Friday, December 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬಿಹಾರ್ ಚುನಾವಣೆ ಫಲಿತಾಂಶ | ಕರ್ನಾಟಕದಲ್ಲಿಯೂ ಬಿಜೆಪಿ ಸಾಧನೆ ಮುಂದುವರಿಸಲು ಪ್ರೇರಣೆ | ಬಿಎಸ್‌ವೈ

November 14, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಹಾರ್ ಚುನಾವಣೆ ಫಲಿತಾಂಶ #Bihara Assembly Election Result ಪ್ರಧಾನಿ ನರೇಂದ್ರಮೋದಿ, #PM Narendra Modi ಅಮಿತ್ ಷಾ #Amith Shah ಅವರ ನೇತೃತ್ವ ಹಾಗೂ ನಿತೀಶ್‍ಕುಮಾರ್ ಅವರ ಆಡಳಿತಕ್ಕೆ ದೊರೆತ ದೊಡ್ಡ ಗೆಲುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #B S Yadiyurappa ಬಣ್ಣಿಸಿದರು.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬಿಹಾರ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದಯಾನೀಯ ಸೋಲು ಅನುಭವಿಸುವ ಮೂಲಕ ಕಾಂಗ್ರೆಸ್ಸಿನ ನೇತಾರ ರಾಹುಲ್‍ಗಾಂಧಿ ತಮ್ಮ ನಾಯಕತ್ವವನ್ನು ಕಳೆದುಕೊಂಡಿದ್ದಾರೆ. ರಾಹುಲ್‍ಗಾಂಧಿ ನಾಯಕತ್ವವನ್ನು ಬಿಹಾರ್ ಜನತೆ ತಿರಸ್ಕರಿಸಿದ್ದಾರೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
ಬಿಹಾರ್ ಫಲಿತಾಂಶದ ಪರಿಣಾಮವಾಗಿ ಬಿಜೆಪಿ ಇನ್ನುಮುಂದೆ ಎಲ್ಲಾ ಕ್ಷೇತ್ರಗಳಲ್ಲಿಯೂ ದೊಡ್ಡ ಸಾಧನೆ ಮಾಡಲಿದೆ ಎಂದ ಅವರು, ಕರ್ನಾಟಕದಲ್ಲಿಯೂ ಬಿಜೆಪಿ ತನ್ನ ಸಾಧನೆಯನ್ನು ಮುಂದುವರಿಸಲು ಇದು ಪ್ರೇರೇಪಣೆಯಾಗಿದೆ. ಕರ್ನಾಟಕದ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಬಗ್ಗೆ ಪ್ರಧಾನಿ ನರೇಂದ್ರಮೋದಿ ಮತ್ತು ಗೃಹಸಚಿವ ಅಮಿತ್ ಷಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ ಎಂದರು.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಬೇಗ ಬಗೆಹರಿಸಬೇಕು. ಬೆಳೆಗಾರರ ಹಿತಕಾಯುವಲ್ಲಿ ಸರ್ಕಾರ ಮುಂದಾಗಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Amith ShahB S YadiyurappaBihara Assembly Election ResultKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPM Narendra ModiShimogaShivamoggaNewsಅಮಿತ್ ಷಾಪ್ರಧಾನಿ ನರೇಂದ್ರಮೋದಿಬಿ.ಎಸ್. ಯಡಿಯೂರಪ್ಪಬಿಹಾರ್ ಚುನಾವಣೆ ಫಲಿತಾಂಶಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕಲಾರಸಿಕರ ಮನಸೂರೆಗೊಂಡ ಕಲಾಗ್ರಾಮದ ಯಶಸ್ವಿ ನೃತ್ಯ ಪ್ರದರ್ಶನ

Next Post

ಏನಿದು ಬಿಹಾರದ ಅಭಿವೃದ್ಧಿಗೆ `ಮೈ’ ಫಾರ್ಮುಲಾ? ಮತದಾರರನ್ನು ಅಭಿನಂದಿಸಿದ ಮೋದಿ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಏನಿದು ಬಿಹಾರದ ಅಭಿವೃದ್ಧಿಗೆ `ಮೈ' ಫಾರ್ಮುಲಾ? ಮತದಾರರನ್ನು ಅಭಿನಂದಿಸಿದ ಮೋದಿ ಹೇಳಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Timely and Accurate Diagnosis Saved a Patient from Misdiagnosis of Lung Cancer

December 5, 2025

ಶಿವಮೊಗ್ಗದಲ್ಲೂ ರದ್ದುಗೊಂಡ ಇಂಡಿಗೋ ವಿಮಾನ ಹಾರಾಟ | ಪ್ರಯಾಣಿಕರ ಪರದಾಟ

December 5, 2025

ಸರಿಯಾದ ಸಮಯ, ಸೂಕ್ತ ವೈದ್ಯರ ಬಳಿ ಚಿಕಿತ್ಸೆ | ಹಲವು ಪರೀಕ್ಷೆಗಳೇ ಅನಗತ್ಯ

December 5, 2025

Zee Kannada brings a fresh tale of love, conflict, and family dynamics with Adi Lakshmi Purana, starting December 8th at 9 PM

December 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Timely and Accurate Diagnosis Saved a Patient from Misdiagnosis of Lung Cancer

December 5, 2025

ಶಿವಮೊಗ್ಗದಲ್ಲೂ ರದ್ದುಗೊಂಡ ಇಂಡಿಗೋ ವಿಮಾನ ಹಾರಾಟ | ಪ್ರಯಾಣಿಕರ ಪರದಾಟ

December 5, 2025

ಸರಿಯಾದ ಸಮಯ, ಸೂಕ್ತ ವೈದ್ಯರ ಬಳಿ ಚಿಕಿತ್ಸೆ | ಹಲವು ಪರೀಕ್ಷೆಗಳೇ ಅನಗತ್ಯ

December 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!