No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜಕೀಯ ಭೀಷ್ಮ ಎಲ್.ಕೆ. ಅಡ್ವಾಣಿಯವರಿಗೆ ಭಾರತ ರತ್ನ ಸಂತೋಷ ತಂದಿದೆ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 3, 2024
in ಶಿವಮೊಗ್ಗ
0
ಸಿಹಿ ಹಂಚುವ ವೇಳೆ ಮುಸ್ಲಿಂ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ: ನಿಷ್ಪಕ್ಷಪಾತ ತನಿಖೆಗೆ ಕೆಎಸ್‌ಈ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಂದಿನ ದಿನ ಪುಣ್ಯದ ದಿನವಾಗಿದ್ದು 3 ವಿಚಾರಗಳಲ್ಲಿ ನನಗೆ ಆನಂದ ತಂದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ K S Eshwarappa ಹೇಳಿದ್ದಾರೆ.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ Rama Mandira ಪುನರ್ ಪ್ರತಿಷ್ಠೆ ಮಾಡುವ ಕನಸು ನನಸಾಗಿದೆ. ಔರಂಗಜೇಬ ಕಾಶಿ ವಿಶ್ವನಾಥ ದೇವಸ್ಥಾನವನ್ನು ದ್ವಂಸ ಮಾಡಿ ಕಟ್ಟಿದ ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡುವ ಅವಕಾಶವನ್ನು ನ್ಯಾಯಾಲಯ ನೀಡಿದೆ. 3ನೇದಾಗಿ ರಾಜಕೀಯ ಭೀಷ್ಮ ಇಡೀ ದೇಶದ ಬಿಜೆಪಿ ಕಾರ್ಯಕರ್ತರನ್ನು ಸಂಘಟನೆಯಲ್ಲಿ ತೊಡಗಿಸಿ ರಾಮಮಂದಿರ ಹೋರಾಟಕ್ಕೆ ರಥಯಾತ್ರೆ ಮೂಲಕ ಇಡೀ ದೇಶವನ್ನು ಒಗ್ಗೂಡಿಸಿದ ಎಲ್.ಕೆ. ಅಡ್ವಾಣಿಯವರಿಗೆ L K Advani ಭಾರತ ರತ್ನ Bharat Rathna ದೊರೆತಿರುವುದು ಸಂತೋಷ ತಂದಿದೆ ಎಂದರು.
ನಾನು ಬಿಜೆಪಿ ರಾಜ್ಯಾಧ್ಯಕ್ಷ ಆಗಿದ್ದಾಗ, ದೆಹಲಿಯಿಂದ ನನಗೆ ದೂರವಾಣ ಬರುತ್ತದೆ. ಎಲ್.ಕೆ.ಅಡ್ವಾನಿ ಮತ್ತು ಅಟಲ್‌ಬಿಹಾರಿ ವಾಜಪೇಯಿ ಬೆಂಗಳೂರಿಗೆ ಬರುತ್ತಿದ್ದಾರೆ. ದಕ್ಷಿಣ ಭಾರತದ ಪದಾಧಿಕಾರಿಗಳಿಗೆ 3 ದಿನದ ತರಬೇತಿ ಇದ್ದು, ಕೇವಲ 50 ಜನರಿಗೆ ಆ ಇಬ್ಬರು ಮಹಾನಾಯಕರು ದೇಶದ ಸಿದ್ದಾಂತ, ಸಂಘಟನೆ ಮತ್ತು ಹೋರಾಟದ ಬಗ್ಗೆ ಮಾರ್ಗದರ್ಶನ ನೀಡುತ್ತಾರೆ. ಅದರಲ್ಲಿ ನಾನು ಒಬ್ಬ ಎಂಬುವುದು ನನ್ನ ಸೌಭಾಗ್ಯ. ಸಾಮಾನ್ಯರಲ್ಲಿ ಸಾಮಾನ್ಯರಾಗಿ ಪ್ರತಿಯೊಬ್ಬ ಕಾರ್ಯಕರ್ತನನ್ನು ಹೆಸರಿಡಿದು ಆತನನ್ನು ಗೌರವಿಸಿ ಸಂಘಟನೆಯಲ್ಲಿ ತೊಡಗಿಸಿ ಕೊಳ್ಳುವಂತೆ ಈ ಇಬ್ಬರು ಬಿಜೆಪಿ ನಾಯಕರು ಮಾರ್ಗದರ್ಶನ ಮಾಡುತ್ತಿದ್ದರು ಎಂದರು.

Also read: ಮಕ್ಕಳ ಸಂತೆ: ವ್ಯಾಪಾರದ ಅನುಭವ ಪಡೆದ ವಿದ್ಯಾರ್ಥಿಗಳು

ಸ್ಥಾನಮಾನ ಸಿಕ್ಕಿಲ್ಲ, ಟಿಕೇಟ್ ಸಿಕ್ಕಿಲ್ಲ ಎಂದು ಪಕ್ಷದಿಂದ ಪಕ್ಷಕ್ಕೆ ಹಾರುವ ರಾಜಕಾರಣಗಳನ್ನು ನಾವು ನೋಡುತ್ತೇವೆ. ಆದರೆ, ಬಿಜೆಪಿಯ ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ ಮುಂಬೈನಲ್ಲಿ ಮುಂದಿನ ಪ್ರಧಾನಿ ಯಾರು ಎಂಬ ಚರ್ಚೆ ನಡೆಯಿತ್ತಿರುವ ಸಂದರ್ಭದಲ್ಲಿ ಅಟಲ್‌ಜೀ ಹೆಸರು ಮತ್ತು ಅಡ್ವಾನಿ ಹೆಸರು ಕೇಳಿಬರುತ್ತಿತ್ತು. ಅಂದಿನ ಸಭೆಯಲ್ಲಿ ಮೊದಲು ಮಾತನಾಡಿದ ಅಡ್ವಾನಿಯವರು ಅಟಲ್‌ಜೀ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿಯೇ ಬಿಟ್ಟರು. ಅದು ಪ್ರತಿಯೊಬ್ಬ ಕಾರ್ಯಕರ್ತನ ಹೃದಯದಲ್ಲಿ ಅವರ ತ್ಯಾಗ ಮತ್ತು ಸ್ನೇಹ ಸಂಬಂಧ ಹಾಗೂ ಬಿಜೆಪಿಯ ನಾಯಕರ ಮನಸ್ಥಿತಿ ಮನಸ್ಸಿನಲ್ಲಿ ಬೇರೂರಿದೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಇಂದಿರಾಗಾಂಧಿಯವರ ಸರ್ವಾಧಿಕಾರದಿಂದ ಭಾರತ್ ಮಾತಾ ಕೀ ಜೈ ಎಂದ ಎಲ್.ಕೆ. ಅಡ್ವಾನಿ, ಅಟಲ್‌ಜೀ ಸೇರಿದಂತೆ ಎಲ್ಲಾ ಬಿಜೆಪಿ ಕಾರ್ಯಕರ್ತರನ್ನು ಜೈಲಿಗಟ್ಟಿದ್ದರು. ಆದರೆ, ನಿನ್ನೆ ಖರ್ಗೆಯವರು ಮೋದಿ ಸರ್ವಾಧಿಕಾರಿ ಎಂದು ಹೇಳಿದಾಗ ತುರ್ತು ಪರಿಸ್ಥಿತಿಯ ನೆನಪಾಯಿತು. ಖರ್ಗೆಯವರು ಇಂದಿರಾಗಾಂಧಿಯ ಸರ್ವಾಧಿಕಾರವನ್ನು ಒಮ್ಮೆ ನೆನಪಿಸಿಕೊಳ್ಳಲಿ ಎಂದರು.
Kalahamsa Infotech private limitedಈಶ್ವರಾನಂದಪುರಿ ಸ್ವಾಮೀಜಿಗಳಿಗೆ ಚೆನ್ನಕೇಶವ ದೇವಾಲಯದ ಗರ್ಭಗುಡಿಯಲ್ಲಿ ಪೂಜೆ ಮಾಡಿ ತೆರಳಿದ ನಂತರ ಅಲ್ಲಿನ ಅರ್ಚಕರು ಸ್ವಚ್ಛತೆ ಮಾಡಿದ್ದಾರೆ ಎಂದು ನೋವನ್ನು ತೋಡಿಕೊಂಡಿರುವುದು ನನ್ನ ಗಮನಕ್ಕೆ ಬಂದಿದ್ದು, ಅರ್ಚಕರು ಈ ಬಗ್ಗೆ ಸ್ಪಷ್ಟನೆ ನೀಡಿ ನಾವು ಈಶ್ವರಾನಂದ ಪುರಿ ಶ್ರೀಗಳಿಗೆ ಸಕಲ ಗೌರವ ನೀಡಿದ್ದೇವೆ. ಅವರು ಯಾಕೆ ಆ ರೀತಿ ಹೇಳಿಕೆ ನೀಡಿದ್ದಾರೆ ಎಂಬುವುದು ನಮಗೆ ತಿಳಿಯದು ಎಂದಿದ್ದಾರೆ.

ಶ್ರೀಗಳು ಕನಕದಾಸರ ಅನುಯಾಯಿಗಳು ಆಗಿದ್ದು, ಈ ರೀತಿಯ ಪ್ರಮಾದವಾಗಿದ್ದರೆ ಅದು ಇಡೀ ಹಿಂದೂ ಸಮಾಜಕ್ಕೆ ನೋವಿನ ಸಂಗತಿಯಾಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಬಯಲಿಗೇಳೆಯಬೇಕು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bharat RathnaK S EshwarappaKannada NewsKannada News LiveKannada News Online ShivamoggaKannada News WebsiteKannada WebsiteL K AdvaniLatest News KannadaLocal NewsMalnad NewsNews in KannadaNews KannadaRama MandiraShimogaShivamogga Newsಎಲ್.ಕೆ. ಅಡ್ವಾಣಿಕೆ.ಎಸ್. ಈಶ್ವರಪ್ಪಭಾರತ ರತ್ನಮಲೆನಾಡು_ಸುದ್ಧಿರಾಮಮಂದಿರಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳ ಸಂತೆ: ವ್ಯಾಪಾರದ ಅನುಭವ ಪಡೆದ ವಿದ್ಯಾರ್ಥಿಗಳು

Next Post

3500 ಕೋಟಿ ವೆಚ್ಚದಲ್ಲಿ ವಿದ್ಯುತ್ ಉತ್ಪಾದನೆಗೆ ಕ್ರಮ: ಸಚಿವ ಕೆ.ಜೆ. ಜಾರ್ಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಚಿತ ವಿದ್ಯುತ್ ಪಡೆಯುವ ಬಗ್ಗೆ ಸಚಿವ ಜಾರ್ಜ್ ಮಹತ್ವದ ಹೇಳಿಕೆ

3500 ಕೋಟಿ ವೆಚ್ಚದಲ್ಲಿ ವಿದ್ಯುತ್ ಉತ್ಪಾದನೆಗೆ ಕ್ರಮ: ಸಚಿವ ಕೆ.ಜೆ. ಜಾರ್ಜ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
South Western Railway Gears Up for Safe Monsoon Operations

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

June 22, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL