Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿಐಎಸ್’ಎಲ್ ಕಾರ್ಖಾನೆ ಉಳಿಸಲು ನಾಗರಿಕರು ಕೈಜೋಡಿಸಬೇಕಿದೆ: ಸ್ನೇಹಜೀವಿ ಬಳಗದ ಉಮೇಶ್ ಕರೆ

ರಾಜಕೀಯ ಇಚ್ಛಾಶಕ್ತಿಯ ಕೊರತೆಯೇ ಐತಿಹಾಸಿಕ ಕಾರ್ಖಾನೆ ಈ ಸ್ಥಿತಿಗೆ ಕಾರಣ

November 29, 2020
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಲಕ್ಷಾಂತರ ಮಂದಿಗೆ ಅನ್ನ, ಜೀವನ ನೀಡಿರುವ ಐತಿಹಾಸಿಕ ವಿಐಎಸ್’ಎಲ್ ಕಾರ್ಖಾನೆಯನ್ನು ಉಳಿಸಿಕೊಳ್ಳಲು ನಾಗರಿಕರು ನಮ್ಮೊಂದಿಗೆ ಕೈಜೋಡಿಸಿ ಎಂದು ಸ್ನೇಹಜೀವಿ ಬಳಗದ ಉಮೇಶ್(ಪೊಲೀಸ್ ಇಲಾಖೆ) ಕರೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ರಾಜ್ಯದ ಅದರಲ್ಲೂ ಶಿವಮೊಗ್ಗ ಜಿಲ್ಲೆಯ ಇತಿಹಾಸ ಪರಿಚಯ ಭದ್ರಾವತಿಯ ವಿಐಎಸ್’ಎಲ್ ಕಾರ್ಖಾನೆ ಇಲ್ಲದೆ ಪೂರ್ಣಗೊಳ್ಳುವುದಿಲ್ಲ. 102 ವರ್ಷದ ಹಿಂದೆ, ಜಗತ್ತು ಕಂಡ ಮಹಾನ್ ಎಂಜಿನಿಯರ್ ಸರ್.ಎಂ ವಿಶ್ವೇಶ್ವರಯ್ಯನವರ ದೂರದೃಷ್ಟಿ ಹಾಗೂ ಮೈಸೂರು ಮಹಾರಾಜರಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನಪರ ಕಾಳಜಿಯ ಕೊಡುಗೆಯೊಂದಿಗೆ ಸ್ಥಾಪಿತವಾದ ಅಮೋಘ ಕೊಡುಗೆಯಿದು ಎಂದರು.


ದೇಶದ ರಕ್ಷಣಾ, ಸಾರಿಗೆ, ಆಟೋಮೊಬೈಲ್, ಅಂತರಿಕ್ಷ ಕ್ಷೇತ್ರ ಹಾಗೂ ಮೂಲಭೂತ ಕ್ಷೇತ್ರಗಳಿಗೆ ತನ್ನದೇ ಬ್ರಾಂಡ್’ನ ವಿಶೇಷ ಉಕ್ಕನ್ನು ಸರಬರಾಜು ಮಾಡುತ್ತ, ಭಾರತ ಅಭಿವದ್ಧಿ ಹೊಂದುತ್ತಿರುವ ದೇಶವಾಗುವಲ್ಲಿ ವಿಐಎಸ್’ಎಲ್ ತನ್ನದೇ ಕೊಡುಗೆ ನೀಡುತ್ತಾ ಬಂದಿದೆ. ಇನ್ನು ಕಾರ್ಖಾನೆಯಲ್ಲಿ ದುಡಿದು ತಮ್ಮ ಬದುಕು ಕಟ್ಟಿಕೊಂಡ ಸಾವಿರಾರು ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿದುದರ ಪರಿಣಾಮ ಕಾರ್ಮಿಕರ ಮಕ್ಕಳು ತಮ್ಮದೇ ಕ್ಷೇತ್ರಗಳಲ್ಲಿ ಅತ್ಯುನ್ನತ ಸ್ಥಾನ ಗಳಲ್ಲಿ ಜಗತ್ತಿನ ಮೂಲೆ ಮೂಲೆಗಳಲ್ಲಿ ವಾಸಿಸುತ್ತಿದ್ದಾರೆ ಎಂದರು.

ಇಂದಿಗೂ ಕೂಡ ಭದ್ರಾವತಿಯ ಆರ್ಥಿಕತೆ ಈ ವಿಐಎಸ್’ಎಲ್ ಕಾರ್ಖಾನೆ ಮೇಲೆಯೇ ಅವಲಂಭಿತವಾಗಿದೆ ಎಂದರೆ ತಪ್ಪಾಗಲಾರದು. ಆದರೆ ಹಿಂದಿನಿಂದ ಇಂದಿನವರೆಗೂ ಆಳಿದ ಹಾಗೂ ಆಳುತ್ತಿರುವ ರಾಜಕೀಯ ನೇತಾರರು ಈ ಕಾರ್ಖಾನೆಯ ಉದ್ದೇಶ, ಇತಿಹಾಸ, ಖ್ಯಾತಿ, ಅವಶ್ಯಕತೆಗಳನ್ನು ತಿಳಿಯದೇ ಇದೊಂದು ಚುನಾವಣಾ ವಸ್ತುವಾಗಿರಿಸಿಕೊಂಡಿರುವುದು ನಮ್ಮ ದುರದೃಷ್ಟವೇ ಸರಿ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕೀಯ ಇಚ್ಛಾಶಕ್ತಿ ಕೊರತೆ ವಿಐಎಸ್’ಎಲ್’ನ ಇಂದಿನ ಪರಿಸ್ಥಿತಿಗೆ ತಂದು ನಿಲ್ಲಿಸಿದೆ ಎಂದರೆ ತಪ್ಪಾಗಲಾರದು. ಆದರೆ ಕಾರ್ಖಾನೆಯ ಇಂದಿನ ಪರಿಸ್ಥಿತಿಗೆ ಅವರಿವರನ್ನು ದೂಷಿಸುವ ಬದಲು, ರಾಜ್ಯದ, ಜಿಲ್ಲೆಯ ಹೆಮ್ಮೆಯ ಭದ್ರಾವತಿಯ ಆಧಾರ, ಸಾವಿರಾರು ಬಡ ಕಾರ್ಮಿಕರ ಅನ್ನ ದೈವವಾಗಿರುವ ಒಂದು ಐತಿಹಾಸಿಕ ಉದ್ಯಮ ನಸಿಶಿ ಹೋಗುತ್ತಿರುವಾಗ, ರಾಜ್ಯದ, ಜಿಲ್ಲೆಯ ಜವಾಬ್ದಾರಿಯುತ ಪ್ರಜೆಗಳು ಅದಕ್ಕೆ ಮೂಕ ಸಾಕ್ಷಿಗಳಾಗಿರುವುದು ಎಷ್ಟು ಸರಿ ಎಂದಿದ್ದಾರೆ.


ಈಗಲೂ ಒಂದು ಐತಿಹಾಸಿಕ ಕಾರ್ಖಾನೆಯ ಉಳಿವಿಗಾಗಿ ನಮ್ಮೆಲ್ಲರ ಅದರಲ್ಲೂ ಜವಾಬ್ದಾರಿಯುತ ಮಾಧ್ಯಮದವರ ಧ್ವನಿ ಎದ್ದು ಕಾರ್ಖಾನೆ ಉಳಿದಲ್ಲಿ ಬಡ ಕಾರ್ಮಿಕರ ಬದುಕು ಹಸನವಾಗುತ್ತದೆ. ಅವರ ಹಾರೈಕೆ ಪ್ರತಿಯೊಬ್ಬರನ್ನು ಕಾಯುತ್ತದೆ. ಇಂತಹ ನೈತಿಕ ಜವಾಬ್ದಾರಿಯನ್ನು ತೋರಿದಾಗ ಮಾತ್ರ ಒಂದು ಸಮಾಜದಲ್ಲಿ ಬದುಕಿದ್ದುದಕ್ಕೂ ಸಾರ್ಥಕ. ನಮ್ಮ ಈ ಐತಿಹಾಸಿಕ ಬೃಹತ್ ಉದ್ಯಮ ಮಣ್ಣಲ್ಲಿ ಮಣ್ಣಾಗಿ ಇತಿಹಾಸ ಸೇರುವ ಮುನ್ನ ಕಾರ್ಖಾನೆ ಉಳಿಸಲು ಕೈ ಜೋಡಿಸೋಣ. ಈ ಹೋರಾಟಕ್ಕೆ ಸ್ನೇಹಜೀವಿ ಬಳಗದೊಂದಿಗೆ ಕೈಜೋಡಿಸಿ ಎಂದು ಉಮೇಶ್ ಕರೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaLocal NewsMalnad NewsPolice UmeshSAILShimogaShivamoggaShivamogga NewsVISLಭದ್ರಾವತಿಮಲೆನಾಡು ಸುದ್ಧಿವಿಐಎಸ್’ಎಲ್ ಕಾರ್ಖಾನೆಶಿವಮೊಗ್ಗ ನ್ಯೂಸ್ಸ್ನೇಹಜೀವಿ ಬಳಗ
Previous Post

ಮೈಸೂರಿನಲ್ಲಿ ಹಿಮಾಲಯ ಫೌಂಡೇಷನ್’ನಿಂದ ಆಚಾರ್ಯ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Next Post

ಮಂಗಳೂರಿನಲ್ಲಿ ಮತ್ತೆ ಪ್ರಚೋದನಕಾರಿ ಗೋಡೆ ಬರಹ, ಈ ಬಾರಿ ಕೋರ್ಟ್ ಆವರಣದ ಗೋಡೆಯ ಮೇಲೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಂಗಳೂರಿನಲ್ಲಿ ಮತ್ತೆ ಪ್ರಚೋದನಕಾರಿ ಗೋಡೆ ಬರಹ, ಈ ಬಾರಿ ಕೋರ್ಟ್ ಆವರಣದ ಗೋಡೆಯ ಮೇಲೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!