No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ | ವಿವಿಧ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 21, 2024
in ಶಿವಮೊಗ್ಗ
0
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ | ವಿವಿಧ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ | ಇಲ್ಲಿದೆ ಡೀಟೇಲ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯವು Azim Premji University ನಾಲ್ಕು ವರ್ಷಗಳ ಪೂರ್ಣಕಾಲಿಕ ಬಿ.ಎ ಆನರ್ಸ್, ಬಿ.ಎಸ್ಸಿ ಆನರ್ಸ್ ಮತ್ತು ದ್ವಿ-ಪದವಿ ಬಿ.ಎಸ್ಸಿ-ಬಿ.ಎಡ್ ವಿಷಯಗಳ ಪದವಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ.

ಅಜೀಂ ಪ್ರೇಮ್ಜಿ ಫೌಂಡೇಷನ್ ಪ್ರಾಯೋಜಕತ್ವದಲ್ಲಿ ಬೆಂಗಳೂರು ಮತ್ತು ಭೋಪಾಲ್ನಲ್ಲಿರುವ ವಿಶ್ವವಿದ್ಯಾಲಯಗಳನ್ನು ನ್ಯಾಯಯುತ, ಸಮಾನ, ಮಾನವೀಯ ಮತ್ತು ಸುಸ್ಥಿರ ಸಮಾಜದ ನಿರ್ಮಾಣಕ್ಕಾಗಿ ಕೊಡುಗೆ ನೀಡುವ ಸ್ಪಷ್ಟ ಸಾಮಾಜಿಕ ಉದ್ದೇಶದೊಂದಿಗೆ ಲಾಭರಹಿತ ಘಟಕಗಳಾಗಿ ಸ್ಥಾಪಿಸಲಾಗಿದೆ.
ಬೆಂಗಳೂರಿನ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯವು ಕರ್ನಾಟಕ ಸರ್ಕಾರದ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ ಕಾಯ್ದೆ 2010ರ ಅಡಿಯಲ್ಲಿ ಸ್ಥಾಪಿಸಲ್ಪಟ್ಟಿದ್ದು, ಭೋಪಾಲ್ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯವು ಮಧ್ಯಪ್ರದೇಶ ನಿಜಿ ವಿಶ್ವ ವಿದ್ಯಾಲಯ ದ್ವಿತೀಯ ಸಂಶೋಧನ್ ಅಧಿನಿಯಮ್, 2022ರ ನಿಬಂಧನೆಗಳ ಅಡಿಯಲ್ಲಿ ಸ್ಥಾಪಿಸಲ್ಪಟ್ಟಿದೆ.

Also read: ರೇಡಿಯಾಲಜಿ ಓದಿದ್ದೀರಾ? ಹಾಗಾದರೆ ಶಿವಮೊಗ್ಗದಲ್ಲಿ ನಿಮಗಿದೆ ಉದ್ಯೋಗಾವಕಾಶ

ರಾಷ್ಟೀಯ ಶಿಕ್ಷಣ ನೀತಿ 2020ರ ಅನುಗುಣವಾಗಿ ರೂಪಿಸಿ ವಿನ್ಯಾಸಗೊಳಿಸಲಾದ ಪ್ರವೇಶದಲ್ಲಿ ನಾಲ್ಕು ಸಂಯೋಜಿತ ಅಂಶಗಳಲ್ಲಿ ಪ್ರಧಾನ ವಿಷಯವೊಂದರ ವಿಶೇಷ ಅಧ್ಯಯನವನ್ನೊಳಗೊಂಡ ಶೈಕ್ಷಣಿಕ ಶಿಸ್ತು, ಉದ್ಯೋಗದ ಸಿದ್ಧತೆಯ ಭಾಗವಾಗಿ ಆಳವಾದ ಇಂಟರ್ನ್ಶಿಪ್ನೊಂದಿಗೆ ಸಂಯೋಜಿಸಲಾದ ಅಂತರ್-ಶಿಸ್ತೀಯ ಆಯಾಮ, ಸಾಮಥ್ರ್ಯವೃದ್ದಿಗಾಗಿ ಬುನಾದಿ ಕೋರ್ಸುಗಳು ಮತ್ತು ವಿಸ್ತೃತವಾದ ಆಸಕ್ತಿಯ ವಿಷಯಗಳ ಶೋಧನೆಗೆ ಪೂರಕವಾದ ಕ್ರೆಡಿಟ್ಗಳ ಆಯ್ಕೆಗೆ ಅವಕಾಶ.

ಕ್ಯಾಂಪಸ್ 4 ವರ್ಷಗಳ ಪದವಿಗಳು: ಭೋಪಾಲ್ನಲ್ಲಿ ಬಿ.ಎಸ್ಸಿ ಆನರ್ಸ್ (ಜೀವ ವಿಜ್ಞಾನ), ಬಿ.ಎ ಆನರ್ಸ್ (ಅರ್ಥಶಾಸ್ತ್ರ, ಇಂಗ್ಲಿಷ್, ಇತಿಹಾಸ, ಸಮಾಜ, ಮತ್ತು ವಿಜ್ಞಾನ). ಬೆಂಗಳೂರಿನಲ್ಲಿ ಬಿ.ಎ ಆನರ್ಸ್ (ಅರ್ಥಶಾಸ್ತ್ರ, ಇಂಗ್ಲಿಷ್, ಇತಿಹಾಸ, ತತ್ವಶಾಸ್ತ್ರ, ಸಮಾಜ ವಿಜ್ಞಾನ, ರಾಜಕೀಯ ಮತ್ತು ಅರ್ಥಶಾಸ್ತ್ರ), ಬಿ.ಎಸ್ಸಿ ಆನರ್ಸ್ (ಜೀವ ವಿಜ್ಞಾನ| ರಸಾಯನ ವಿಜ್ಞಾನ | ಗಣಿತ | ಭೌತ ವಿಜ್ಞಾನ | ಪರಿಸರ ವಿಜ್ಞಾನ ಮತ್ತು ಸುಸ್ಥಿರತೆ | ಮಾಹಿತಿ ವಿಜ್ಞಾನ) ಬಿ.ಎಸ್ಸಿ. ಬಿಎಡ್. (ಜೀವ ವಿಜ್ಞಾನ| ರಸಾಯನ ವಿಜ್ಞಾನ | ಗಣಿತ | ಭೌತ ವಿಜ್ಞಾನ)
ಪ್ರವೇಶ ಪ್ರಕ್ರಿಯೆ ಮತ್ತು ದಿನಾಂಕಗಳು: ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವೆಬ್ ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರನ್ನು ಮೊದಲ ಸುತ್ತಿನ ಲಿಖಿತ ಪರೀಕ್ಷೆ ಹಾಗೂ ಆ ನಂತರದಲ್ಲಿ ನಡೆಸಲಾಗುವ ವೈಯಕ್ತಿಕ ಸಂದರ್ಶನವನ್ನು ಆಧರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 6 ಮಾರ್ಚ್ 2024, ರಾಷ್ಟ್ರ ಮಟ್ಟದ ಪ್ರವೇಶ ಪರೀಕ್ಷೆ 7 ಏಪ್ರಿಲ್ 2024, ವೈಯಕ್ತಿಕ ಸಂದರ್ಶನ ಏಪ್ರಿಲ್ 2024, ಪ್ರವೇಶ ಪತ್ರ ನೀಡಿಕೆ ಮೇ 2024, ತರಗತಿಗಳ ಪ್ರಾರಂಭ ಜುಲೈ 2024
ಬೋಧನಾ ಶುಲ್ಕ ಮತ್ತು ವಸತಿ ವೆಚ್ಚಗಳನ್ನು ಒಳಗೊಂಡ ಅಗತ್ಯತೆ-ಆಧರಿತ ಹಣಕಾಸಿನ ನೆರವನ್ನು (ಪೂರ್ಣ ಅಥವಾ ಭಾಗಶಃ) ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ ನೀಡುತ್ತದೆ ಎಂದು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ವಿಳಾಸ: ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ, ಕನ್ಹಾಸಯ್ಯಾ, ಭೋಪಾಲ್, ಮಧ್ಯಪ್ರದೇಶ – 462 022 ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ, ಸರ್ಜಾಪುರ, ಬೆಂಗಳೂರು, ಕರ್ನಾಟಕ – 562 125 ಮೋ: 8971889988

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Azim Premji UniversityKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ರೇಡಿಯಾಲಜಿ ಓದಿದ್ದೀರಾ? ಹಾಗಾದರೆ ಶಿವಮೊಗ್ಗದಲ್ಲಿ ನಿಮಗಿದೆ ಉದ್ಯೋಗಾವಕಾಶ

Next Post

ಶಿಕ್ಷಣ ಜ್ಞಾನದ ಜೊತೆಗೆ ಕೌಶಲ್ಯವಿರಲಿ: ಚಂದ್ರಶೇಖರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕ್ಷಣ ಜ್ಞಾನದ ಜೊತೆಗೆ ಕೌಶಲ್ಯವಿರಲಿ: ಚಂದ್ರಶೇಖರ್

ಶಿಕ್ಷಣ ಜ್ಞಾನದ ಜೊತೆಗೆ ಕೌಶಲ್ಯವಿರಲಿ: ಚಂದ್ರಶೇಖರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

March 11, 2026
ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

March 11, 2026
ಶಿವಮೊಗ್ಗ | ತುಂಗಾ ನದಿ ನೀರಿನಲ್ಲಿ ಅಲ್ಯೂಮಿನಿಯಂ ಪ್ರಮಾಣ ಎಷ್ಟಿರಬೇಕು? ಈಗ ಎಷ್ಟಿದೆ?

ಶಿವಮೊಗ್ಗ | ತುಂಗಾ ನದಿ ನೀರಿನಲ್ಲಿ ಅಲ್ಯೂಮಿನಿಯಂ ಪ್ರಮಾಣ ಎಷ್ಟಿರಬೇಕು? ಈಗ ಎಷ್ಟಿದೆ?

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL