No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಧಿವೇಶನದಲ್ಲಿ ಬಿ.ಕೆ. ಹರಿಪ್ರಸಾದ್ ಅಸಭ್ಯ ವರ್ತನೆ: ಕಠಿಣ ಕ್ರಮಕ್ಕೆ ಬಿಜೆಪಿ ಯುವಮೋರ್ಚಾ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 28, 2026
in ಶಿವಮೊಗ್ಗ
0
ಅಧಿವೇಶನದಲ್ಲಿ ಬಿ.ಕೆ. ಹರಿಪ್ರಸಾದ್ ಅಸಭ್ಯ ವರ್ತನೆ: ಕಠಿಣ ಕ್ರಮಕ್ಕೆ ಬಿಜೆಪಿ ಯುವಮೋರ್ಚಾ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಧಾನ ಮಂಡಲದ ವಿಶೇಷ ಅಧಿವೇಶನದ #Special Session of the Legislature ವೇಳೆ ರಾಜ್ಯಪಾಲರ ವಿರುದ್ಧ ಅವಮಾನಕಾರಿ ಕೈಸೂಚನೆ ತೋರಿಸಿ, ಅಧಿವೇಶನದಲ್ಲಿ ಅಸಭ್ಯವಾಗಿ ವರ್ತಿಸಿದ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ #B K Hariprasad ಅವರ ಮೇಲೆ ಭಾರತೀಯ ದಂಡ ಸಂಹಿತೆ ಹಾಗೂ ಇತರ ಕಾನೂನು ವಿಧಿಗಳಡಿಯಲ್ಲಿ ತಕ್ಷಣ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಬಿಜೆಪಿ ನಗರ ಯುವಮೋರ್ಚಾ ವತಿಯಿಂದ ಇಂದು ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ಬಿ.ಕೆ.ಹರಿಪ್ರಸಾದ್ ಅವರ ಅವಮಾನಕಾರಿ, ಅಸಭ್ಯ, ಶಿಸ್ತುಬಾಹಿರ ವರ್ತನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯಪಾಲರು ರಾಜ್ಯದ ಸಂವಿಧಾನಾತ್ಮಕ ಮುಖ್ಯಸ್ಥರಾಗಿದ್ದು, ಸದನದೊಳಗೆ ಅವರ ವಿರುದ್ಧ ಈ ರೀತಿಯ ಕೈಸೂಚನೆ ತೋರಿಸುವುದು ಭಾರತದ ಸಂವಿಧಾನ, ವಿಧಾನ ಮಂಡಲದ ಶಿಸ್ತು, ಸಂಪ್ರದಾಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಮಾಡಿದ ಗಂಭೀರ ಅಪಮಾನವಾಗಿದ್ದು, ಈ ಕೃತ್ಯವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಮಾಡಿದ ಗಂಭೀರ ಅಪಮಾನವಾಗಿದೆ. ಇದು  ಸಂವಿಧಾನಾತ್ಮಕ ಹುದ್ದೆಯ ಗೌರವವನ್ನು ಕುಂದಿಸುವುದರ ಜೊತೆಗೆ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆತರುವಂತಹದಾಗಿದೆ.
ಮೇಲ್ಕಂಡ ಕೃತ್ಯವು ಪ್ರಾಥಮಿಕವಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 1530, 504, 505(1), 506 ಹಾಗೂ 34ರ ಅಡಿಯಲ್ಲಿ ಅಪರಾಧಕ್ಕೆ ಒಳಪಟ್ಟಿರುವುದು ಕಂಡು ಬರುತ್ತದೆ. ಆದ್ದರಿಂದ ಕೂಡಲೇ ವಿಧಾನಪರಿಷತ್ ಹಿರಿಯ ಸದಸ್ಯ ಹರಿಪ್ರಸಾದ್ ಅವರ ಮೇಲೆ ಸಂವಿಧಾನಾತ್ಮಕ ಹುದ್ದೆಗೆ ಅಗೌರವ ತಂದಿರುವ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಸಮ್ಮತ ಕ್ರಮ ಜರುಗಿಸಬೇಕೆಂದು ಬಿಜೆಪಿ ಯುವಮೋರ್ಚಾ ಒತ್ತಾಯ ಮಾಡಿದೆ.

ಈ ಸಂದರ್ಭದಲ್ಲಿ ಬಿಜೆಪಿ ನಗರ ಯುವಮೋರ್ಚಾ ಅಧ್ಯಕ್ಷರಾದ ರಾಹುಲ್ ಪಿ.ಬಿದಿರೆ, ನಗರ ಅಧ್ಯಕ್ಷ ಡಿ.ಮೋಹನ್‌ರೆಡ್ಡಿ, ಪ್ರಮುಖರಾದ ದೀನ್‌ದಯಾಳ್, ಕುಪೇಂದ್ರ, ಅಭಿಷೇಕ್, ದರ್ಶನ್, ಕಾರ್ತೀಕ್, ಕಿರಣ್, ಶಶಿಕುಮಾರ್, ಸುರೇಖಾ ಮುರಳೀಧರ್, ಶಾಂತಾ ಸುರೇಂದ್ರ, ರಶ್ಮಿಶ್ರೀನಿವಾಸ್, ಚೈತ್ರಾಪೈ, ಶ್ರೀನಾಗ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: B K HariprasadKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSpecial Session of the Legislatureಬಿ. ಕೆ. ಹರಿಪ್ರಸಾದ್ಮಲೆನಾಡು_ಸುದ್ಧಿವಿಧಾನ ಮಂಡಲದ ವಿಶೇಷ ಅಧಿವೇಶನಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಸುಗಮ ಸಂಚಾರಕ್ಕಾಗಿ ವೈಜ್ಞಾನಿಕ ಟ್ರಾಫಿಕ್ ವ್ಯವಸ್ಥೆಗೆ ಇಲಾಖೆ ಸಿದ್ಧತೆ

Next Post

ಫೆ.1ರಂದು ಮಲ್ನಾಡ್ ಓಪನ್ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫೆ.1ರಂದು ಮಲ್ನಾಡ್ ಓಪನ್ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ

ಫೆ.1ರಂದು ಮಲ್ನಾಡ್ ಓಪನ್ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಎಪ್ರಿಲ್ 4ರ ಶನಿವಾರ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

April 3, 2026
ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

April 3, 2026
“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

April 3, 2026
SWR Mysuru Division Excels with Record Passenger Revenue and Strong Commercial Growth

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ, ಹಲವು ಮೈಲಿಗಲ್ಲು

April 3, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಲಂಚದ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಧಿಕಾರಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ: ಕೋರ್ಟ್ ಆದೇಶ

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL