ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಗುಂಡಿ ಬಳಿ ಚಲಿಸುತ್ತಿದ್ದ ತಾಳಗುಪ್ಪ- ಮೈಸೂರು (ಕುವೆಂಪು ಎಕ್ಸ್ ಪ್ರೆಸ್ ) ರೈಲಿಗೆ ಸಿಲುಕಿ ಕಾಡುಕೋಣ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ 9.30ರ ಸುಮಾರಿಗೆ ನಡೆದ ಬಗ್ಗೆ ವರದಿಯಾಗಿದೆ.
ಮೇವು ಅರಸಿ ಕಾಡಿನಿಂದ ಹೊರ ಬಂದಿದ್ದು, ಈ ವೇಳೆ ಮಂಗಳವಾರ ರಾತ್ರಿ ರೈಲುಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
Also read: ಜೇನುಕೃಷಿಯಿಂದ ಆರ್ಥಿಕ ಸದೃಢತೆ ಸಾಧನೆ ಸಾಧ್ಯ: ಜೇನು ಕೃಷಿಕ ಗೌತಮ ಬಿಚ್ಚುಗತ್ತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post