ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತೀಯ ವೈದ್ಯಕೀಯ ಸಂಘದ ಕನ್ನಡ ವೈದ್ಯ ಬರಹಗಾರರ ಸಮಿತಿ ನೀಡುವ ಡಾ. ಕೆ.ಎಸ್.ಶ್ಯಾಮಪ್ರಸಾದ್ ಸ್ಮರಣಾರ್ಥ ವೈದ್ಯಕೀಯ ಸಾಹಿತ್ಯ ಕೃತಿ ಪ್ರಶಸ್ತಿಗೆ ಡಾ. ಕೆ.ಎಸ್.ಪವಿತ್ರಾರ ‘ಚಿತ್ತ ಸಮುದ್ರ’ ಕೃತಿ ಆಯ್ಕೆಯಾಗಿದೆ.
ಪ್ರಶಸ್ತಿ ಫಲಕ, ಸ್ಮರಣಿಕೆ ಮತ್ತು ರೂ 5000/- ಗಳ ಗೌರವಧನವನ್ನು ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯುವ ಸಮಾರಂಭದಲ್ಲಿ ನೀಡಲಾಗುತ್ತದೆ. ಅಕ್ಟೋಬರ್ 29 ರಂದು ರಾಜೀವ್ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಕೆ.ರಮೇಶ್ ಅವರು ಡಾ. ಪವಿತ್ರಾರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Also read: ಅ.29ರಂದು ಮಂಡ್ಯ ಜಿಲ್ಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಚಾಲನೆ: ಸಚಿವ ಗೋಪಾಲಯ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post