No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಿಮ್ಮ ಮಕ್ಕಳನ್ನು ಟಿವಿ, ಮೊಬೈಲ್, ದುಶ್ಚಟಗಳಿಂದ ದೂರವಿರಿಸುವುದು ಹೇಗೆ? ಇಲ್ಲಿದೆ ಸರಳ ವಿಧಾನ

ಖ್ಯಾತ ಮಕ್ಕಳ ತಜ್ಞ. ಎಂಎಲ್'ಸಿ ಡಾ.ಧನಂಜಯ ಸರ್ಜಿ ನೀಡಿದ ಅದ್ಭುತ ಸಲಹೆಗಳು ಇಲ್ಲಿವೆ

kalpa News by kalpa News
March 12, 2025
in ಬೆಂಗಳೂರು ನಗರ, ಶಿವಮೊಗ್ಗ
0
ಮಕ್ಕಳ ದೈಹಿಕ, ಮಾನಸಿಕ ಆರೋಗ್ಯ ಬಲ ಹೆಚ್ಚಿಸಲು ಇದನ್ನು ಕಡ್ಡಾಯ ಮಾಡಿ | MLC ಡಾ.ಸರ್ಜಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಬೆಂಗಳೂರು  |

ಇಂದಿನ ಕಾಲದ ಪೋಷಕರಿಗೆ ತಮ್ಮ ಮಕ್ಕಳ ವಿಚಾರದಲ್ಲಿ ಕಾಡುತ್ತಿರುವ ಸಾಮಾನ್ಯ ಸಮಸ್ಯೆಗಳಾದ ಟಿವಿ, ಮೊಬೈಲ್’ಗಳಿಂದ #TV, Mobile Addiction ಹಾಗೂ ದುಶ್ಚಟಗಳಿಂದ ದೂರವಿರಿಸುವುದು ಹೇಗೆ ಎಂಬ ಬಗ್ಗೆ ಮಕ್ಕಳ ತಜ್ಞರೂ ಆಗಿರುವ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಅದ್ಭುತ ಸಲಹೆಗಳನ್ನು ನೀಡಿದ್ದಾರೆ.

155ನೇ ವಿಧಾನಪರಿಷತ್ ಕಲಾಪದಲ್ಲಿ ಶಾಲಾ ಕಾಲೇಜುಗಳಲ್ಲಿ ಜಾರಿಗೆ ತರಬೇಕಾದ ನಿಯಮಗಳು ಹಾಗು ಪೋಷಕರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು.
ಮಕ್ಕಳಲ್ಲಿ ಟಿ.ವಿ ಮೊಬೈಲ್ ದೂರವಿರಿಸುವುದು ಹೇಗೆ?

ಮಕ್ಕಳಲ್ಲಿ ಹೆಚ್ಚುತ್ತಿರುವ ಟಿ.ವಿ ಮೊಬೈಲ್ ದುಶ್ಚಟದಿಂದ ಹೊರಬರಬೇಕಾದರೆ ಮೊದಲು ಪೋಷಕರು ಮಕ್ಕಳ ಎದುರು ಟಿ.ವಿ ನೋಡುವುದು, ಮೊಬೈಲ್ ಬಳುಸುವುದು ಕಡಿಮೆ ಮಾಡಬೇಕು, ಯಾಕೆಂದರೆ ಮಕ್ಕಳು ಪೋಷಕರು ಮಾಡುವುದನ್ನು ನೋಡಿ ಕಲಿಯುವುದು ಹೆಚ್ಚು, ಇನ್ನೊಂದು ಪುಸ್ತಕಗಳನ್ನು ಓದುವುದನ್ನು ಕಲಿಸಬೇಕು 30 ಪುಟ ಓದ್ದಿರೇ ಅವರ ಇಷ್ಟವಾದ ವಸ್ತುವನ್ನು ಕೊಡಿಸುವುದಾಗಿ ತಿಳಿಸಬೇಕು, ದಿನದಲ್ಲಿ ಎಷ್ಟು ಬಾರಿ ಮೊಬೈಲ್ ಬಳುಸತ್ತಾರೆ ಅನ್ನುವುದನ್ನು ಗಮನಿಸಬೇಕು ಎಂದು ಹೇಳಿದರು.

Also read: ಮಕ್ಕಳ ಮೆಮೊರಿ ಹೆಚ್ಚಿಸುವುದು ಹೇಗೆ? ಪ್ರತಿ ಪೋಷಕರೂ MLC ಡಾ.ಸರ್ಜಿ ಅವರ ಅದ್ಭುತ ಸಲಹೆ ಏನು?

ಮಕ್ಕಳನ್ನು ದುಶ್ಚಟದಿಂದ ದೂರವಿರಿಸುವುದು ಹೇಗೆ?

ಹದಿಹರೆಯದ ಮಕ್ಕಳು ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ಕಲಿಯುತ್ತಿದ್ದಂತೆ. ಇಂತಹ ಮಕ್ಕಳನ್ನು ಗುರುತಿಸಿ ಪ್ರತಿದಿನ ಡಾಕ್ಯುಮೆಂಟ್ ಬರೆಯುವ ಅಭ್ಯಾಸವನ್ನು ಶಾಲೆಗಳಲ್ಲಿ ರೂಢಿಗೆ ತರಬೇಕು, ದಿನಕ್ಕೆ ಒಂದು ನೀತಿಕಥೆಗಳನ್ನು ಓದುವ ಅಥವಾ ಹೇಳುವ ಅಭ್ಯಾಸವನ್ನು ಬೆಳಸಬೇಕು,
ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಮತ್ತು ಪೋಷಕರಿಗೆ ಸೈಕಲಾಜಿಕಲ್ ಕೌನ್ಸಲಿಂಗ್, ಮಕ್ಕಳ ಸಮಾಲೋಚನೆ, ಸ್ತಿçà ರೋಗ ತಜರಿಂದ ಸಮಾಲೋಚನೆಯನ್ನು ಶಿP್ಷÀಣ ಇಲಾಖೆಯಿಂದ ನಡೆಸಬೇಕು ಎಂದು ಹೇಳಿದರು.

ಇವುಗಳನ್ನು ಶಾಲಾ-ಕಾಲೇಜುಗಳಲ್ಲಿ ಜಾರಿಗೆ ತರಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಮಕ್ಕಳಿಗೆ ಪ್ರಾರ್ಥನೆ ಮಾಡುವುದನ್ನು ಕಲಿಸಬೇಕು

ಮಕ್ಕಳಿಗೆ ದಿನನಿತ್ಯ ಪ್ರಾರ್ಥನೆ ಮಾಡುವುದನ್ನು ಅಭ್ಯಾಸ ಮಾಡಿಸಬೇಕು, ಯಾಕೆ ಪ್ರಾರ್ಥನೆ ಮಾಡಿಸಬೇಕು ನಮ್ಮಲ್ಲಿ ಕಾನ್ಷಿಯಸ್ ಬ್ರೈನ್ ಮತ್ತು ಸಬ್ ಕಾನ್ಷಿಯಸ್ ಬ್ರೈನ್ ಸಬ್ ಕಾನ್ಷಿಯಸ್ ಬ್ರೈನ್ ಅತ್ಯಂತ ಪರ್ವ ಫುಲ್ ಬ್ರೈನ್ ದಿನದ ಚಟುವಟಿಕೆಗಳಲ್ಲಿ ಶೇ. 95 ರಷ್ಟು ಕೆಲಸ ಮಾಡುವುದು ಸಬ್ ಕಾನ್ಷಿಯಸ್ ಬ್ರೈನ್, ನಾವು ಪ್ರಾರ್ಥನೆ ಮಾಡುವುದು ಕೂಡ ಸಬ್ ಕಾನ್ಷಿಯಸ್ ಬ್ರೈನ್’ನಿಂದ ಹಾಗಾಗಿ ಮಕ್ಕಳಿಗೆ ಪ್ರಾರ್ಥನೆ ಮಾಡುವುದು ಕೂಡ ಅಭ್ಯಾಸ ಮಾಡುವುದು ಮುಖ್ಯ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Dr. Dhananjaya SarjiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMobile AddictionNews_in_KannadaNews_KannadaShimogaShivamogga/BangaloreShivamoggaNewsTVಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶಿವಮೊಗ್ಗ/ಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳ ಮೆಮೊರಿ ಹೆಚ್ಚಿಸುವುದು ಹೇಗೆ? ಪ್ರತಿ ಪೋಷಕರೂ MLC ಡಾ.ಸರ್ಜಿ ಅವರ ಅದ್ಭುತ ಸಲಹೆ ಏನು?

Next Post

ಮನೆಕಟ್ಟಿಕೊಳ್ಳಲು ಅವಕಾಶ ನೀಡದ ಪಿಡಿಓ ವಿರುದ್ಧ ಗ್ರಾಪಂ ಸದಸ್ಯನ ಏಕಾಂಗಿ ಪ್ರತಿಭಟನೆ

kalpa News

kalpa News

Next Post
ಮನೆಕಟ್ಟಿಕೊಳ್ಳಲು ಅವಕಾಶ ನೀಡದ ಪಿಡಿಓ ವಿರುದ್ಧ ಗ್ರಾಪಂ ಸದಸ್ಯನ ಏಕಾಂಗಿ ಪ್ರತಿಭಟನೆ

ಮನೆಕಟ್ಟಿಕೊಳ್ಳಲು ಅವಕಾಶ ನೀಡದ ಪಿಡಿಓ ವಿರುದ್ಧ ಗ್ರಾಪಂ ಸದಸ್ಯನ ಏಕಾಂಗಿ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL