Thursday, August 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಾಲೆ ಆರಂಭಕ್ಕೆ ಎಲ್ಲರಿಂದಲೂ ಅತ್ಯುತ್ತಮ ಪ್ರತಿಕ್ರಿಯೆ: ಶಿಕ್ಷಣ ಸಚಿವ ನಾಗೇಶ್ ಸಂತಸ

October 26, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಒಂದರಿಂದ 5ನೇ ತರಗತಿ ಶಾಲೆಗಳ ಆರಂಭಕ್ಕೆ ಮಕ್ಕಳು, ಪಾಲಕರು ಹಾಗೂ ಶಿಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ ನಾಗೇಶ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಸೋಮವಾರದಿಂದ (ಅ.25) 1ರಿಂದ 5ನೇ ತರಗತಿ ಶಾಲೆಗಳು ಆರಂಭ ಹಿನ್ನೆಲೆಯಲ್ಲಿ ಶಿವಮೊಗ್ಗದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಸುದ್ದಿಗಾರರ ಜೊತೆ ಸಚಿವರು ಮಾತನಾಡಿದರು.
‘ಶಾಲೆಗಳ ಆರಂಭದ ಮೊದಲ ದಿನ ಮಕ್ಕಳು ಮತ್ತು ಶಿಕ್ಷಕರು ಅತ್ಯಂತ ಉತ್ಸಾಹದಿಂದ ಶಾಲೆಗೆ ಬಂದಿದ್ದಾರೆ. ಮೊದಲ ದಿನವನ್ನು ಹಬ್ಬದಂತೆ ಸಂಭ್ರಮಿಸಲಾಗಿದೆ. ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿದೆ. ಹಲವು ಶಾಲೆಗಳಿಗೆ ಜನಪ್ರತಿನಿಧಿಗಳು ತೆರಳಿ ಹೂವು, ಚಾಕೋಲೇಟ್, ಸಿಹಿ ತಿನಿಸು ನೀಡಿ ಮಕ್ಕಳನ್ನು ಸ್ವಾಗತಿಸಿದ್ದಾರೆ. ಶಾಲೆ ಆರಂಭಕ್ಕೆ ಎಲ್ಲರಿಂದಲೂ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿಕ್ಷಣಕ್ಕೆ ನಮ್ಮಲ್ಲಿ ಅತಿ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎನ್ನುವುದಕ್ಕೆ ಇಂದಿನ ಬೆಳವಣಿಗೆಗಳು ಸಾಕ್ಷಿ’ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.

‘ಹಂತ ಹಂತವಾಗಿ ಪಿಯು ತರಗತಿಗಳು ಮತ್ತು 10ರಿಂದ 6ನೇ ತರಗತಿಗಳನ್ನು ಆರಂಭಿಸಲಾಗಿದೆ. ಅ.25ರಿಂದ 1ರಿಂದ 5ನೇ ತರಗತಿ ಶಾಲೆಗಳನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್­ಕೆಜಿ, ಯುಕೆಜಿ ಆರಂಭಿಸುವ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಟಾಸ್ಕ್­ಫೋರ್ಸ್ ಸಭೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ’ ಎಂದು ಸಚಿವರು ನುಡಿದರು.

‘ಪಿಯು ಮತ್ತು ಶಾಲಾ ಪಠ್ಯಕ್ರಮ ಕಡಿತಗೊಳಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚುವರಿ ಪಾಠ ಮಾಡಿಸಿ ಪಠ್ಯಕ್ರಮ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಪಠ್ಯಕ್ರಮ ಕಡಿತಗೊಳಿಸುವುದು ಸೂಕ್ತವಲ್ಲ’ ಎಂದು ಸಚಿವರು ಹೇಳಿದರು.

‘ಪ್ರತಿಭಟನೆ ನಡೆಸುತ್ತಿರುವ ಶಿಕ್ಷಕರ ಜೊತೆ ಎರಡ್ಮೂರು ಬಾರಿ ಮಾತುಕತೆ ಆಗಿದೆ. ಪರೀಕ್ಷೆ ಇಲ್ಲದೇ ಮುಂಬಡ್ತಿಗೆ ಬೇಡಿಕೆ ಇಟ್ಟಿದ್ದಾರೆ. ಆದರೆ, ಇಲಾಖೆಯ ನಿಯಮಾನುಸಾರ ಪರೀಕ್ಷೆ ನಡೆಸಿ ಮುಂಬಡ್ತಿ ನೀಡಬೇಕಾಗಿದೆ. ಗುಣಮಟ್ಟದ ಶಿಕ್ಷಣಕ್ಕೆ ಪರೀಕ್ಷೆ ಅನಿವಾರ್ಯ. ಇದನ್ನು ಗಣನೆಗೆ ತೆಗೆದುಕೊಂಡು ಶಿಕ್ಷಕರು ಪರೀಕ್ಷೆ ತೆಗೆದುಕೊಂಡು ಮುಂಬಡ್ತಿ ಪಡೆದುಕೊಳ್ಳುತ್ತಾರೆ’ ಎಂಬ ವಿಶ್ವಾಸವಿದೆ ಎಂದು ಸಚಿವರು ನುಡಿದರು.

‘ಶಾಲಾ ಕಟ್ಟಡ, ಕೊಠಡಿ ನಿರ್ಮಾಣ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕುರಿತು ಸಾಕಷ್ಟು ಚರ್ಚೆಗಳು, ಆಲೋಚನೆಗಳನ್ನು ಮಾಡಲಾಗುತ್ತಿದೆ. ಅದರ ಜೊತೆಗೆ ಶಾಸಕರು ಮತ್ತು ಸಾರ್ವಜನಿಕರು ಕೂಡ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಬೇಕು’ ಎಂದು ಸಚಿವರು ಹೇಳಿದರು.

ಶಿವಮೊಗ್ಗದ ಗಾಡಿಕೊಪ್ಪ ತಾಂಡ, ಮಲವಗೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೀರಮಟ್ಟಿ ಕಿರಿಯ ಪ್ರಾಥಮಿಕ ಶಾಲೆಗೆ ಸಚಿವರು ಭೇಟಿ ನೀಡಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆ ಸಂವಾದ ನಡೆಸಿದರು. ಎಲ್ಲ ಶಾಲೆಗಳಲ್ಲಿ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಸಚಿವರು ಅಧಿಕಾರಿಗಳು ಮತ್ತು ಶಿಕ್ಷಕರಿಗೆ ಸೂಚನೆ ನೀಡಿದರು.

ಸಂಜೆವರೆಗೆ ಶಾಲೆ ಇರಲಿ ಎಂದ ಮಕ್ಕಳು:
‘ತರಗತಿಗಳು ಮಧ್ಯಾಹ್ನದವರೆಗೆ ಇರಬೇಕಾ ಅಥವಾ ಸಂಜೆವರೆಗೆ ಇರಬೇಕಾ? ಎಂದು ಮಕ್ಕಳನ್ನು ಸಚಿವರು ಕೇಳಿದಾಗ, ‘ಸಂಜೆವರೆಗೆ ತರಗತಿ ನಡೆಸಿ’ ಎಂದು ಮಕ್ಕಳು ಹೇಳಿದರು.

‘ಶಾಲೆಗಳನ್ನು ನವೆಂಬರ್ ಮೊದಲ ವಾರದಿಂದ ಸಂಜೆವರೆಗೆ ನಡೆಸಲಾಗುತ್ತದೆ. ಎಲ್ಲರೂ ಮಾಸ್ಕ್ ಧರಿಸಬೇಕು. ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು’ ಎಂದು ಸಚಿವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister NageshNews in KannadaNews KannadaSchool openShimogaShivamoggaShivamogga Newsಮಲೆನಾಡು_ಸುದ್ಧಿಶಾಲೆ ಆರಂಭಶಿಕ್ಷಣ ಸಚಿವ ನಾಗೇಶ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪೂರ್ವಿಜರ ಕಲಾಸಂಪತ್ತನ್ನು ಪೋಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ: ಸದಾಶಿವಪ್ಪ ಗೌಡರ ಅಭಿಪ್ರಾಯ

Next Post

ಸಾಗರ: ಅಕ್ರಮ ಗೋ ಕಳ್ಳರ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾಗರ: ಅಕ್ರಮ ಗೋ ಕಳ್ಳರ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಖಾಸಗಿ ವಾಹಿನಿ ಪತ್ರಕರ್ತನ ಮೇಲೆ ಹಲ್ಲೆ | ಮೂವರ ವಿರುದ್ಧ ದೂರು ದಾಖಲು

August 7, 2025

ಬಾಲ್ಯ ಕಾಯಿಲೆಯಿಂದ ಶಿಶುವಿನ ರಕ್ಷಣೆಗೆ ಸ್ತನ್ಯಪಾನ ಸಹಕಾರಿ | ಡಾ. ಪ್ರಶಾಂತ್ ವೀರಯ್ಯ

August 7, 2025

ದುರಂದ್ ಕಪ್’ನಲ್ಲಿ ಮಿಂಚಿದ ಬೆಂಗಳೂರು ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಪ್ರತಿಭೆ ಡಾನಿಯಲ್

August 7, 2025

ಶಿವಮೊಗ್ಗ | ಹೊಸನಗರದಲ್ಲಿ ಹೃದಯಾಘಾತಕ್ಕೆ 34 ವರ್ಷದ ವ್ಯಕ್ತಿ ಸಾವು

August 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಖಾಸಗಿ ವಾಹಿನಿ ಪತ್ರಕರ್ತನ ಮೇಲೆ ಹಲ್ಲೆ | ಮೂವರ ವಿರುದ್ಧ ದೂರು ದಾಖಲು

August 7, 2025

ಬಾಲ್ಯ ಕಾಯಿಲೆಯಿಂದ ಶಿಶುವಿನ ರಕ್ಷಣೆಗೆ ಸ್ತನ್ಯಪಾನ ಸಹಕಾರಿ | ಡಾ. ಪ್ರಶಾಂತ್ ವೀರಯ್ಯ

August 7, 2025

ದುರಂದ್ ಕಪ್’ನಲ್ಲಿ ಮಿಂಚಿದ ಬೆಂಗಳೂರು ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಪ್ರತಿಭೆ ಡಾನಿಯಲ್

August 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!