್ಯಾಯ ಸಿಗುತ್ತದೆ. ನಾನೇನು ಡಿ.ಕೆ. ಶಿವಕುಮಾರ್ D K Shivakumar ರೀತಿಯಲ್ಲಿ ತಿಹಾರ್ ಜೈಲಿನಲ್ಲಿ ಇದ್ದು ಬಂದಿಲ್ಲ ಎಂದು ವ್ಯಂಗ್ಯವಾಡಿದ ಅವರು, ಗೃಹಮಂತ್ರಿಗಳು ಸುರೇಶ್ ವಿರುದ್ಧ ಕೇಸು ಹಾಕಿ ಎಂದರೆ ನನಗೆ ಏಕೆ ಹೇಳಬೇಕು ಎನ್ನುತ್ತಾರೆ. ನಾನು ನಾಳೆ ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಗಳಿಗೆ Prime Minister and Home Minister ಪತ್ರ ಬರೆದು ರಾಷ್ಟ್ರದ್ರೋಹದ ಹೇಳಿಕೆ ನೀಡುವ ವ್ಯಕ್ತಿಗಳ ಬಗ್ಗೆ ಗುಂಡಿಕ್ಕಿ ಕೊಲ್ಲುವಂತಹ ಕಾನೂನನ್ನು ಜಾರಿಗೆ ತನ್ನಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ನನ್ನ ಬಗ್ಗೆ ಸಲ್ಲದ ಅರೋಪ ಮಾಡಿದ್ದಾರೆ. ಅವರು ಹೊಡಿ, ಬಡಿ. ಕಡಿ ಎಂದು ಈಶ್ವರಪ್ಪ ಹೇಳುತ್ತಾರೆ ಎಂದಿದ್ದಾರೆ. ಆದರೆ ನಾನು ಹಾಗೆ ಹೇಳಿಲ್ಲ. ಅವರ ಹಾಗೆ ರಾಷ್ಟ್ರಪತಿಗೆ ಹಾಗೂ ಕೇಂದ್ರದ ವಿತ್ತ ಸಚಿವರಿಗೆ ಏಕವಚನದಲ್ಲಿ ಮಾತನಾಡಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಡಿ.ಮೇಘರಾಜ್, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: CM SiddaramaiahD K ShivakumarD K SureshkumarK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPrime Minister and Home MinisterRSSShimogaShivamogga Newsಆರ್‌ಎಸ್‌ಎಸ್ಕೆ.ಎಸ್. ಈಶ್ವರಪ್ಪಡಿ.ಕೆ. ಶಿವಕುಮಾರ್ಡಿ.ಕೆ. ಸುರೇಶ್‍ ಕುಮಾರ್ಪ್ರಧಾನಮಂತ್ರಿ - ಗೃಹಮಂತ್ರಿಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹೆಣ್ಣು ಮಕ್ಕಳ ಸುರಕ್ಷಿತ ರೈಲ್ವೆ ಪ್ರಯಾಣಕ್ಕೆ ಜಿಪಿಎಸ್ ಅಳವಡಿಸಲು ಮನವಿ

Next Post

ಬಾಲ ರಾಮನ ಕಣ್ಣು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಹೇಗಿದೆ ನೋಡಿ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಾಲ ರಾಮನ ಕಣ್ಣು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಹೇಗಿದೆ ನೋಡಿ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!