Friday, July 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬ್ಯೂಟಿಷಿಯನ್ಸ್‌ ಸಂಕಷ್ಟಕ್ಕೆ ಸ್ಪಂದಿಸುವಂತೆ ಸರ್ಕಾರಕ್ಕೆ ಮನವಿ

June 7, 2021
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಲಾಕ್‌ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಮಹಿಳಾ ಬ್ಯೂಟಿಷಿಯನ್ಸ್‌ ಕೆಲಸಗಾರರಿಗೆ ಮತ್ತು ಮಾಲೀಕರಿಗೆ ಸರ್ಕಾರ ನೆರವು ನೀಡಬೇಕು ಎಂದು ಶಿವಮೊಗ್ಗ ಬ್ಯೂಟಿಷಿಯನ್ಸ್‌ ಅಸೋಸಿಯೇಷನ್ ಆಗ್ರಹಿಸಿದೆ.
ಕೋವಿಡ್‌ನ ಲಾಕ್‌ಡೌನ್ ಸಂದರ್ಭದಲ್ಲಿ ಮಹಿಳಾ ಬ್ಯೂಟಿಷಿಯನ್ಸ್‌ಗಳು ಕೂಡ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ. ಬ್ಯೂಟಿಪಾರ್ಲರನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ ಇವರಿಗೆ ಈಗ ಕಳೆದ 2 ವರ್ಷಗಳಿಂದ ಜೀವನ ನಡೆಸುವುದೇ ಕಷ್ಟಕರವಾಗಿದೆ. ನಗರದಲ್ಲಿ ಸುಮಾರು 250ಕ್ಕೂ ಹೆಚ್ಚು ಮಹಿಳೆಯರು ಈ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈಗ ಎಲ್ಲರೂ ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದರು.

ಲಾಕ್‌ಡೌನ್ ಸಂದರ್ಭದಲ್ಲಿ ಯಾವ ಅನುದಾನವು ನಮಗೆ ಸಿಗಲಿಲ್ಲ. ನಮಗೆ ಗುರುತಿನ ಚೀಟಿಯೂ ಇಲ್ಲ, ಬಾಡಿಗೆ ಕಟ್ಟಲು ಆಗುತ್ತಿಲ್ಲ ಮತ್ತು ಬ್ಯೂಟಿ ಪಾರ್ಲರ್‌ಗಾಗಿ ಖರೀದಿಸಿದ ವಸ್ತುಗಳು ಕೂಡ ಹಾಳಾಗಿವೆ. ಅಲ್ಲದೆ ಸಿಬ್ಬಂದಿಗಳು ಕೂಡ ತುಂಬಾ ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರ ಕೂಡ ತಮ್ಮ ನೆರವಿಗೆ ಬರಬೇಕು. ನಮಗೂ ಪರಿಹಾರ ನೀಡಬೇಕು ಮತ್ತು ದಿನಸಿ ಕಿಟ್ ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸಬೇಕು ಅಲ್ಲದೆ ನಮಗೂ ಕೂಡ ದಿನಕ್ಕೆ 3 ಗಂಟೆಗಳ ಕಾಲವಾದರೂ ಅಂಗಡಿ ತೆರೆಯಲು ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.ಪ್ರಮುಖರಾದ ವಾಣಿ, ಎನ್. ನಾಗವೇಣಿ, ಟಿ.ಆರ್. ಭಾಗ್ಯ, ಪದ್ಮಾ, ಗೀತಾ ಎಸ್, ಅಪರ್ಣಾ ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BeauticianBeautiesBeauty ParlorKannada News WebsiteLatest News KannadaLocal NewsMalnad NewsShimogaShivamoggaShivamogga Newsಬ್ಯೂಟಿ ಪಾರ್ಲರ್ಬ್ಯೂಟಿಷಿಯನ್ಸ್‌ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Previous Post

ತೀರ್ಥಹಳ್ಳಿ: ಕೊರೋನಾ ಸೋಂಕಿತರಿಗೆ ಹಾಡು ಹಾಡಿ ಧೈರ್ಯ ತುಂಬಿದ ಸ್ಯಾಂಡಲ್’ವುಡ್ ನಟ

Next Post

ಲಸಿಕೆ ಖರೀದಿಸಲು 1 ಕೋಟಿ ರೂ. ಮಂಜೂರು ಮಾಡಿ: ಡಿಸಿಗೆ ಶಾಸಕ ಸಂಗಮೇಶ್ವರ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಲಸಿಕೆ ಖರೀದಿಸಲು 1 ಕೋಟಿ ರೂ. ಮಂಜೂರು ಮಾಡಿ: ಡಿಸಿಗೆ ಶಾಸಕ ಸಂಗಮೇಶ್ವರ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಟ್ರಕ್-ಕಾರು ಮುಖಾಮುಖಿ ಢಿಕ್ಕಿ: ನಾಲ್ವರು ಸಾವು

July 25, 2025

ಶೀಘ್ರ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ

July 25, 2025
Internet Image

ಗಮನಿಸಿ! ಜು.26, 27ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 25, 2025

ಶಿವಮೊಗ್ಗ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೇಂದ್ರದ ಮುಂದೆ ಎಂಪಿ ರಾಘವೇಂದ್ರ ಮಹತ್ವದ ಬೇಡಿಕೆ

July 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಟ್ರಕ್-ಕಾರು ಮುಖಾಮುಖಿ ಢಿಕ್ಕಿ: ನಾಲ್ವರು ಸಾವು

July 25, 2025

ಶೀಘ್ರ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ

July 25, 2025
Internet Image

ಗಮನಿಸಿ! ಜು.26, 27ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!