Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ಬಿಐಎಸ್ ಪ್ರಮಾಣೀಕರಣದಿಂದ ಅಡಿಕೆ ಹಾಳೆ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಲಭ್ಯ: ಗೋಪಿನಾಥ್ ಅಭಿಪ್ರಾಯ

September 8, 2023
in Army
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಅಡಿಕೆ ಹಾಳೆಯ ಉತ್ಪನ್ನಗಳಿಗೆ ಭಾರತೀಯ ಮಾನಕ ಬ್ಯೂರೋ(ಬಿಐಎಸ್) ಪ್ರಮಾಣೀಕರಣ ದೊರೆತರೆ ಈ ಉತ್ಪನ್ನಕ್ಕೆ ಉತ್ತಮ ಮಾರುಕಟ್ಟೆ, ಆದಾಯ ದೊರಕುವುದರೊಂದಿಗೆ ಮೌಲ್ಯ ಹೆಚ್ಚುತ್ತದೆ  ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ತಿಳಿಸಿದರು.

ಭಾರತೀಯ ಮಾನಕ ಬ್ಯುರೋ (ಬಿಐಎಸ್) BES ಧಾರವಾಡ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಶಿವಮೊಗ್ಗ ಜಿಲ್ಲಾ ಅಡಿಕೆ ಹಾಳೆ ಉತ್ಪನ್ನಗಳ ತಯಾರಕರು ಮತ್ತು ಮಾರಾಟಗಾರರ ಸಂಘದ ಸಹಭಾಗಿತ್ವದಲ್ಲಿ ಇಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಆಯೋಜಿಸಲಾಗಿದ್ದ ‘ಅಡಿಕೆ ಹಾಳೆ ಉತ್ಪನ್ನಗಳ ಪ್ರಮಾಣಿಕರಣದ ಮಹತ್ವ’ ಕುರಿತಾದ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಾರತ ಈಗ ಅಭಿವೃದ್ದಿ ಹೊಂದುತ್ತಿರುವ ದೇಶದಿಂದ ಅಭಿವೃದ್ದಿ ಹೊಂದಿದ ದೇಶ ಎಂದು ಮಾರ್ಪಾಡಾಗುತ್ತಿದೆ. 1995ರ ನಂತರ ಜಾರಿಯಾದ ಜಾಗತೀಕರಣ ನೀತಿಯಿಂದ ದೇಶದಲ್ಲಿ ಚಿತ್ರಣ ಬದಲಾಗುತ್ತಾ ಬಂದಿದೆ. ಹೊಸ ಸ್ಟಾರ್ಟ್‍ಅಪ್‍ಗಳು ನವೀನವಾಗಿ ಉತ್ಪನ್ನಗಳನ್ನು ಶುರು ಮಾಡುತ್ತಿದ್ದು, ಅಂತಹ ಉತ್ಪನ್ನಗಳಿಗೆ ಬಿಐಎಸ್ ಪ್ರಮಾಣೀಕರಣ ನೀಡುವ ಕೆಲಸ ಮಾಡುತ್ತಿದೆ. ಸುಮಾರು 45 ಸಾವಿರ ಉತ್ಪನ್ನಗಳಿಗೆ ಬಿಐಎಸ್ ಅಧಿಕೃತ ಪರಿವಾನಗಿ ನೀಡಿದೆ.

Also read: ಶಿವಮೊಗ್ಗದ ಪ್ರತಿಷ್ಟಿತ ಪ್ರದೇಶದಲ್ಲಿ ವಾಣಿಜ್ಯ ಸಂಕೀರ್ಣ ಬಾಡಿಗೆಗೆ ಲಭ್ಯ

ಅಡಿಕೆ ಹಾಳೆಯಿಂದ ತಯಾರಾಗುವ ಪ್ಲೇಟ್ ಇತರೆ ಉತ್ಪನ್ನಗಳನ್ನು ನಾವು ಯಾವುದೇ ಮಾನದಂಡ, ಪ್ರಮಾಣೀಕರಣ ಇಲ್ಲದೆ ಮಾಡುತ್ತಿದ್ದೇವೆ. ಇಂತಹ ಬೇಡಿಕೆಯ ಉತ್ಪನ್ನಕ್ಕೆ ಬಿಐಎಸ್ ಪ್ರಮಾಣೀಕರಣ ದೊರೆತರೆ ಉತ್ಪನ್ನದ ಮೌಲ್ಯವರ್ಧನೆಯಾಗಿ ಆದಾಯವೂ ಹೆಚ್ಚುತ್ತದೆ ಎಂದ ಅವರು ಮುಂದಿನ ದಿನಗಳಲ್ಲಿ ಬಿಐಎಸ್ ಮಾನದಂಡ ಅಳವಡಿಸಿಕೊಂಡು ವಿಶ್ವದರ್ಜೆಯ ಅಡಿಕೆ ಹಾಳೆ ಉತ್ಪನ್ನಗಳನ್ನು ತಯಾರಿಸೋಣ ಎಂದು ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ ಮಾತನಾಡಿ, ನಮ್ಮ ಜಿಲ್ಲೆ ಅಡಿಕೆ ಹಬ್ ರೀತಿ ಆಗಿದೆ. ನಮ್ಮ ಅಡಿಕೆ ಹಾಳೆ ಉತ್ಪನ್ನಗಳಿಗೆ ಬಿಐಎಸ್ ಪ್ರಮಾಣೀಕಣ ದೊರೆತರೆ ಉತ್ಪನ್ನದ ಆದಾಯ ಕೂಡ ಹೆಚ್ಚಾಗಿ ರೈತರು, ವ್ಯಾಪಾರಸ್ಥರು, ಕಾರ್ಮಿಕರು ಹೀಗೆ ಎಲ್ಲರಿಗೂ ಅನುಕೂಲವಾಗುತ್ತದೆ.

ಹಲವಾರು ರೈತರು ಮನೆಯಲ್ಲಿಯೇ ಅಡಿಕೆ ಹಾಳೆಗಳಲ್ಲಿ ಪ್ಲೇಟ್ ಇತರೆ ಉತ್ಪನ್ನಗಳನ್ನು ತಯಾರಿಸಿ ಸ್ಥಳೀಯ ಮಾರುಕಟ್ಟೆಗಳಲ್ಲಿ ಮಾರುತ್ತಿದ್ದಾರೆ. ನಾವು ಗುಣಮಟ್ಟದ ಪ್ರಜ್ಞೆಯನ್ನು ಬೆಳೆಸಿಕೊಂಡಲ್ಲಿ ಉತ್ತಮ ಆದಾಯ  ಪಡೆಯಬಹುದು. ವಿಶ್ವಾಸ, ನಂಬಿಕೆ ಗಳಿಸಿ ಪ್ರಪಂದಾದ್ಯಂತ ಉತ್ತಮ ಬ್ರಾಂಡ್ ಆಗಬೇಕು ಎಂದರು.
ರಫ್ತು ಮಾಡುವ ಉತ್ಪನ್ನಗಳ ಗುಣಮಟ್ಟದ ಬಗ್ಗೆ ತೋರುವ ಕಾಳಜಿಯಂತೆ ಸ್ಥಳೀಯವಾಗಿ ಮಾರಾಟವಾಗುವ ಉತ್ಪನ್ನದ ಬಗ್ಗೆಯೂ ಆಸಕ್ತಿ ವಹಿಸಬೇಕು. ಹಾಳೆಯಲ್ಲಿನ ಫಂಗಸ್‍ನ್ನು ತೆಗೆದು ಹಾಕಲು ಕ್ರಮ ವಹಿಸಿ ಗುಣಮಟ್ಟದ ಉತ್ಪನ್ನಗಳನ್ನು ನೀಡಲು ಪ್ರಯತ್ನಿಸಬೇಕು. ಗುಣಮಟ್ಟವನ್ನು ವರ್ಗೀಕರಿಸಿ ಮಾರಾಟ ಮಾಡಬೇಕು ಎಂದ ಅವರು ಪ್ರಮಾಣೀಕರಣದ ಕುರಿತು ಮಾಹಿತಿ ನೀಡಲು ಬಂದಿರುವ ಬಿಐಎಸ್ ತಂಡಕ್ಕೆ ಧನ್ಯವಾದ ತಿಳಿಸಿದರು.

ಜಿಲ್ಲಾ ಅಡಿಕೆ ಹಾಳೆ ಉತ್ಪನ್ನಗಳ ತಯಾರಕರ ಮತ್ತು ಮಾರಾಟಗಾರರ ಸಂಘದ ಅಧ್ಯಕ್ಷ ಮಂಜುನಾಥ ಜಿ ಮಾತನಾಡಿ, ಅಡಿಕೆ ಹಾಳೆ ಉತ್ಪನ್ನಗಳ ತಯಾರಿಕೆ ದಕ್ಷಿಣ ಭಾರತದಲ್ಲಿ ಸುಮಾರು 25 ರಿಂದ 30 ವರ್ಷಗಳಿಂದ ನಡೆಯುತ್ತಿದೆ. ಈ ಉದ್ಯಮವನ್ನು ಅತ್ಯಂತ ಪರಿಶ್ರಮ ಹಾಕಿ ಬೆಳೆಸುತ್ತಾ ಇದ್ದೇವೆ. ಆದರೆ ಇನ್ನೂ ಅನೇಕ ಸವಾಲುಗಳಿವೆ. ಇಂತಹ ಉತ್ಪನ್ನಕ್ಕೆ ಭಾರತೀಯ ಮಾನಯ ಬ್ಯೂರೋ ಪ್ರಮಾಣೀಕರಣ ನೀಡುವ ಕುರಿತು ಆಯೋಜಿಸಿರುವ ಈ ಕಾರ್ಯಕ್ರಮ ಹೆಚ್ಚು ಉಪಯುಕ್ತವಾಗಿದ್ದು, ಇದರ ಸದುಪಯೋಗವನ್ನು ಎಲ್ಲ ಉತ್ಪಾದಕರು ಪಡೆಯಬೇಕೆಂದರು.,
ಹುಬ್ಬಳ್ಳಿ ಬಿಐಎಸ್ ನ ವಿಜ್ಞಾನಿಗಳಾದ ಡಿ.ಪಿ.ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಬ್ಯರೋ ಆಫ್ ಇಂಡಿಯನ್ ಸ್ಟ್ಯಾಂಡಡ್ರ್ಸ್ ಪ್ರತಿ ಉತ್ಪನ್ನಗಳಿಗೆ ಭಾರತೀಯ ಮಾನದಂಡವನ್ನು ಸಿದ್ದಪಡಿಸುವ ಕೆಲಸವನ್ನು ಮಾಡುತ್ತದೆ. ಸುಮಾರು 22 ಸಾವಿರಕ್ಕೂ ಹೆಚ್ಚು ಉತ್ಪನ್ನಗಳಿಗೆ ಸ್ಟ್ಯಾಂಡರ್ಡ್‍ನ್ನು ಸಿದ್ದಪಡಿಸಿ ನೀಡಿದೆ. ಇತ್ತೀಚೆಗೆ ಪರಿಸರ ಸ್ನೇಹಿಯಾಗಿರುವ ಉಪಯೋಗಿಸಿ ಎಸೆಯುವ ಕೃಷಿ ಆಧಾರಿತ ಅಡಿಕೆ ಹಾಳೆಯ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ್ದು, ಇದನ್ನು ಪ್ರಮಾಣೀಕರಿಸಲು ಬಿಐಎಸ್ ಮಾನದಂಡಗಳನ್ನು ಸಿದ್ದಪಡಿಸುತ್ತಿದೆ, ಈ ಉತ್ಪನ್ನಕ್ಕೆ ಬಿಐಎಸ್ ಪ್ರಮಾಣಿಕರಣ ದೊರೆತರೆ ಉತ್ಪಾದಕರಿಂದ ಹಿಡಿದು ಎಲ್ಲರಿಗೂ ಅನುಕೂಲಕರವಾಗುತ್ತದೆ ಎಂದರು.

ಮಾನಕ, ಮೌಲ್ಯವರ್ಧನ ತರಬೇತುದಾರ ಎಂ.ಮಹಮದ್ ಮಾತನಾಡಿ, ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಬಿಐಎಸ್ ಕಾರ್ಯಚಟುವಟಿಕೆ ಕುರಿತು ತಿಳಿಸಿದರು. ಸುಮಾರು 22521 ಉತ್ಪನ್ನಗಳಿಗೆ ಸ್ಟ್ಯಾಂಡರ್ಡ್ ನೀಡಲಾಗಿದೆ, 41189 ಉತ್ಪನ್ನಗಳಿಗೆ ಅಧಿಕೃತ ಪರವಾನಗಿ ನೀಡಲಾಗಿದೆ. ಬಿಐಎಸ್ ಕುರಿತು ಶಾಲೆಗಳಲ್ಲಿ, ಸರ್ಕಾರಿ ಇಲಾಖೆಗಳಲ್ಲಿ ಜಾಗೃತಿ ಮತ್ತು ತಿಳುವಳಿಕೆ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗಿದೆ. ತಿಂಗಳಿಗೊಂದು ಮಾನಕ್ ಮಂಥನ್ ಕಾರ್ಯಕ್ರಮ ನಡೆಸಲಾಗುತ್ತಿದೆ.
2023 ನೇ ಸಾಲಿನಲ್ಲಿ ಕೃಷಿ ಉಪಉತ್ಪನ್ನಗಳಿಂದ ತಯಾರಿಸುವ ಆಹಾರ ಪೂರೈಸುವ ಪಾತ್ರೆಗಳ ಕುರಿತು ಹೊಸ ಸ್ಟಾಂಡರ್ಡ್‍ನ್ನು ತಯಾರಿಸಲಾಗಿದೆ. ಈ ಮಾನದಂಡಗಳ ಕುರಿತು ಸಲಹೆ-ಸೂಚನೆಗಳಿದ್ದರೆ ಉತ್ಪಾದಕರು ತಿಳಿಸಬಹುದು ಎಂದರು.

ಬಿಐಎಸ್ ಹಾಲ್‍ಮಾರ್ಕ್ ನೈಜತೆ ಬಗ್ಗೆ ತಿಳಿಯಲು ಮತ್ತು ಬಿಐಎಸ್ ಪ್ರಮಾಣಿಕೃತ ಉತ್ಪನ್ನದ ಬಗ್ಗೆ ತಿಳಿಯಲು ಬಿಐಎಸ್ ಕೇರ್ ಆ್ಯಪ್ ನ್ನು ಪ್ಲೇಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಪರೀಕ್ಷಿಸಿ ಮಾಹಿತಿ ಪಡೆಯಬಹುದು ಎಂದರು.

http://kalpa.news/wp-content/uploads/2023/05/VID-20230516-WA0005.mp4

ಬಿಐಎಸ್ ಹುಬ್ಬಳ್ಳಿ ವಿಜ್ಞಾನಿ ಮರ್ಸಿರಾಣಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಗುಣಮಟ್ಟದ ಮಾನದಂಡಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಚಾಲಕ ಹಾಗೂ ಬಿಐಎಸ್ ಹುಬ್ಬಳ್ಳಿಯ ಸಂಪನ್ಮೂಲ ವ್ಯಕ್ತಿ ಎಂ.ಎಂ ಜಯಸ್ವಾಮಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಿಜಯ್ ಕುಮಾರ್, ಇತರೆ ಪದಾಧಿಕಾರಿಗಳು, ಅಡಿಕೆ ಹಾಳೆ ಉತ್ಪನ್ನ ತಯಾರಕರು, ರಫ್ತುದಾರರು ಹಾಜರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗದ ಪ್ರತಿಷ್ಟಿತ ಪ್ರದೇಶದಲ್ಲಿ ವಾಣಿಜ್ಯ ಸಂಕೀರ್ಣ ಬಾಡಿಗೆಗೆ ಲಭ್ಯ

Next Post

ಭರದಿಂದ ಸಾಗಿದ ‘ಬಯಸದೇ ಬಂದ ರಾಜಯೋಗ’ ಚಿತ್ರೀಕರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭರದಿಂದ ಸಾಗಿದ 'ಬಯಸದೇ ಬಂದ ರಾಜಯೋಗ' ಚಿತ್ರೀಕರಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!