Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನಿಗದಿಗಿಂತಲೂ ಆರು ತಿಂಗಳು ಮುನ್ನವೇ ಮುಕ್ತಾಯದ ಹಂತಕ್ಕೆ ವಿದ್ಯಾನಗರ ಫ್ಲೈಓವರ್ ಕಾಮಗಾರಿ

ಎರಡು ದಾಖಲೆ ಬರೆದ ವೃತ್ತಾಕಾರದ ರೈಲ್ವೆ ಫ್ಲೈಓವರ್ | ಸಂಸದ ರಾಘವೇಂದ್ರರ ಛಲಕ್ಕೆ ಹ್ಯಾಟ್ಸಾಫ್

February 1, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹೊಳೆಹೊನ್ನೂರು ಸಂಪರ್ಕಿಸುವ ವಿದ್ಯಾನಗರದಲ್ಲಿ ನಿಮಾರ್ಣವಾಗುತ್ತಿರುವ ವೃತ್ತಾಕಾರದ ಫ್ಲೈಓವರ್ ಕಾಮಗಾರಿ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ.

ಎರಡು ಹೊಸ ದಾಖಲೆಗಳು

ದಾಖಲೆ-1:
ಸಾಮಾನ್ಯವಾಗಿ ಸರ್ಕಾರ ಯಾವುದೇ ಇಂತಹ ಬೃಹತ್ ಯೋಜನೆಗಳಲ್ಲಿ ಭೂಸ್ವಾಧೀನದ ಹಂತವೇ ಮಹತ್ವದ್ದು ಹಾಗೂ ಸವಾಲಿನ ಕೆಲಸ. ಯೋಜನೆಗಾಗಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದೇ ಅತ್ಯಂತ ದೊಡ್ಡ ಕೆಲಸವಾಗಿರುತ್ತದೆ. ಎಷ್ಟೋ ಕಾಮಗಾರಿಗಳು ಈ ಹಂತದಲ್ಲೇ ವರ್ಷಗಟ್ಟಲೆ ಸ್ಥಗಿತಗೊಳ್ಳುತ್ತದೆ.

ಆದರೆ, ವಿದ್ಯಾನಗರದಲ್ಲಿ ನಿರ್ಮಾಣವಾಗುತ್ತಿರುವ ಈ ಫ್ಲೈಓವರ್ ಕಾಮಗಾರಿಯಲ್ಲಿ ಭೂ ಸ್ವಾಧೀನವೇ ಇಲ್ಲದಂತ ಅತ್ಯಂತ ಬುದ್ದಿವಂತಿಕೆಯಿಂದ ಸಂಸದ ಬಿ.ವೈ. ರಾಘವೇಂದ್ರ ಕೆಲಸ ಸಾಧಿಸಿದ್ದಾರೆ.
ಫ್ಲೈಓವರನ್ನು ಬಹುತೇಕ ರೈಲ್ವೆ ಇಲಾಖೆಗೆ ಸೇರಿದ ಜಾಗದಲ್ಲಿಯೇ ನಿರ್ಮಾಣವಾಗಲು ಯಾವುದೇ ಅಡೆತಡೆ ಬಾರದಂತೆ ಆಡಳಿತಾತ್ಮಕವಾಗಿ ಅನುಮೋದನೆಗಳನ್ನು ಅತ್ಯಂತ ಜಾಣ್ಮೆಯಿಂದ ಪಡೆಯಲಾಗಿದೆ. ಈ ಕಾರಣದಿಂದಾಗಿಯೇ ಇಲ್ಲಿ ಭೂಸ್ವಾಧೀನ ಪ್ರಕ್ರಿಯೆ ಎಂಬುದೇ ಪ್ರಸ್ತಾಪವಾಗಿಲ್ಲ.

ಮಹತ್ವದ ವಿಚಾರವೆಂದರೆ ಇಡಿಯ ದೇಶದಲ್ಲಿ ಭೂಸ್ವಾಧೀನ ಪ್ರಕ್ರಿಯೆಯೇ ಇಲ್ಲದೇ ರೈಲ್ವೆ ಇಲಾಖೆಯ ಜಾಗದಲ್ಲಿ ವೃತ್ತಾಕಾರದಲ್ಲಿ ನಿಮಾರ್ಣವಾದ ಮೊಟ್ಟ ಮೊದಲ ಫ್ಲೈಓವರ್ ಹೊಂದಿರುವ ನಗರ ಎಂಬ ಖ್ಯಾತಿಗೆ ನಮ್ಮ ಶಿವಮೊಗ್ಗ ಪಾತ್ರವಾಗಲಿದೆ.

ದಾಖಲೆ-2:
ರಾಜ್ಯದಲ್ಲಿ ಬಹಳಷ್ಟು ರೈಲ್ವೆ ಓವರ್ ಬ್ರಿಡ್ಜ್’ಗಳಿವೆ. ಆದರೆ ಅವೆಲ್ಲವೂ ಬಹುತೇಕ ನೇರ ಮಾರ್ಗದಲ್ಲಿಯೇ ನಿರ್ಮಾಣವಾಗಿದೆ. ಆದರೆ, ಇಡಿಯ ರಾಜ್ಯದಲ್ಲಿ ವೃತ್ತಾಕಾರದಲ್ಲಿ ನಿರ್ಮಾಣವಾಗುತ್ತಿರುವ ಮೊಟ್ಟ ಮೊದಲ ಫ್ಲೈಓವರ್ ಇದಾಗಿದೆ.

ತುಂಗಾ ನದಿಯ ಪಕ್ಕದಲ್ಲೇ ರೈಲ್ವೆ ಲೆವೆಲ್ ಕ್ರಾಸಿಂಗ್ ಇದ್ದು, ಇದರ ಬದಿಯಲ್ಲೇ ವಿದ್ಯಾನಗರ ರೈಲ್ವೆ ನಿಲ್ದಾಣವೂ ಸಹ ಇದೆ. ಹೀಗಾಗಿ, ಇಲ್ಲಿ ಫ್ಲೈಓವರ್ ಅಥವಾ ಅಂಡರ್ ಪಾಸ್ ನಿರ್ಮಾಣ ಮಾಡುವುದು ಅತ್ಯಂತ ಕಷ್ಟವಾಗಿದ್ದು, ಈ ಕಾರಣಕ್ಕಾಗಿಯೇ ಇದು ವರ್ಷಗಳ ಕಾಲ ಸಮಸ್ಯೆಯಾಗಿ ಕಾಡಿತ್ತು.
ಆದರೆ, ಇವೆಲ್ಲವನ್ನೂ ಮೀರಿ ಅತ್ಯಂತ ಚಾಣಾಕ್ಷತನದಿಂದ ಇಂತಹ ಒಂದು ಮೇಲ್ಸೇತುವೆಯನ್ನು ನಿರ್ಮಿಸುವ ಮೂಲಕ ಸಂಸದ ರಾಘವೇಂದ್ರ ಅವರು ಮತ್ತೊಂದು ದಾಖಲೆ ಬರೆದಿದ್ದಾರೆ.
ಕಾಮಗಾರಿ ವೆಚ್ಚ ಎಷ್ಟು?
ಹಲವು ದಾಖಲೆಗಳನ್ನು ನಿರ್ಮಿಸುತ್ತಿರುವ ಈ ವಿಭಿನ್ನ ಸೇತುವೆ ನಿರ್ಮಾಣಕ್ಕೆ ಒಟ್ಟು 43.9 ಕೋಟಿ ರೂ. ಹಣವನ್ನು ವೆಚ್ಚ ಮಾಡಲಾಗುತ್ತಿದೆ.

ನಿಗದಿಗಿಂತಲೂ ಆರು ತಿಂಗಳು ಮೊದಲೇ ಮುಕ್ತಾಯ
ಈ ಕಾಮಗಾರಿಯನ್ನು 2021ರ ನವೆಂಬರ್ ತಿಂಗಳಿನಲ್ಲಿ ಆರಂಭಿಸಲಾಗಿದ್ದು, 2023ರ ನವೆಂಬರ್’ವರೆಗೂ ಮುಕ್ತಾಯಕ್ಕೆ ಸಮಯ ನಿಗದಿಪಡಿಸಲಾಗಿದೆ. ಆದರೆ, ಈ ಕಾಮಗಾರಿ ಈಗಾಗಲೇ ಮುಕ್ತಾಯದ ಹಂತಕ್ಕೆ ತಲುಪಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಕಾಮಗಾರಿ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ರೈಲ್ವೆ ಇಲಾಖೆ ಅನುಮೋದನೆಗೆ ಸಂಬಂಧಿಸಿದ ಭಾಗದ ಕಾಮಗಾರಿ ಮಾತ್ರ ಬಾಕಿದೆ.

ಸಂಸದರ ಮಾಹಿತಿಯಂತೆ ಒಂದು ತಿಂಗಳಲ್ಲಿ ಕಾಮಗಾರಿ ಸಂಪೂರ್ಣ ಮುಕ್ತಾಯಗೊಂಡು ಮಾರ್ಚ್ ತಿಂಗಳ ಮಧ್ಯ ಭಾಗದಲ್ಲಿ ಸಾರ್ವಜನಿಕರ ಬಳಕೆಗೆ ಈ ಫ್ಲೈಓವರ್ ಮುಕ್ತವಾಗಲಿದೆ.

ಡ್ರೋಣ್ ಫೋಟೋಗಳು ವೈರಲ್
ಕಾಮಗಾರಿ ಮುಕ್ತಾಯದ ಹಂತದಲ್ಲಿರುವ ಫ್ಲೈಓವರ್’ನ ಡ್ರೋಣ್ ಫೋಟೋಗಳನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ಸಖತ್ ವೈರಲ್ ಆಗಿದೆ.

ದಶಕಗಳಿಂದ ಇದ್ದ ಬೇಡಿಕೆ ಹಾಗೂ ಸಮಸ್ಯೆಯನ್ನು ಅತ್ಯಂತ ಜಾಣ್ಮೆಯಿಂದ ಪರಿಹರಿಸಿ ರಾಜ್ಯ ಹಾಗೂ ದೇಶದಲ್ಲಿಯೇ ದಾಖಲೆಗಳನ್ನು ಬರೆಯುವಂತಹ ಈ ಫ್ಲೈ ಓವರ್ ನಿರ್ಮಾಣಕ್ಕೆ ಕಾರಣಕರ್ತರಾದ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B Y RaghavendraIndian RailwayKannada News WebsiteLatest News KannadaMalnad NewsNational HighwayNHAIRailway FlyoverRailway Level CrossingRound FlyoverShimogaShivamoggaಬಿ.ವೈ. ರಾಘವೇಂದ್ರರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರರೈಲ್ವೆ ಲೆವೆಲ್ ಕ್ರಾಸಿಂಗ್ವೃತ್ತಾಕಾರದ ಫ್ಲೈಓವರ್ಶಿವಮೊಗ್ಗಹೊಳೆಹೊನ್ನೂರು
Previous Post

ರೈತರ ನಿರೀಕ್ಷೆ ಹುಸಿಗೊಳಿಸಿದ ಕೇಂದ್ರ ಬಜೆಟ್: ಶಾಸಕ ಬಂಡೆಪ್ಪ ಖಾಶೆಂಪುರ್ ಅಸಮಾಧಾನ

Next Post

ಚಂದ್ರಗುತ್ತಿ ಶ್ರೀ ನಾಗಚೌಡೇಶ್ವರಿ ದೇವಿ ನೂತನ ಶಿಲಾಮೂರ್ತಿಯ ಪ್ರತಿಷ್ಠಾಪನಾ ಮಹೋತ್ಸವ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಂದ್ರಗುತ್ತಿ ಶ್ರೀ ನಾಗಚೌಡೇಶ್ವರಿ ದೇವಿ ನೂತನ ಶಿಲಾಮೂರ್ತಿಯ ಪ್ರತಿಷ್ಠಾಪನಾ ಮಹೋತ್ಸವ ಸಂಪನ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!