Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಭದ್ರಾವತಿಯಲ್ಲಿ ಹಮ್ಮಿಕೊಳ್ಳಾಗಿದ್ದ ಜಿಲ್ಲಾ ಕಾರ್ಯಕಾರಣಿ ಸಭೆ ಹಾಗೂ ಗೋಡೆ ಬರಹದ ಪ್ರಚಾರಕ್ಕೆ ಶಾಸಕ ಕೆ. ಎಸ್. ಈಶ್ವರಪ್ಪ MLA Eshwarappa ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಬಿ. ವೈ. ರಾಘವೇಂದ್ರ, MP Raghavendra ವಿಧಾನಪರಿಷತ್ ಶಾಸಕ ಎಸ್. ರುದ್ರೇಗೌಡ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post