ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಮಲೆನಾಡು ಓಪನ್ ಕರಾಟೆ ಪಂದ್ಯಾವಳಿಯನ್ನು ಶಿವಮೊಗ್ಗ ಆಡಿಷನಲ್ ಎಸ್ಪಿ ಅನಿಲ್ ಕುಮಾರ್ ಬೂಮರೆಡ್ಡಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾವೂ ಸಹ ಕರಾಟೆಪಟುವಾಗಿದ್ದು ತಮ್ಮಬಾಲ್ಯದ ದಿನಗಳಲ್ಲಿ ಗದಗದಲ್ಲಿ ಅಭ್ಯಾಸ ಮಾಡಿದ ಬಗ್ಗೆ ಹಾಗೂ ತಮ್ಮ ಗುರುಗಳ ಜೊತೆಗಿನ ಒಡನಾಟದ ನೆನಪುಗಳನ್ನು ಮೆಲಕು ಹಾಕಿದರು.

Also read: ಭದ್ರಾವತಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಸಂಭ್ರಮ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post