ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೂಳೆಬೈಲಿನ ಕಸಾಯಿ ಖಾನೆಯೊಂದರ ಮೇಲೆ ತುಂಗಾ ನಗರ ಪೊಲೀಸರು ದಾಳಿ ನಡೆಸಿ 8 ಗೋವುಗಳನ್ನು ರಕ್ಷಿಸಿದ್ದಾರೆ. ಹಾಗೂ 7 ಗೋವುಗಳನ್ನು ಕತ್ತು ಸೀಳಿ ದಾರಣ ಹತ್ಯೆ ಮಾಡಲಾಗಿರುವ ಘಟನೆ ಬೆಳಕಿಗೆ ಬಂದಿದೆ.
ಸೂಳೆಬೈಲಿನ ಅಜೀಜ್ ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿ 7 ಹಸುಗಳನ್ನ ದಾರುಣವಾಗಿ ಹತ್ಯೆ ಮಾಡಲಾಗಿದ್ದು ಉಳಿದ 8 ಗೋವುಗಳನ್ನ ಸಂರಕ್ಷಿಸಲಾಗಿದೆ. ಈ ವೇಳೆ ಅಜೀಜ್ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.

Also read: ಉದ್ಘಾಟನೆಗೆ ಸಿದ್ಧವಾಗಿದ್ದ ವಂದೇ ಮಾತರಂ ರೈಲಿಗೆ ಕಲ್ಲು: ಮೂವರ ಬಂಧನ












Discussion about this post