Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿವಮೊಗ್ಗ ಮೂಲದ ವಿದುಷಿ ಲತಾ ಲಕ್ಷ್ಮೀಶ ಸಾರಥ್ಯದ 22ನೇ ರಂಗಪ್ರವೇಶ

ಯುವ ಕಲಾವಿದೆ ತನುಶ್ರೀ ಕುಲಕರ್ಣಿ ನರ್ತನ ಪ್ರಸ್ತುತಿ | ಬೆಂಗಳೂರಿನ ಪ್ರಭಾತ್ ರಂಗಮಂದಿರದಲ್ಲಿ ನೃತ್ಯ ಶಿವೆ

February 9, 2025
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಗರದ ಸಂಯೋಗ ಕನೆಕ್ಟಿಂಗ್  ಆರ್ಟ್ಸ್ ಸಂಸ್ಥೆಯ ವಿದುಷಿ ಲತಾ ಲಕ್ಷ್ಮೀಶ ಅವರ ಶಿಷ್ಯೆ ತನುಶ್ರೀ ಕುಲಕರ್ಣಿ ಭರತನಾಟ್ಯ ರಂಗ ಪ್ರವೇಶಕ್ಕೆ ಅಣಿಯಾಗಿದ್ದಾರೆ.

ಫೆ. 9ರಂದು ಬಸವೇಶ್ವರ ನಗರದ ಕೆಇಎ ಪ್ರಭಾತ ರಂಗಮಂದಿರದಲ್ಲಿ ಸಂಜೆ 5ಕ್ಕೆ ಹಮ್ಮಿಕೊಂಡಿರುವ ರಂಗ ಪ್ರಸ್ತುತಿ  ‘ನೃತ್ಯ ಶಿವೆ’ಗೆ ವಿದ್ಯಾಸಂಸ್ಕಾರ ಪ. ಪೂರ್ವ ಕಾಲೇಜು ಪ್ರಾಂಶುಪಾಲ ಜಿ.ವಿ. ವಿನಯ್, ವೈದ್ಯ ಮತ್ತು ಆಪ್ತ ಸಮಾಲೋಚಕ ಡಾ. ಗುರುರಾಜ ಪಾಟೀಲ, ತಂತ್ರಜ್ಞ ಶಶಿಧರ ಕುಲಕರ್ಣಿ ಮತ್ತು ಸಾಕ್ಷಿ ಕುಲಕರ್ಣಿ ಅವರು ಸಾಕ್ಷಿ ಯಾಗಲಿದ್ದಾರೆ.
ಹುಬ್ಬಳ್ಳಿ ಮೂಲದ ತನುಶ್ರೀ ಅವರು ಸದ್ಯ ಬೆಂಗಳೂರಿನ ಆಚಾರ್ಯ ಬೆಂಗಳೂರು -ಬಿ ಸ್ಕೂಲ್ ನಲ್ಲಿ ಎರಡನೇ ವರ್ಷದ ಬಿಕಾಂ ಪದವಿ  ಅಧ್ಯಯನ ಮಾಡುತ್ತಿದ್ದಾರೆ. ಶಿವಮೊಗ್ಗ ಮೂಲದ , ಸದ್ಯ ಬೆಂಗಳೂರಿನಲ್ಲಿರುವ ಖ್ಯಾತ ವಿದುಷಿ ಲತಾ ಲಕ್ಷ್ಮೀಶ ಅವರಲ್ಲಿ ಭರತನಾಟ್ಯ ತರಬೇತಿ ಪಡೆದು ಜೂನಿಯರ್ ಮತ್ತು ಸೀನಿಯರ್ ಹಂತದ ಪರೀಕ್ಷೆಗಳನ್ನು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಯಾಗಿದ್ದಾರೆ. ಇದೀಗ ಭರತನಾಟ್ಯ ವಿದ್ವತ್ ಪರೀಕ್ಷೆಗೆ ಅಭ್ಯಾಸ ಮುಂದುವರಿಸಿರುವುದು ವಿಶೇಷ. ಇದೇ ಸಂದರ್ಭದಲ್ಲಿ ತನುಶ್ರೀ ರಂಗಪ್ರವೇಶ ಮಾಡಲು ಅಣಿಯಾಗಿದ್ದಾರೆ. ಗುರು ವಿದುಷಿ ಲತಾ ಲಕ್ಷ್ಮೀಶ ಅವರ ಸಾರಥ್ಯದ 22ನೇ ರಂಗ ಪ್ರವೇಶ ಕಾರ್ಯಕ್ರಮವಿದು ಎಂಬುದು ವಿಶೇಷದಲ್ಲಿ ವಿಶೇಷ.

ತನುಶ್ರೀ ಕುಲಕರ್ಣಿ ಒಬ್ಬ ವಿಧೇಯ ವಿದ್ಯಾರ್ಥಿನಿ. ನೃತ್ಯದ ಬಗ್ಗೆ ಈಕೆಗೆ ಶ್ರದ್ಧೆ ಮತ್ತು ಉತ್ಸಾಹ ಎರಡೂ ಇದೆ. ಇಡೀ ಕುಟುಂಬವು ಕಲಾರಾಧನೆಗೆ ಬದ್ಧವಾಗಿರುವುದರಿಂದ ತನುಶ್ರೀ ಭವಿಷ್ಯದಲ್ಲೂ ಭರತನಾಟ್ಯ ಕಲೆಯನ್ನು ಉಳಿಸಿ- ಬೆಳೆಸುವ ಸಂಪೂರ್ಣ ಭರವಸೆ ಇದೆ.
-ವಿದುಷಿ ಲತಾ ಲಕ್ಷ್ಮೀಶ, ಸಂಯೋಗ ಕನೆಕ್ಟಿಂಗ್  ಆರ್ಟ್ಸ್ ಸಂಸ್ಥೆ, ಬೆಂಗಳೂರು

ಹಲವೆಡೆ ಪ್ರದರ್ಶನ
ತನುಶ್ರೀ ಕುಲಕರ್ಣಿ ಭರತನಾಟ್ಯವನ್ನು ಬದುಕಿನ ಅವಿಭಾಜ್ಯ ಅಂಗವಾಗಿಸಿಕೊಂಡು ಈಗಾಗಲೇ ಮೈಸೂರು ದಸರಾ, ತಿರುಪತಿ, ಪಾಂಡಿಚೆರಿ ಮತ್ತು ಆನೆಗೊಂದಿ ಉತ್ಸವಗಳಂಥ ಪ್ರತಿಷ್ಠಿತ ವೇದಿಕೆಗಳಲ್ಲಿ ತಮ್ಮ ಕಲಾ ಪ್ರೌಢಿಮೆಯನ್ನು ಗುರುವಿನೊಂದಿಗೆ ಪಡ ಮೂಡಿಸಿದ್ದಾರೆ ಎಂಬುದು ಹೆಮ್ಮೆ ಎನಿಸಿದೆ. ಅನೇಕ ಪ್ರಶಸ್ತಿ, ಪುರಸ್ಕಾರ ಮತ್ತು ಬಹುಮಾನಗಳು ಈ ಯುವ ಕಲಾವಿದೆಗೆ ಅರಸಿ ಬಂದಿವೆ.

ಹಿಮ್ಮೇಳ
ರಂಗಪ್ರವೇಶಕ್ಕೆ ನಟುವಾಂಗದಲ್ಲಿ ವಿದುಷಿ ಲತಾ, ಗಾಯನದಲ್ಲಿ ವಿದ್ವಾಂಸ ನಂದ ಕುಮಾರ, ಮೃದಂಗದಲ್ಲಿ ಜನಾರ್ದನ, ವೀಣೆಯಲ್ಲಿ ಗೋಪಾಲ ವೆಂಕಟರಮಣ, ಕೊಳಲು ವಾದನದಲ್ಲಿ ಜಯರಾಮ ಮತ್ತು ಖಂಜಿರದಲ್ಲಿ ವಿದ್ಯಾಸಾಗರ ಹಿಮ್ಮೇಳ ಸಹಕಾರ ನೀಡಲಿದ್ದಾರೆ.
ನರ್ತನ ಪ್ರಸ್ತುತಿ ವಿವರ
ಕಲಾವಿದೆ ತನುಶ್ರೀ ಅವರು ಆರಂಭಿ ರಾಗದ ಪುಷ್ಪಾಂಜಲಿಯೊಂದಿಗೆ ನರ್ತನ ಪ್ರಸ್ತುತಿ ಆರಂಭಿಸಲಿದ್ದಾರೆ.ಅಭೇರಿ ರಾಗದ ಅಭಂಗ, ತೋಡಿರಾಗದ ವರ್ಣ ಗಳಲ್ಲಿ ಕಲಾಭಿವೃತ್ತಿಯನ್ನು ಪಡಮೂಡಿಸಲಿದ್ದಾರೆ. ರೇವತಿರಾಗದ ಕೃತಿ, ದೇವರ ನಾಮ ನಂತರ ದೇಶ್ ರಾಗದ ತಿಲ್ಲಾನದೊಂದಿಗೆ ಭರತನಾಟ್ಯ ಪ್ರದರ್ಶನಕ್ಕೆ ಮಂಗಳ ಹಾಡಲಿದ್ದಾರೆ.

ಕಲಾರಾಧನೆಗೆ ಬದ್ಧವಾದ ಕುಟುಂಬ
ತಂತ್ರಜ್ಞ ಶಶಿಧರ ಕುಲಕರ್ಣಿ ಮತ್ತು ಗೃಹಿಣಿ ಸಾಕ್ಷಿ ಕುಲಕರ್ಣಿ ಅವರ ಪುತ್ರಿ ತನುಶ್ರೀಗೆ ಭರತನಾಟ್ಯ ಎಂದರೆ ಅದೊಂದು ಪ್ಯಾಷನ್. ವಿದ್ವತ್ ಪರೀಕ್ಷೆ ನಂತರ ತನ್ನದೇ ಆದ ಕಲಾಬದುಕನ್ನು ಕಟ್ಟಿಕೊಳ್ಳಲು ಸಂಕಲ್ಪ ಮಾಡಿದ್ದಾರೆ. ತಾಯಿಯ ಅಪೇಕ್ಷೆಯಂತೆ ನೃತ್ಯ ಕಲಿಕೆಗೆ ಅಡಿ ಇಟ್ಟ ಈಕೆಗೆ ತಂದೆ ಶಶಿಧರ ಅವರ ಸಂಪೂರ್ಣ ಬೆಂಬಲ ಮತ್ತು ಶ್ರೀರಕ್ಷೆ ಇದೆ ಎಂಬುದನ್ನು ಧನ್ಯತೆಯಿಂದ ಸ್ಮರಿಸಿಕೊಳ್ಳುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ತನುಶ್ರೀ ಕುಲಕರ್ಣಿಬೆಂಗಳೂರುಭರತನಾಟ್ಯರಂಗ ಪ್ರವೇಶಸಂಯೋಗ ಕನೆಕ್ಟಿಂಗ್  ಆರ್ಟ್ಸ್ ಸಂಸ್ಥೆ
Previous Post

ಶಿವಮೊಗ್ಗ | ಪತಿಯ ಸಮವಸ್ತ್ರ ಅಪ್ಪಿ ಕಣ್ಣೀರು ಹಾಕಿದ ವೀರಯೋಧ ಮಂಜುನಾಥ್ ಪತ್ನಿ ಕಲ್ಪಿತಾ

Next Post

ಇನ್ಮೇಲೆ ನಿಮ್ಮ ಕಿಡ್ನಿ ಸೇಫ್ | ಇದು ಮೆಡಿಕವರ್ ಆಸ್ಪತ್ರೆ ಪ್ಲಾನ್ | ನಿಮಗಾಗಿ ಇಲ್ಲಿದೆ ವಿಶೇಷ ಹೆಲ್ತ್ ಪ್ಯಾಕೇಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇನ್ಮೇಲೆ ನಿಮ್ಮ ಕಿಡ್ನಿ ಸೇಫ್ | ಇದು ಮೆಡಿಕವರ್ ಆಸ್ಪತ್ರೆ ಪ್ಲಾನ್ | ನಿಮಗಾಗಿ ಇಲ್ಲಿದೆ ವಿಶೇಷ ಹೆಲ್ತ್ ಪ್ಯಾಕೇಜ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!