No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಜನಪ್ರತಿನಿಧಿಗಳ ಮೇಲೆ ಹಲ್ಲೆ | ಕಾಂಗ್ರೆಸ್‌ನ ದುಷ್ಕೃತ್ಯ ಖಂಡನೀಯ: ಟಿ.ಡಿ. ಮೇಘರಾಜ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 20, 2024
in Army
0
ಜನಪ್ರತಿನಿಧಿಗಳ ಮೇಲೆ ಹಲ್ಲೆ | ಕಾಂಗ್ರೆಸ್‌ನ ದುಷ್ಕೃತ್ಯ ಖಂಡನೀಯ: ಟಿ.ಡಿ. ಮೇಘರಾಜ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಜಾಪ್ರಭುತ್ವದ ದೇಗುಲ ಸುವರ್ಣ ಸೌಧಕ್ಕೆ ಗೂಂಡಾಗಳನ್ನು ಛೂ ಬಿಟ್ಟು ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವ ಕಾಂಗ್ರೆಸ್ಸಿನ ದುಷ್ಕೃತ್ಯ ಖಂಡನೀಯವಾಗಿದ್ದು, ಬಿಜೆಪಿ ರಾಜ್ಯಾದಾದ್ಯಂತ ಇದರ ವಿರುದ್ಧ ಹೋರಾಟ ನಡೆಸಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದ್ದಾರೆ.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಗೂಂಡಾಗಿರಿ ವಿರುದ್ಧ ಮತ್ತು ಸಿಟಿ ರವಿ ಬಂಧನ #C T Ravi Arrest ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ಸದನದ ಒಳಗಿನ ಘಟನೆಯನ್ನು ಉಲ್ಲೇಖಿಸಿ ದೂರು ಪಡೆದುಕೊಂಡು ಶಾಸಕ ಹಾಗೂ ಬಿಜೆಪಿ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿಯವರನ್ನು ಬಂಧಿಸಿರುವ ಕ್ರಮ ಸರಿಯಲ್ಲಿ. ವಿಧಾನಮಂಡಲದ ಘನತೆಯನ್ನು ಮಣ್ಣು ಪಾಲು ಮಾಡಿದೆ. ತುರ್ತು ಪರಿಸ್ಥಿತಿ ಏರಿ ಸಂವಿಧಾನ ವಿರೋಧಿ ಧೋರಣೆ ಅನುಸರಿಸಿದ ಕಾಂಗ್ರೆಸ್ ತನ್ನ ಹತಾಶ ಮನೋಭಾವನೆಯನ್ನು ಪ್ರದರ್ಶಿಸಿದೆ ಎಂದರು.

ಅಂಬೇಡ್ಕರ್ #Ambedkar ಹೆಸರಲ್ಲಿ ರಾಜಕಾರಣ ಮಾಡುವ ಕಾಂಗ್ರೆಸ್ಸಿಗೆ ಸಂವಿಧಾನಕ್ಕೆ ಗೌರವ ಕೊಡುವ ಮಾನಸಿಕತೆ ಇಲ್ಲ. ಮೊಸಳೆ ಕಣ್ಣೀರು ಸುರಿಸಿ ಸಂವಿಧಾನದ ಕತ್ತು ಹಿಸುಕುವ ತಮ್ಮ ಹಳೆ ಚಾಳಿಯನ್ನು ಕಾಂಗ್ರೆಸ್ ಮುಂದುವರೆಸಿದೆ. ಸದನಕ್ಕೆ ಅವಮಾನ ಮಾಡಿದ ಕಾಂಗ್ರೆಸ್ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದರು.

Also read: ತರಳಬಾಳು ಹುಣ್ಣಿಮೆಯಲ್ಲಿ ಉಳಿದ ಹಣ ಎಂತಹ ಪುಣ್ಯಕಾರ್ಯಕ್ಕೆ ಬಳಕೆಯಾಗಲಿದೆ ಗೊತ್ತಾ? ಸಿರಿಗೆರೆ ಸ್ವಾಮೀಜಿ ಹೇಳಿದ್ದೇನು?

ಸಂಸತ್‌ನಲ್ಲಿ ರಾಹುಲ್‌ಗಾಂಧಿಯವರು ಬಿಜೆಪಿಯ ಹಿರಿಯ ಸಂಸತ್ ಸದಸ್ಯನನ್ನು ತಳ್ಳಿ ಗಾಯಗೊಳಿಸಿದ್ದಾರೆ. ರಾಹುಲ್‌ಗಾಂಧಿಯನ್ನು ಬಂಧಿಸಿ ಪ್ರಜಾತಂತ್ರಕ್ಕೆ ಅಪಮಾನಿಸಿದ ಅವರನ್ನು ಮಂಪರ್ ಪರೀಕ್ಷೆಗೆ ಒಳಪಡಿಸಬೇಕು ಎಂದರು.

ಮೂಡಾ, ವಾಲ್ಮೀಕಿ ಹಗರಣಗಳ ಸರಮಾಲೆಯಲ್ಲಿ ಸಿಲುಕಿದ ಸರ್ಕಾರ ರಾಜ್ಯದ ಜನರ ಗಮನ ಬೇರೆಡೆ ಸೆಳೆಯಲು ಪ್ರಕರ ಹಿಂಧುತ್ವವಾದಿ ಸಿ.ಟಿ.ರವಿ ಮೇಲೆ ಹಲ್ಲೆ ನಡೆಸಲು ಮುಂದಾಗಿದೆ. ರಾಜ್ಯಪಾಲರು ಕೂಡಲೇ ಮಧ್ಯೆ ಪ್ರವೇಶಿಸಿ ಸಚಿವೆ ಹೆಬ್ಬಾಳಕರ್ ಅವರ ಪಿಎಯನ್ನು ಅಮಾನತ್ತು ಮಾಡಬೇಕು. ಮತ್ತು ಭಯೋತ್ಪಾದಕರಂತೆ ಎಳೆದುಕೊಂಡು ಹೋಗಿ ಕೊಲೆಗಾರನಂತೆ ದಬ್ಬಾಳಿಕೆ ನಡೆಸಿದ ಯಾರದೋ ಅಣತಿಯಂತೆ ವರ್ತಿಸಿದ ಪೊಲೀಸರ ಮೇಲೆ ಕೂಡ ಕ್ರಮ ಕೈಗೊಳ್ಳಬೇಕು ಎಂದರು.
ಶಾಸಕ ಚನ್ನಬಸಪ್ಪ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕಾಂಗ್ರೆಸ್ ಸರ್ಕಾರ ಹೊರಟಿದೆ. ಸಿ.ಟಿ.ರವಿಯ ಅವರ 40 ವರ್ಷದ ಒಡನಾಟ ನನಗಿದೆ. ನಾನು ಕೂಡ ಸದನದಲ್ಲಿದ್ದೆ. ಸಚಿವರ ಹಿಂಬಾಲಕರು ಸದನದ ಒಳಗೆ ನುಗ್ಗಿ ಮಾಡಿದ ಗೂಂಡಾ ವರ್ತನೆಯನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಿ ಎಂದರು.

ಶಾಸಕ ಡಾ.ಸರ್ಜಿ ಮಾತನಾಡಿ ಚಿಂತಕರ ಚಾವಡಿ ಎಂದೆನ್ನಿಸಿದ ವಿಧಾನಪರಿಷತ್ತನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ. ಅಂಬೇಡ್ಕರ್ ಮತ್ತು ಗಾಂಧಿಜಿಯ ಹೆಸರನ್ನು ಮತಕ್ಕಾಗಿ ದುರ್ಬಳಕೆ ಮಾಡಿಕೊಂಡು ಬಂದ ಕಾಂಗ್ರೆಸ್. ನಾಚಿಕೆ ಮಾನ ಮಾರ್ಯಾದೆ ಬಿಟ್ಟು ಒಬ್ಬ ಜನಪ್ರತಿನಿಧಿಯ ಮೇಲೆ ಸುಳ್ಳು ಆರೋಪ ಹೊರಿಸಿ ಬಂಧಿಸುವ ಷಂಡತನ ಮಾಡಿದೆ ಎಂದರು.

ನಾವು ಯಾವುದಕ್ಕೆ ಜಗ್ಗಲ್ಲ, ಬಗ್ಗಲ್ಲ, ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ , ಈ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಎಸ್.ದತ್ತಾತ್ರಿ, ಮೋಹನ್‌ರೆಡ್ಡಿ, ಹರೀಶ್, ಜಗದೀಶ್, ಶಾಂತ ಸುರೇಂದ್ರ, ಸುರೇಖಾ ಮುರಳೀಧರ್,ರತ್ನಾಕರ್ ಶೆಣೈ, ಕೆ.ಜಿ.ಕುಮಾರಸ್ವಾಮಿ, ರಶ್ಮಿ ಶ್ರೀನಿವಾಸ್, ಚೈತ್ರ ನಾಯಕ್, ರಮೇಶ್, ಜ್ಞಾನೇಶ್ವರ್, ಚಂದ್ರಶೇಖರ್ ಮೊದಲಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: AmbedkarC T Ravi ArrestKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಅಂಬೇಡ್ಕರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿಟಿ ರವಿ ಬಂಧನ
Share196Tweet123Send
Previous Post

ತರಳಬಾಳು ಹುಣ್ಣಿಮೆಯಲ್ಲಿ ಉಳಿದ ಹಣ ಎಂತಹ ಪುಣ್ಯಕಾರ್ಯಕ್ಕೆ ಬಳಕೆಯಾಗಲಿದೆ ಗೊತ್ತಾ? ಸಿರಿಗೆರೆ ಸ್ವಾಮೀಜಿ ಹೇಳಿದ್ದೇನು?

Next Post

ಸಿ ಟಿ ರವಿ ಬಂಧನ | ಕಾಂಗ್ರೆಸ್‌ನಿಂದ ವ್ಯವಸ್ಥಿತ ಷಡ್ಯಂತರ | ಎಮ್‌ಎಲ್‌ಎ ಚನ್ನಬಸಪ್ಪ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿ ಟಿ ರವಿ ಬಂಧನ | ಕಾಂಗ್ರೆಸ್‌ನಿಂದ ವ್ಯವಸ್ಥಿತ ಷಡ್ಯಂತರ | ಎಮ್‌ಎಲ್‌ಎ ಚನ್ನಬಸಪ್ಪ ಆರೋಪ

ಸಿ ಟಿ ರವಿ ಬಂಧನ | ಕಾಂಗ್ರೆಸ್‌ನಿಂದ ವ್ಯವಸ್ಥಿತ ಷಡ್ಯಂತರ | ಎಮ್‌ಎಲ್‌ಎ ಚನ್ನಬಸಪ್ಪ ಆರೋಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
Indian Railways Sanctions Upgrade of Electric Traction System on Bengaluru–Tumkur Section

Indian Railways Sanctions Upgrade of Electric Traction System on Bengaluru–Tumkur Section

June 9, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ಬಂಧನ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL