Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶ್ವಾನ ಪ್ರದರ್ಶನ ಕಾರ್ಯಕ್ರಮಕ್ಕೆ ಬೆಂಗಳೂರಿನಿಂದ ಬಂದ ಭೀಮ: ಶುನಕದ ಬೆಲೆ ಕೇಳಿ ಹೌಹಾರಿದ ಜನತೆ

October 3, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ದಸರಾ ಅಂಗವಾಗಿ ಗಾಂಧಿ ಪಾರ್ಕ್‌ನಲ್ಲಿ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಶ್ವಾನ ಪ್ರದರ್ಶನದಲ್ಲಿ ದೂರದ ಬೆಂಗಳೂರಿನಿಂದ ಬಂದಿದ್ದ ಶ್ವಾನ ’ಭೀಮ’ ಜನರನ್ನು ಆಕರ್ಷಿಸಿತು.

ಈ ಶುನಕನ ಬೆಲೆಯ ಬಗ್ಗೆ ಸಂಘಟಕರು ಮಾಡಿದ್ದ ಪ್ರಚಾರದಿಂದಾಗಿ ಹಿಂದಿನ ದಿನವೇ ನಗರದ ಶ್ವಾನ ಪ್ರಿಯರ ಕುತೂಹಲ ಇಮ್ಮಡಿಗೊಂಡಿತ್ತು. ಹೀಗಾಗಿ ವಾರಾಂತ್ಯದ ರಜೆಯ ದಿನ ’ಭೀಮ’ನ ಬರುವಿಕೆಗೆ ಮುನ್ನವೇ ಜನರು ಗಾಂಧಿ ಪಾರ್ಕ್‌ನಲ್ಲಿ ಜಮಾಯಿಸಿದ್ದರು. ಈ ಶ್ವಾನದ ಫೋಟೊ ತೆಗೆದುಕೊಂಡರು.
ಅದರ ನಿರ್ವಹಣೆ ವೆಚ್ಚ, ಬದುಕಿನ ರೀತಿ ಸಂಘಟಕರಿಂದ ಕೇಳಿ ತಿಳಿದುಕೊಂಡರು. ಅದು ಗಾಂಭೀರ್ಯದಿಂದ ಕೆಲ ಹೊತ್ತು ಸಮಾರಂಭದ ವೇದಿಕೆಯಲ್ಲಿ ಹೆಜ್ಜೆ ಹಾಕಿದ್ದನ್ನು ನೋಡಲು ನೂಕು-ನುಗ್ಗಲು ಉಂಟಾಯಿತು. ಈ ಗಡಿಬಿಡಿಯಲ್ಲಿ ’ಭೀಮ’ನೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಇಚ್ಛೆ ಈಡೇರದೆ ಹಲವರು ’ಇದು ನಾವು ಸಾಕಲು ತಕ್ಕುದ್ದಲ್ಲ. ಈ ಶ್ವಾನದ ಸಹವಾಸ ನಮಗಲ್ಲ’ ಎಂದು ಗೊಣಗುತ್ತಾ ಮರಳಿದರು.

Also read: ಲಕ್ಷ್ಮೀ ಪ್ರಸಾದ್ ವರ್ಗಾವಣೆ: ಶಿವಮೊಗ್ಗ ನೂತನ ಎಸ್‌ಪಿಯಾಗಿ ಮಿಥುನ್ ಕುಮಾರ್

ಬೆಂಗಳೂರಿನಿಂದ ಹಿಂದಿನ ದಿನವೇ ರೇಂಜ್ ರೋವರ್ ಕಾರಿನಲ್ಲಿ ತಂದಿದ್ದ ಈ ಶ್ವಾನವನ್ನು ಇಲ್ಲಿನ ಬಿ.ಎಚ್. ರಸ್ತೆಯ ತ್ರಿಸ್ಟಾರ್ ಹೋಟೆಲ್‌ನಲ್ಲಿ ಇಡಲಾಗಿತ್ತು. ’ಅದಕ್ಕೆ ಹವಾನಿಯಂತ್ರಿತ ವ್ಯವಸ್ಥೆ ಬೇಕಿದ್ದರಿಂದ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿತ್ತು’ ಎಂದು ಶ್ವಾನ ಮೇಳದ ಸಂಘಟಕ, ಪಾಲಿಕೆ ಸದಸ್ಯ ಎಚ್.ಸಿ. ಯೋಗೀಶ ಹೇಳಿದರು.
’ಟಿಬೆಟಿಯನ್ ಮಸ್ತಿಫ್ ಪ್ರಪಂಚದಲ್ಲಿ ಯೇ ಅತ್ಯಂತ ದುಬಾರಿ ತಳಿಯ ಶ್ವಾನ. ಇದರ ಮಾದರಿಯಲ್ಲಿಯೇ ಹಲವು ತಳಿಗಳಿದ್ದು ಬೆಲೆಯಲ್ಲಿ ವ್ಯತ್ಯಾಸವೂ ಆಗಬಹುದು. ಆದರೆ ಇದರ ಬೆಲೆ ಮಾತ್ರ 10 ಕೋಟಿ’ ಎಂದು ನಾಯಿಯ ಮಾಲೀಕ ಬೆಂಗಳೂರಿನ ಸತೀಶ ಕಾಡಬೋಮ್ಸ್ ಹೇಳುತ್ತಾರೆ.

ಶ್ವಾನ ಮೇಳದಲ್ಲಿ ಭಾನುವಾರ ಸಂಜೆವರೆಗೂ ಬೌ ಬೌ ಸದ್ದು ಅನುರಣಿಸಿತು. ಮೇಳಕ್ಕೆ ಸಾಕು ನಾಯಿಗಳನ್ನು ಕರೆತಂದಿದ್ದ ಮಹಿಳೆಯರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಅವುಗಳನ್ನು ಮುದ್ದಿಸುತ್ತಾ ಸ್ಪರ್ಧೆಗೆ ಅಣಿಗೊಳಿಸಿದ್ದು ಕಂಡುಬಂದಿತು. ಒಟ್ಟು 23 ತಳಿಯ ನಾಯಿಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು.
ಬಹುಮಾನ ವಿಜೇತರು:
ಪ್ರಥಮ ಬಹುಮಾನ: ಉಡುಪಿಯ ಕೆ.ಎಸ್. ಸಂದೀಪ್ (ಬಾಕ್ಸರ್ ತಳಿ) 15 ಸಾವಿರ, ದ್ವಿತೀಯ: ಹರಿಹರದ ಗಂಗಾಧರ (ರಾಟ್ ವೀಲರ್) 10 ಸಾವಿರ, ತೃತೀಯ: ಭದ್ರಾವತಿಯ ಗುರುರಾಜ್ (ಜರ್ಮನ್ ಶೆಪರ್ಡ್) 7 ಸಾವಿರ ಬಹುಮಾನ ಪಡೆದರು. ನಾಲ್ಕನೇ ಬಹುಮಾನ: ಹಾಸನದ ಚಂದನ್ (ಡಾಬರ್‌ಮನ್), ಐದನೇ ಬಹುಮಾನ: ಶಿವಮೊಗ್ಗದ ಕೆನಿತ್ ಹರ್ಷ (ಬೀಗಲ್), ಆರನೇ ಸ್ಥಾನ: ಕಡೂರಿನ ರಮೇಶ (ಗೋಲ್ಡನ್ ರಿಟ್ರೀವರ್) ಏಳನೇ ಸ್ಥಾನ: ಶಿವಮೊಗ್ಗದ ಪವನ್ (ಸಿಟ್ಜ್ಯು), ಎಂಟನೇ: ಭದ್ರಾವತಿಯ ಮದನ್ (ಗ್ರೇಟ್‌ಡೇನ್).
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಲಕ್ಷ್ಮೀ ಪ್ರಸಾದ್ ವರ್ಗಾವಣೆ: ಶಿವಮೊಗ್ಗ ನೂತನ ಎಸ್‌ಪಿಯಾಗಿ ಮಿಥುನ್ ಕುಮಾರ್

Next Post

ಜೀವನ ಸಂಜೆ ವೃದ್ದಾಶ್ರಮಕ್ಕೆ ಶುದ್ಧ ನೀರಿನ ಘಟಕ ಹಸ್ತಾಂತರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೀವನ ಸಂಜೆ ವೃದ್ದಾಶ್ರಮಕ್ಕೆ ಶುದ್ಧ ನೀರಿನ ಘಟಕ ಹಸ್ತಾಂತರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!