No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆ.14, 15 | ಸ್ವಾತಂತ್ರ್ಯೋತ್ಸವ ಸಂಭ್ರಮದ ‘ಅಭಿಮಾನ ಪರ್ವ’ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 11, 2025
in ಶಿವಮೊಗ್ಗ
0
ಆ.14, 15 | ಸ್ವಾತಂತ್ರ್ಯೋತ್ಸವ ಸಂಭ್ರಮದ ‘ಅಭಿಮಾನ ಪರ್ವ’ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ, ವಾಸವಿ ಪಬ್ಲಿಕ್ ಶಾಲೆ, ನಂದನ ಎಜುಕೇಷನಲ್ ಟ್ರಸ್ಟ್, ವಿಕಾಸ ವಿದ್ಯಾಸಂಸ್ಥೆ, ಫೇಸ್ ಪದವಿಪೂರ್ವ ಕಾಲೇಜು, ಮುಂತಾದ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆ.14 ಮತ್ತು 15ರಂದು ಸಾರ್ವಜನಿಕ ಸ್ವಾತಂತ್ರ್ಯೋತ್ಸವ ಸಂಭ್ರಮದ “ಅಭಿಮಾನ ಪರ್ವ” ಎಂಬ ಕಾರ್ಯಕ್ರಮವನ್ನು ಗಾಂಧಿಬಜಾರಿನಲ್ಲಿ ಆಚರಿಸಲಾಗುವುದು ಎಂದು ಆಚರಣೆಯ ಸಂಚಾಲಕ ಶೇಷಾಚಲ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೊಂದು ರಾಷ್ಟ್ರಾಭಿಮಾನದ ಹೆಮ್ಮೆಯ ಕಾರ್ಯಕ್ರಮವಾಗಿದೆ. ಪ್ರತಿಯೊಬ್ಬ ನಾಗರೀಕನು ಈ ಸಂಭ್ರಮದಲ್ಲಿ ಪಾಲ್ಗೊಳ್ಳಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮದ ಅಂಗವಾಗಿ ಅಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ವಾಸವಿ, ವಿಕಾಸ, ಪೇಸ್, ನಂದನ, ಅಯ್ಯಪ್ಪಸ್ವಾಮಿ, ಆಕ್ಸ್‍ಫಡ್, ಓಪನ್‍ಮೈಂಡ್, ಡೆಲ್ಲಿ ವರ್ಡ್ ಸೇರಿದಂತೆ ಹಲವು ಶಾಲೆಯ ಮಕ್ಕಳು ಭಾಗವಹಿಸಲಿದ್ದಾರೆ. ಹಾಗೆಯೇ ಜೈನ್ ಸಮುದಾಯ, ವಿಷ್ಣು ಸಮಾಜ, ದೈವಜ್ಞ ಸಮಾಜ, ಗಾಂಧಿಬಜಾರ್ ವರ್ತಕರ ಸಂಘ, ರಾಷ್ಟ್ರಭಕ್ತರ ಬಳಗ, ಭಾವುಸಾರ ಕ್ಷತ್ರೀಯ ಸಮಾಜ, ರೋಟರಿ ಮಿಡ್‍ಟೌನ್, ಆರ್ಯವೈಶ್ಯ ಮಹಾಜನ ಸಮಿತಿ, ವಾಸವಿ ವಿದ್ಯಾಲಯ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಭಾಗವಹಿಸಲಿವೆ ಎಂದರು.

ಕಾರ್ಯಕ್ರಮದಲ್ಲಿ ಆ.14ರಂದು ಗಾಂಧಿಬಜಾರಿನ ಎಲ್ಲಾ ವರ್ತಕರ ಅಂಗಡಿಗಳು ಮತ್ತು ಮನೆಗಳ ಮೇಲೆ ಧ್ವಜಗಳನ್ನು ಕಟ್ಟಲಾಗುತ್ತದೆ. ಹೀಗೆ ಕಟ್ಟಲಾದ ಧ್ವಜಗಳನ್ನು 15ರಂದು ಹಾರಿಸಲಾಗುವುದು. 15ರ ಸಂಜೆ ಧ್ವಜಗಳನ್ನು ತೆರವುಗೊಳಿಸಲಾಗುವುದು ಪ್ರತಿಯೊಬ್ಬರು ಪ್ಲಾಸ್ಟಿಕ್ ಧ್ವಜಗಳನ್ನು ಹಾರಿಸಬಾರದು. ಖಾದಿ ಧ್ವಜವನ್ನೇ ಹಾರಿಸಬೇಕು ಎಂದು ಮನವಿ ಮಾಡಿದರು.

ಸಂಜೆ 3 ಗಂಟೆಗೆ 2 ರಿಂದ 7 ವರ್ಷದ ಮಕ್ಕಳು ದೇಶಭಕ್ತರ ವೇಷಭೂಷಣವನ್ನು ತೊಟ್ಟು ಪಥಸಂಚಲನ ಮಾಡಲಿದ್ದಾರೆ. ಶಿವಪ್ಪನಾಯಕನ ಪ್ರತಿಮೆಯಿಂದ ಇದು ಆರಂಭವಾಗುತ್ತದೆ. ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜಿನ ಮಕ್ಕಳು ಮತ್ತು ನಾಗರೀಕರು ರಾಮಣ್ಣ ಶ್ರೇಷ್ಠಿಪಾರ್ಕ್‍ನಿಂದ ಪಥ ಸಂಚಲನ ಆರಂಭಿಸುವರು. ಇಡೀ ಗಾಂಧಿಬಜಾರಿನ ಪ್ರತೀ ಕ್ರಾಸಿನಲ್ಲಿ ಒಟ್ಟು 10 ವೇದಿಕೆಗಳನ್ನು ನಿರ್ಮಿಸಲಾಗಿರುತ್ತದೆ. ಈ ಹತ್ತು ವೇದಿಕೆಗಳಲ್ಲೂ ಏಕ ಕಾಲದಲ್ಲಿ ಏಕ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳು ಸಂಜೆ 5 ಗಂಟೆಯಿಂದ ಭಿತ್ತರಗೊಳ್ಳುತ್ತವೆ. ಆಯಾ ವೇದಿಕೆಯಲ್ಲಿರುವವರು ಆ ಗಾಯನಕ್ಕೆ ನೃತ್ಯ ಮಾಡುವರು. ಒಟ್ಟಾರೆ ಈ ಕಾರ್ಯಕ್ರಮದಲ್ಲಿ ಮಕ್ಕಳು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ಸೇರಿದಂತೆ ಸಾವಿರಾರು ಜನರು ಆಗಮಿಸಲಿದ್ದಾರೆ. ಇದೊಂದು ಅಪೂರ್ವ ಸ್ವಾತಂತ್ರ್ಯೋತ್ಸವ ಆಗಲಿದೆ ಎಂದರು.

ರಾಷ್ಟ್ರಭಕ್ತ ಬಳಗದ ಕೆ.ಈ. ಕಾಂತೇಶ್ ಮಾತನಾಡಿ, ಇದೊಂದು ಅಪೂರ್ವ ಕಾರ್ಯಕ್ರಮವಾಗಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ನಮ್ಮ ಯೋಧರ ಪಾತ್ರ ಭಾರತ ದೇಶದ ಪ್ರಗತಿ, ಯೋಗ ದಿನಾಚರಣೆ, ಪ್ರಧಾನಿಯವರ ಪ್ರೇರಣೆ ಈ ಎಲ್ಲವನ್ನು ಒಟ್ಟುಗೂಡಿಸಿ ಈ ಕಾರ್ಯಕ್ರಮವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಲು ನಿರ್ಧರಿಸಿದ್ದೇವೆ. ವಿವಿಧ ಶಾಲೆಯ ನೂರಾರು ಪುಟಾಣಿ ಮಕ್ಕಳನ್ನು ರಾಷ್ಟ್ರಭಕ್ತರ ವೇಷಭೂಷಣದಲ್ಲಿ ನೋಡುವುದೇ ಕಣ್ಣಿಗೆ ಒಂದು ಹಬ್ಬವಾಗುತ್ತದೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಸಚಿವ ಮಧುಬಂಗಾರಪ್ಪ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಧನಂಜಯ ಸರ್ಜಿ ಮುಂತಾದವರು ಭಾಗವಹಿಸುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ, ಮಹಾಲಿಂಗಯ್ಯ ಶಾಸ್ತ್ರೀ, ಗಜೇಂದ್ರನಾಥ್, ಗುರುದೇವ್, ಮಂಜುನಾಥ್, ಉಮೇಶ್ ಆರಾಧ್ಯ, ಟಿ.ಆರ್. ಅಶ್ವತ್ಥ್‍ನಾರಾಯಣ ಶೆಟ್ಟಿ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಅರಸೀಕೆರೆಯಿಂದ ಹೊರಡುವ ಈ ರೈಲು ರದ್ದು | ಹುಬ್ಬಳ್ಳಿ-ಕಾರೈಕ್ಕುಡಿ ವಿಶೇಷ ರೈಲು ಸಂಚಾರ

Next Post

ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ | ವಿಶೇಷ ಧಾರ್ಮಿಕ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ | ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ | ವಿಶೇಷ ಧಾರ್ಮಿಕ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ತಮಿಳುನಾಡು ರಾಜಕೀಯದಲ್ಲಿ ತಲ್ಲಣ – ಬಿಜೆಪಿ ನಾಯಕರ ಸರಣಿ ರಾಜೀನಾಮೆ

June 6, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬಂಗಾರದ ನಾಣ್ಯ ಮೋಸ: ಅರ್ಧ ಕೆಜಿ ಬಂಗಾರ ಹೆಸರಿನಲ್ಲಿ ₹10 ಲಕ್ಷ ದೋಚಿದ ಗ್ಯಾಂಗ್!

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL