No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಯನೂರು ಮಂಜುನಾಥ್ ಬಿಜೆಪಿ ನಾಯಕರ ನಿಂದನೆ ನಿಲ್ಲಿಸಲಿ: ಬಿವೈಆರ್ ವಾಗ್ದಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2024
in ಶಿವಮೊಗ್ಗ
0
ಆಯನೂರು ಮಂಜುನಾಥ್ ಬಿಜೆಪಿ ನಾಯಕರ ನಿಂದನೆ ನಿಲ್ಲಿಸಲಿ: ಬಿವೈಆರ್ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಒಂದು ತಲೆಮಾರಿನಷ್ಟು ಕಾಲ ಬಿಜೆಪಿಯಲ್ಲಿದ್ದು ಈಗ ಕಾಂಗ್ರೆಸ್‍ನವರು ಕೊಟ್ಟ ಹುದ್ದೆಯನ್ನು ಉಳಿಸಿಕೊಳ್ಳಲು ಆಯನೂರು ಮಂಜುನಾಥ್ ಬಿಜೆಪಿ ನಾಯಕರ ಬಗ್ಗೆ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಕೆಸರೆರಾಚಾಟವನ್ನು ಅವರು ನಿಲ್ಲಿಸಲಿ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghvendra ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯನೂರು ಮಂಜುನಾಥ್ Ayanur Manjunath ಬಿಜೆಪಿಯಿಂದಲೇ ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನ್‍ಫರಿಷತ್‍ಗೆ ಆಯ್ಕೆಯಾಗಿದ್ದಾರೆ. ಕೇವಲ ಕಾಂಗ್ರೆಸ್‍ನವರು ಅವರನ್ನು ವಕ್ತಾರರನ್ನಾಗಿ ಮಾಡಿದ್ದಾರೆ ಎಂಬ ಕಾರಣಕ್ಕೆ ಹಳೆಯದೆನ್ನೆಲ್ಲ ಮರೆತು ಈಶ್ವರಪ್ಪನಂತವರ Eshwarappa ಹಿರಿಯರ ಬಗ್ಗೆ ಮಾತನಾಡಿದ್ದಾರೆ. ಕಪಟ ದೇಶ ಪ್ರೇಮ ಎಂದು ಹೇಳುತ್ತಾರೆ. ದೇಶವನ್ನೇ ಇಬ್ಬಾಗ ಮಾಡಿದ ಕಾಂಗ್ರೆಸ್‍ನವರಿಂದ ನಾವು ದೇಶ ಪ್ರೇಮವನ್ನು ಕಲಿಯಬೇಕಾಗಿಲ್ಲ ಎಂದರು.
ಆಯನೂರು ಮಂಜುನಾಥ್ ಕಾಂಗ್ರೆಸ್‍ನವರು ನೀಡಿದ ಹೇಳಿಕೆಗಳನ್ನೇಲ್ಲ ಬಾಯಿ ತಪ್ಪಿನಿಂದ ಆಗಿದೆ ಎಂದು ಹೇಳುತ್ತಾರೆ. ಹಾಗಾದರೆ ಸಿದ್ದರಾಮಯ್ಯ Siddaramaiah ಅವರು ರಾಷ್ಟ್ರಪತಿಗಳಿಗೆ, ಕೇಂದ್ರ ಹಣಕಾಸು ಸಚಿವರಿಗೆ ಮಾತನಾಡಿದ್ದು ಬಾಯಿತಪ್ಪಿನಿಂದಲೇ? ಡಿ.ಕೆ. ಸುರೇಶ್ D K Suresh ದೇಶವನ್ನೇ ಇಬ್ಬಾಗದ ಬಗ್ಗೆ ಮಾತನಾಡಿದ್ದು ಬಾಯಿ ತಪ್ಪಿನಿಂದಲೇ? ಇವರೇ ಉತ್ತರ ಹೇಳಬೇಕು ಎಂದರು.

Also read: ಥ್ರೋಬಾಲ್ ಪಂದ್ಯಾವಳಿ: ಪಿಇಎಸ್ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಅಭಿವೃದ್ಧಿಯ ವಿಚಾರದಲ್ಲಿ ಶಿವಮೊಗ್ಗದಲ್ಲಿ ಏನು ಆಗಿಲ್ಲ ಎಂದು ಹೇಳುವ ಆಯನೂರು ಒಮ್ಮೆ ಶಿವಮೊಗ್ಗವನ್ನು ನೋಡಲಿ. ಬಿಜೆಪಿಯವರ ಆಸ್ತಿ ಇರುವ ಕಡೆ ರೈಲ್ವೆ ಮೇಲ್ಸುತೆವೆ ಆಗಿವೆ ಎಂದು ಆರೋಪ ಮಾಡುತ್ತಾರೆ. ಸವಳಂಗ ರಸ್ತೆಯಲ್ಲಿ ನಮ್ಮ ಅಪ್ಪನ ಆಸ್ತಿ ಯಾವುದು ಇಲ್ಲ ಎಂದು ತಿರುಗೇಟು ನೀಡಿದರು.
ವಿಐಎಸ್‍ಎಲ್ ಬಗ್ಗೆ ಮಾತನಾಡುವ ಅವರಿಗೆ ನೆನಪಿರಲಿ ರಾಷ್ಟ್ರದ ನಷ್ಟ ಅನುಭವಿಸುತ್ತಿದ್ದ ಹಲವು ಉದ್ಯಮಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಆದರೆ ಸಂಸದನಾಗಿ ನಾನು ವಿಐಎಸ್‍ಎಲ್ VISL ಉಳಿಸಲು ಸಾಕಷ್ಟು ಶ್ರಮ ಪಟ್ಟಿದ್ದೇನೆ. ತೀರ ಇತ್ತೀಚೆಗೆ ಅಮಿತ್‍ಷಾ Amith Shah ಅವರಿಗೆ ಪತ್ರ ಕೂಡ ಬರೆದಿದ್ದೇನೆ. ಅವರು ಲಿಖಿತ ಉತ್ತರ ನೀಡಿ ವಿಐಎಸ್‍ಎಲ್‍ನ್ನು ಪುನರ್‍ಜೀವಗೊಳಿಸಲು ಸಂಬಂಧಪಟ್ಟ ಕೇಂದ್ರ ಸಚಿವರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಖಂಡಿತ ಆಶಾಭಾವನೆ ಇದೆ. ಆದರೆ ಆಯನೂರು ಪತ್ರ ವ್ಯವಹಾರ ನಾಟಕೀಯ ಎಂದು ಕರೆದಿದ್ದಾರೆ. ಅವರಿಗೆ ಮಾಹಿತಿ ಸಾಲದು ಎಂದರು.

ವಿಐಎಸ್‍ಎಲ್ ಬಗ್ಗೆ ಮಾತನಾಡುವ ಅವರು ಎಂಪಿಎಂ ಕಾರ್ಖಾನೆ MPM Factory ಬಗ್ಗೆ ಏಕೆ ಮಾತನಾಡುತ್ತಿಲ್ಲ. ಎಂಪಿಎಂಗೆ ಕೊನೆ ಮೊಳೆ ಹೊಡೆದಿದ್ದು ಕಾಂಗ್ರೆಸ್ ಸರ್ಕಾರವಲ್ಲವೇ. ನಾವು ಆ ಕಾರ್ಖಾನೆಯ ಅರಣ್ಯ ಜಮೀನನ್ನು ಮತ್ತೇ 40 ವರ್ಷಗಳ ಕಾಲ ಎಂಪಿಎಂ ಆಡಳಿತಕ್ಕೆ ಬಿಟ್ಟುಕೊಟ್ಟಿದ್ದೇವೆ. ಹೀಗೆ ಅನಗತ್ಯವಾದ ಹೇಳಿಕೆಗಳನ್ನು ಆಯನೂರು ಮಂಜುನಾಥ್ ನೀಡುತ್ತಿದ್ದಾರೆ. ಕೈ ಬಲವನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಕಡೆ ಬೆರಳು ತೋರಿಸುವುದನ್ನು ಅವರು ಬಿಡಬೇಕು ಎಂದರು.
Kalahamsa Infotech private limitedಶರಾವತಿ ಸಂತ್ರಸ್ಥರ ಬಗ್ಗೆ ಮಾತನಾಡುವ ಆಯನೂರಿಗೆ ಕಾಂಗ್ರೆಸ್ ಸರ್ಕಾರ ಅಷ್ಟು ವರ್ಷಗಳ ಕಾಲ ಅಧಿಕಾರದಲ್ಲಿತ್ತು. ಅವರು ಏಕೆ ಮಾಡಿಲ್ಲ ಎಂದು ಗೊತ್ತಿಲ್ಲವೇ? ನಾಲ್ಕು ಸದನಗಳಲ್ಲಿ ಇವರೇ ಇದ್ದರಲ್ಲವೇ ಆಗ ಗೊತ್ತಿರಲಿಲ್ಲವೇ ಅವರು ಬಿಜೆಪಿಯಲ್ಲಿದ್ದಾಗ ಎಂತಹ ಹೇಳಿಕೆಗಳನ್ನು ಕೊಟ್ಟಿದ್ದಾರೆ ಎಂದು ಆಧಾರ ಸಹಿತ ಮಾಹಿತಿಗಳಿವೆ ಒಮ್ಮೆ ಅದನ್ನು ನೋಡಲಿ ಶರಾವತಿ ಸಮಸ್ಯೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‍ಗೆ ರಿಟ್ ಅರ್ಜಿ ಹಾಕಬೇಕಾದದ್ದು ಕಾಂಗ್ರೆಸ್ ಸರ್ಕಾರವಲ್ಲವೇ ಅವರೇಕೆ ಮಾಡಿಲ್ಲ? ಇಂತಹ ಭಂಟತನದ ಹೇಳಿಕೆಯನ್ನು ಆಯನೂರು ಕೈಬಿಡಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಡಿ.ಮೇಘರಾಜ್, ಜ್ಯೋತಿಪ್ರಕಾಶ್, ರಾಮು, ಶಿವರಾಜು, ಚಂದ್ರಶೇಖರ್, ಹರಿಕೃಷ್ಣ, ಮಾಲತೇಶ್, ಕೆ.ವಿ.ಅಣ್ಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

 

Tags: Amith ShahAyanur ManjunathEshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMP RaghvendraMPM FactoryNews in KannadaNews KannadaShimogaShivamogga NewsSiddaramaiahVISLಅಮಿತ್‍ಷಾಆಯನೂರು ಮಂಜುನಾಥ್ಈಶ್ವರಪ್ಪಎಂಪಿಎಂ ಕಾರ್ಖಾನೆಮಲೆನಾಡು_ಸುದ್ಧಿವಿಐಎಸ್‌ಎಲ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರಸಿದ್ದರಾಮಯ್ಯ
Share206Tweet123Send
Previous Post

ಥ್ರೋಬಾಲ್ ಪಂದ್ಯಾವಳಿ: ಪಿಇಎಸ್ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Next Post

ಮೈಸೂರು ಲ್ಯಾಂಪ್ಸ್ | ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಸಚಿವ ಎಂ.ಬಿ. ಪಾಟೀಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Land will be handed over to Foxconn by July 1: Minister MB Patil

ಮೈಸೂರು ಲ್ಯಾಂಪ್ಸ್ | ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಸಚಿವ ಎಂ.ಬಿ. ಪಾಟೀಲ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

February 5, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL