No Result
View All Result
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
English Articles

SWR Opens Makajipalli–Dharmavaram Double Line Project

by ಕಲ್ಪ ನ್ಯೂಸ್
February 23, 2026
0

Kalpa Media House  |  Hubli  | South Western Railway has successfully commissioned the 30.04 km doubling section between Makajipalli and...

Read moreDetails
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
  • Advertise With Us
  • Grievances
  • About Us
  • Contact Us
Monday, February 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾರ್ಪೊರೇಟ್ ಗೆ ಹೊಂದಿಕೆಯಾಗುವ ಇಂಜಿನಿಯರ್’ಗಳಾಗಿ: ಪ್ರಾಂಶುಪಾಲ ವಿಜಯಕುಮಾರ್

ಜೆ.ಎನ್.ಎನ್.ಸಿ.ಇ : ಸಿಇಟಿ ಸಂವಾದ | ವಿದ್ಯಾರ್ಥಿಗಳಿಗೆ ಶಿಕ್ಷಣ ತಜ್ಞರ ಟಿಪ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 15, 2025
in ಶಿವಮೊಗ್ಗ
0
ಕಾರ್ಪೊರೇಟ್ ಗೆ ಹೊಂದಿಕೆಯಾಗುವ ಇಂಜಿನಿಯರ್’ಗಳಾಗಿ: ಪ್ರಾಂಶುಪಾಲ ವಿಜಯಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶೈಕ್ಷಣಿಕ ವೇಳಾಪಟ್ಟಿಗೆ ಸೀಮಿತವಾಗದೆ ಕಾರ್ಪೊರೇಟ್ ವಲಯಕ್ಕೆ ತಕ್ಕಂತಹ ಇಂಜಿನಿಯರ್ ಗಳಾಗಿ ರೂಪಗೊಳ್ಳುವತ್ತ ಯೋಜಿಸಿ ಎಂದು ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ. ವಿಜಯಕುಮಾರ್ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಿಇಟಿ/ಕಾಮೆಡ್ – ಕೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತದಲ್ಲಿ ಪ್ರತಿ ವರ್ಷ 13 ಲಕ್ಷ ಇಂಜಿನಿಯರಿಂಗ್ ಸೀಟುಗಳು ಭರ್ತಿಯಾಗುತ್ತಿದೆ.‌  ಅದರಲ್ಲಿ 3 ಲಕ್ಷ ಜನಕ್ಕೆ ಮಾತ್ರ ಉದ್ಯೋಗವಕಾಶ ಸಿಗುತ್ತದೆ‌.‌ ಕಾಲೇಜಿನ ಪ್ಲೇಸ್ಮೆಂಟ್ ಸಂದರ್ಭದಲ್ಲಿ ಉದ್ಯೋಗ ನೀಡುವ ಸಂಸ್ಥೆಗಳು, ಕೌಶಲ್ಯತೆಯ ಆಧಾರದಲ್ಲಿ ಉದ್ಯೋಗ ನೀಡುತ್ತೇವೆ ವಿನಃ, ನಿಮ್ಮ ಅಂಕ ಪಟ್ಟಿ ನಮಗೆ ಬೇಡ ಎಂದು ಸ್ಪಷ್ಟವಾಗಿ ಹೇಳಿಬಿಡುತ್ತದೆ.

ಇಂದಿನ ಕಾರ್ಪೊರೇಟ್ ವಲಯ, ಪದವೀಧರ ಯುವ ಸಮೂಹದಿಂದ ಕೌಶಲ್ಯಾಧಾರಿತ ವ್ಯಕ್ತಿತ್ವ ಬಯಸುತ್ತಿದ್ದೆ, ಅದರೆ ಪೋಷಕರು ಕೇವಲ ಕೋರ್ಸ್ ಗಳ ಮೇಲೆ ಅವಲಂಬಿತರಾಗುತ್ತಿದ್ದಾರೆ. ಎಲ್ಲಾ ಕೋರ್ಸುಗಳು ತನ್ನದೇ ಆದ ವಿಫುಲ ಅವಕಾಶ ಹೊಂದಿದ. ಕೆಲವೇ ಕೋರ್ಸ್ ಗಳಿಂದ ಭವಿಷ್ಯ ಸಾಧ್ಯ ಎಂಬ ಭ್ರಮೆ ಬೇಡ.

ಪಕ್ಕದ ಮನೆಯವರು ನಮಗೆ ಪ್ರೇರಣೆಯಲ್ಲ. ನಮ್ಮಲ್ಲಿರುವ ಕೌಶಲ್ಯತೆ ಗುಣಲಕ್ಷಣಕ್ಕೆ ತಕ್ಕಂತೆ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಮುಂದೆ ಉದ್ಯೋಗ ಸಂಸ್ಥೆಗಳು ನಿಮ್ಮ ಬಯೋಡೆಟಾ ಕೇಳುವುದಿಲ್ಲ, ವಿದ್ಯಾರ್ಥಿ ಜೀವನದಲ್ಲಿ ರೂಪಿಸಿದ ನಾವೀನ್ಯ ಉತ್ಪನ್ನಗಳಿಗೆ ಹೆಚ್ಚು ಪ್ರಾಧಾನ್ಯತೆ ನೀಡುತ್ತಾರೆ.

ಪಿಯು ಪರೀಕ್ಷೆ ನಂತರ ಇಂಜಿನಿಯರಿಂಗ್ ಪ್ರವೇಶಾತಿ ಪಡೆದು ತರಗತಿಗಳು ಪ್ರಾರಂಭವಾಗುವ ಹೊತ್ತಿಗೆ ಸುಮಾರು ಐದು ತಿಂಗಳ‌ ಕಾಲಾವಕಾಶ ಸಿಗುತ್ತದೆ. ಅಂತಹ ಅವಕಾಶಗಳನ್ನು ನಾವೀನ್ಯತೆಗೆ ಪೂರಕವಾಗಿರುವ ಕಾಲೇಜು ಕೋರ್ಸ್‌ಗಳನ್ನು ಹುಡುಕಲು ಬಳಸಿಕೊಳ್ಳಿ.
ಇಂಜಿನಿಯರಿಂಗ್ ನಲ್ಲಿ ಪಡೆಯುವ 8 ಅಂಕ ಪಟ್ಟಿಗಳ ಜೊತೆಗೆ, ನಿಮ್ಮ ಕೌಶಲ್ಯತೆಗೆ ಅನುಗುಣವಾದ 8 ಬಾಹ್ಯ ಪ್ರಮಾಣ ಪತ್ರಗಳನ್ನು ಪಡೆಯಲು ಶ್ರಮಿಸಿ. ಅದರಲ್ಲಿ ಕಲೆ, ಸಾಂಸ್ಕೃತಿಕ, ನಾವೀನ್ಯ ವಿಚಾರಗಳು ಒಳಗೊಂಡಿರಲಿ ಎಂದು ಸಲಹೆ ನೀಡಿದರು.

ಸಿಇಟಿ ಹಾಗೂ ಕಾಮೆಡ್ ಕೆ ಕುರಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ನರೇಂದ್ರ ವಿಶೇಷ ಮಾಹಿತಿ ನೀಡಿದರು.

ಶಿಕ್ಷಣ ತಜ್ಞರ ಟಿಪ್ಸ್ :

  • ಆಪ್ಷನ್ ಎಂಟ್ರಿ ಮಾಡುವ ಮುನ್ನ ಕೆಇಎ ನೀಡುವ ಸೀಕ್ರೆಟ್ ಕೀ ಭದ್ರವಾಗಿ ಕಾಪಾಡಿಕೊಳ್ಳಿ.
  • ಪ್ರತಿದಿನ ಕೆಇಎ ವೆಬ್ಸೈಟ್ ಭೇಟಿ ನೀಡಿ ಹೊಸ ಪ್ರಕಟಣೆಗಳ ಬಗ್ಗೆ ತಿಳಿದುಕೊಳ್ಳಿ.
  • ಕಾಲೇಜುಗಳ ಮಾನ್ಯತೆ, ಬೋಧನಾ ಕ್ರಮ, ಉದ್ಯೋಗವಕಾಶ, ಹಾಸ್ಟಲ್ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಿ.
  • ಕೋರ್ಸ್ ಮುಖ್ಯವೊ ಕಾಲೇಜು ಮುಖ್ಯವೊ ಎಂದು ಈಗಲೇ ನಿರ್ಧರಿಸಿಕೊಳ್ಳಿ.
  • ಕೆಇಎ ವೆಬ್ಸೈಟ್ ಮೂಲಕ ಹಿಂದಿನ ವರ್ಷಗಳ ಕಾಲೇಜು ಮತ್ತು ಕೋರ್ಸ್‌ಗಳ ಕಟ್‌ಆಫ್ ತಿಳಿಯಿರಿ.
  • ಸೀಟ್ ಮ್ಯಾಟ್ರಿಕ್ಸ್ ಗಳ ಬಗ್ಗೆ ತಿಳಿದುಕೊಳ್ಳಿ.
  • ಶುಲ್ಕ ಪಾವತಿಸುವ ಚಲನ್‌ಗಳನ್ನು ನಿಮ್ಮ ಖಾತೆ ಯಿರುವ ಬ್ಯಾಂಕ್‌ಗಳಿಂದ ಪಾವತಿಸಿ.
  • ಕೆಇಎ ನೀಡುವ ಕಾಲೇಜು ಪ್ರವೇಶಾತಿ ಆದೇಶ ಮರೆಯದೆ ಡೌನ್‌ಲೋಡ್ ಮಾಡಿಕೊಳ್ಳಿ.

ಕಾರ್ಯಕ್ರಮದಲ್ಲಿ ಕಾಲೇಜಿನ ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಪ್ರವೇಶಾತಿ ಸಮಿತಿ ಮುಖ್ಯಸ್ಥರಾದ ಡಾ. ಸುರೇಂದ್ರ, ರಸಾಯನವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮೋಯಿನುದ್ದಿನ್ ಖಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಆಡಳಿತ ವಿಭಾಗದ ಎನ್.ಜಿ.ಸತೀಶ್ ಪ್ರಾರ್ಥಿಸಿ, ಹೇಮಲತ.ಎನ್.ಎಸ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ತರಗತಿಗಳು ಯೋಚನಾ ಲಹರಿಯನ್ನು ಉನ್ನತಗೊಳಿಸುತ್ತವೆ: ನಾಗಭೂಷಣ್

Next Post

ಬೆಂಗಳೂರು | ನಂಜನಗೂಡು ರಾಯರ ಮಠದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ನಂಜನಗೂಡು ರಾಯರ ಮಠದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

ಬೆಂಗಳೂರು | ನಂಜನಗೂಡು ರಾಯರ ಮಠದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

February 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

February 23, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ನೈಋತ್ಯ ರೈಲ್ವೆ | ಮಕ್ಕಾಜಿಪಲ್ಲಿ – ಧರ್ಮಾವರಂ ಜೋಡಿ ಮಾರ್ಗ ಕಾರ್ಯಾರಂಭ

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL