Monday, June 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬಿಜೆಪಿ ಭ್ರಷ್ಟಾಚಾರದ ಜನಕ | ಸಂಸದ ರಾಘವೇಂದ್ರ ವಿರುದ್ದ ಆಯನೂರು ಮಂಜುನಾಥ್ ವಾಗ್ದಾಳಿ

October 22, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ ಭ್ರಷ್ಟಾಚಾರದ ಪಕ್ಷ ಎಂದು ಟೀಕಿಸಿದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ #B Y Raghavendra ಅವರ ವಿರುದ್ದ ವಾಗ್ದಾಳಿ ನಡೆಸಿದ ಕೆಪಿಸಿಸಿ ವಕ್ತಾರ, ಮಾಜಿ ಸಂಸದ ಆಯನೂರು ಮಂಜುನಾಥ್ #Ayanuru Manjunath ಅವರು ಬಿಜೆಪಿಯೇ ಭ್ರಷ್ಟಾಚಾರದ ಜನಕ ಎಂದು ಟೀಕಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಸಂಸದರು ರಾಜಕೀಯ ಪ್ರವರ್ಧಮಾನಕ್ಕೆ ಬಂದ ಮೇಲೆಯೇ ಬಿಜೆಪಿಯಲ್ಲಿ ಬಿಜೆಪಿ ಭ್ರಷ್ಟಾಚಾರ ಜನತಾ ಪಾರ್ಟಿಯಾಗಿದ್ದು, ಎರಡು ಬಾರಿ ಮುಖ್ಯಮಂತಿಯಾದ ಯಡಿಯೂರಪ್ಪನವರು ಭ್ರಷ್ಟಾಚಾರಗಳ ಕಾರಣದಿಂದಲೇ ಐದು ವರ್ಷಗಳ ಅವಧಿ ಪೂರೈಸದೆ ರಾಜೀನಾಮೆ ನೀಡಬೇಕಾಯಿತು. ಅವರು ಕಣ್ಣೀರ ಧಾರೆಗೆ ಕಾರಣ ಯಾರು? ಜಿಲ್ಲೆಯಲ್ಲಿನ ಭ್ರಷ್ಟಾಚಾರ ತಾಂಡವವಾಡುತ್ತಿರುವುದು ಯಾರಿಂದ ಎನ್ನುವ ಬಗ್ಗೆ ಬಹಿರಂಗ ಚರ್ಚೆ ಬನ್ನಿ ಎಂದು ಪಂಥಾಹ್ವಾನ ನೀಡಿದ ಅವರು, ಬಿಜೆಪಿ ರಾಘವೇಂದ್ರ, ವಿಜಯೇಂದ್ರ ಬಂದ ನಂತರ ಭ್ರಷ್ಟಾಚಾರ ಜನಕ ಪಕ್ಷವಾಗಿದೆ ಎಂದರು.
ಬಿ.ವೈ. ರಾಘವೇಂದ್ರ ಅವರೇ ನೀವು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾವಿರಾರು ಕೋಟಿ ರೂ.ಗಳ ಬೇನಾಮಿ ಆಸ್ತಿಗಳನ್ನು ಟ್ರಸ್ಟ್‍ಗಳ ಹೆಸರಿನಲ್ಲಿ ರಿಜಿಸ್ಟ್ರಾರ್ ಮಾಡಿಕೊಂಡಿದ್ದೀರಾ. ಹಣದ ಮೂಲವನ್ನು ತಾವು ಪ್ರಕಟ ಮಾಡಬಹುದಾ? ಭ್ರಷ್ಟಾಚಾರದ ಆರೋಪದ ಮೇಲೆ ಒಬ್ಬ ಹೋರಾಟಗಾರನ ಅಂತ್ಯ ಆಗಿದೆ. ನಮ್ಮ ಜಿಲ್ಲೆಯ ರಾಜಕಾರಣಕ್ಕೆ ಕಪ್ಪುಚುಕ್ಕೆ ತರುವಂತೆ ಯಡಿಯೂರಪ್ಪ ಅವರನ್ನು ಬಲಿತೆಗೆದಕೊಂಡಿದ್ದು ಬಿಜೆಪಿಯ ಭ್ರಷ್ಟಾಚಾರವೇ ಹೊರತು, ಬೇರಾವ ಜನಾಂದೋಲನಗಳಲ್ಲ. ತಮ್ಮ ಮತ್ತು ಕುಟುಂಬದ ಭ್ರ್ರಷ್ಟಾಚಾರದ ಕಾರಣದಿಂದ ಹೈಕಮಾಂಡ್ ಅನಿವಾರ್ಯವಾಗಿ ಅಧಿಕಾರಿಂದ ಕೆಳಗಿಳಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಿದವರ ಬಾಯಲ್ಲಿ ಭ್ರಷ್ಟಾಚಾರದ ವಿರುದ್ದ ಮಾತು ಬಂದಿರುವುದನ್ನು ಸ್ವಾಗತಿಸುತ್ತೇನೆ ಎಂದು ಲೇವಡಿ ಮಾಡಿದರು.

Also read: ಶಿವಮೊಗ್ಗ | ಅ. 26ರಂದು ವೇದ ಗಣಿತ ಪರಿಚಯ ಕಾರ್ಯಕ್ರಮ

ಬಿಜೆಪಿ ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿ:

ಕಾಂಗ್ರೇಸ್ ಪಕ್ಷನ್ನು ಕರೆಪ್ಸನ್ ಪಾರ್ಟಿ ಎಂದು ಕರೆಯುವ ಸಂಸದರೆ ನಿಮ್ಮ ಪಕ್ಷದ ಸ್ಥಿತಿಯನು? ಬಿಜೆಪಿ ಭಾರತೀಯ ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿ ಆಗಿದೆ. ನಿಮ್ಮದೆ ಪಕ್ಷ ನಾಯಕರ ಮೇಲೆ ಪೋಕ್ಸೋ ಕೇಸುಗಳಿವೆ. ನಿಮ್ಮ ಪಕ್ಷ ಮೂರು ಮಾಜಿ ಸಿಎಂಗಳಾದ ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಅನೇಕ ಮಾಜಿ ಸಚಿವರ ಮಕ್ಕಳು, ನಿಮ್ಮ ಎನ್ ಡಿಎ ಪಾಲುದಾರರಾದ ಹೆಚ್ ಡಿ ಕುಮಾರಸ್ವಾಮಿ ಅವರೆಲ್ಲಾ ಯಾಕೆ ಕೋರ್ಟುನಿಂದ ಸ್ಟೇ ತಂದಿದ್ದಾರೆ. ಅಂತಹದ್ದೇನಿತ್ತು? ಹೇಳುವಿರಾ? ಕೇವಲ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿಲ್ಲ, ಪುರುಷರ ಮೇಲೂ ನಡೆದಿದೆ. ನಿಮ್ಮ ಸರ್ಕಾರದಲ್ಲಿ ಸಚಿವನಾಗಿದ್ದ ಮುನಿರತ್ನನ ವಿರುದ್ದ ಬಿಜೆಪಿಯ ಯಾವ ನಾಯಕನೂ ಮಾತನಾಡುವುದಿಲ್ಲ. ಅವನು ಅತ್ಯಾಚಾರ ಮಾಡ್ತಾನೆ, ಏಡ್ಸ್ ಹಂಚುತ್ತಾನೆ. ಅವನ ಬಗ್ಗೆ ಯಾಕೆ ನೀವು ಮಾತನಾಡುತ್ತಿಲ್ಲ, ನಿಮಗೇನಾದರೂ ಭಯವಿದೆಯಾ ಎಂದರು.
ಭಾರತೀಯ ಸಂಸ್ಕøತಿ ರಕ್ಷಣೆ ಮಾತನಾಡುತ್ತಲೆ ಅದೇ ಸಂಸ್ಕೃತಿಯ ಮೇಲೆ ಅತ್ಯಾಚಾರ ಎಸಗಲಾಗುತ್ತಿದೆ. ಅಲ್ಲದೆ ಭ್ರಷ್ಟಾಚಾರದ ಮೂಸೆಯಲ್ಲಿ ಮೂಡಿ ಬಂದ ನೀವು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವಾಗ ಹಗುರವಾಗಿ ಮಾತನಾಡಬಾರದು. ಕೊರೋನಾ ಕಾಲದಲ್ಲಿ ಜನರ ಜೀವದ ಜೊತೆ ಚೆಲ್ಲಾಟವಾಡಿ ಸಾವಿರಾರು ಕೋಟಿ ರೂ.ಗಳ ಲೂಟಿ ಹೊಡೆದಿರುವ ನೀವು ಇನ್ನಾದರೂ ಭ್ರಷ್ಟಾಚಾರದ ಬಗ್ಗೆ ಮಾತಾಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.

ಮಹಾಸಭಾ ಸಭೆ ಗೊಂದಲ:

ಜಾತಿಗಣತಿ ಕುರಿತಂತೆ ಆಖಿಲಭಾರತ ವೀರಶೈವ -ಲಿಂಗಾಯಿತ ಮಹಾಸಭಾ ಕರೆದಿರುವ ಸಭೆ ಗೊಂದಲದಿಂದ ಕೂಡಿದೆ ಎಂದು ಆಯನೂರು ಮಂಜುನಾಥ್ ಪ್ರತಿಕ್ರಿಯಿಸಿದ್ದಾರೆ.

http://kalpa.news/wp-content/uploads/2024/04/VID-20240426-WA0008.mp4

ಶಾಮನೂರು ಶಿವಶಂಕರಪ್ಪ ಅವರು ಮಹಾಸಭಾದ ಅಧ್ಯಕ್ಷರಾಗಿ ಮತ್ತು ಕಾಂಗ್ರೆಸ್ ನ ಮುಖಂಡರಾಗಿಯೂ ಇದ್ದಾರೆ. ಅವರು ಒಂದು ಸ್ಪಷ್ಟ ನಿಲುವು ಹೊಂದಬೇಕು. ಜಾತಿಗಣತಿ ಆಗಬೇಕೆಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ. ಇದಕ್ಕೆ ಎಲ್ಲರೂ ಬದ್ದರಾಗಿರಬೇಕು. ಜಾತಿಗಣತಿ ಬಗ್ಗೆ ವೀರಶೈವ-ಲಿಂಗಾಯಿತ ಮಹಾಸಭೆ ಕರೆದಿರುವ ಸಭೆಯ ಹಿಂದೆ ಬಿಜೆಪಿಯ ಕೈವಾಡವಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ಇದಾಗಿದೆ ಎಂದರು.

ವೀರಶೈವ-ಲಿಂಗಾಯಿತ ಮಹಾಸಭಾ ನಾವು ಹಿಂದೂಗಳಲ್ಲ. ನಮ್ಮದು ಲಿಂಗಾಯಿತ ಧರ್ಮ ಎಂದು ಈಗಾಗಲೆ ನಿರ್ಧಾರ ತೆಗೆದುಕೊಂಡಿದೆ. ನಾಳೆ ನಡೆಯಲಿರುವ ವೀರಶೈವ-ಲಿಂಗಾಯಿತ ಮಹಾಸಭಾದ ಸಭೆಗೆ ಹೋಗುವ ಮುನ್ನ ಯಡಿಯೂರಪ್ಪ ಮತ್ತವರ ಮಕ್ಕಳು ಜಾತಿ ಗಣತಿ ಸಂದರ್ಭದಲ್ಲಿ ಧರ್ಮದ ಕಾಲಂ ನಲ್ಲಿ ವೀರಶೈವ ಲಿಂಗಾಯಿತ ಅಂತರೆ ಬರೆಸುತ್ತಿರೋ? ಅಥವಾ ಬಿಜೆಪಿಯ ಹಿಂದೂ ಎಂದು ಬರೆಸುತ್ತಿರೋ ಎಂಬುದನ್ನು ಸ್ಪಷ್ಟಪಡಿಸಬೇಕು. ಜಾತಿಯ ಹೆಸರಿನಲ್ಲಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾ ಬಂದಿರುವ ಯಡಿಯೂರಪ್ಪ ಕುಟುಂಬ ಎರಡು ದೋಣಿಯ ಮೇಲೆ ಕಾಲಿಟ್ಟು ಸಾಗುತ್ತಿದೆ. ಅವರು ಇದಕ್ಕೆ ಉತ್ತರ ಕೊಡಬೇಕು ಎಂದು ಆಯನೂರು ಮಂಜುನಾಥ್ ಆಗ್ರಹಿಸಿದರು.

ಜಾತಿಗಣತಿ ಇಂದಲ್ಲಾ ನಾಳೆ ಆಗಲೇಬೇಕು. ಇಲ್ಲದಿದ್ದರೆ ಸಾಮಾಜಿಕ ನ್ಯಾಯ. ಆರ್ಥಿಕ ನೀತಿಗಳನ್ನು ಸರಿಪಡಿಸಲು ಆಗುವುದಿಲ್ಲ. ಜಾತಿ ಗಣತಿ ನಡೆಯುವುದು ಸರಿಯಾಗಿದೆ ಎಂದು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬೇಳೂರು ಗೋಪಾಲಕೃಷ್ಣ, ಶಂಕರಘಟ್ಟ ರಮೇಶ್, ಶಿ.ಜು. ಪಾಶಾ, ಜಿ. ಪದ್ಮನಾಭ್, ಸೋಮಶೇಖರ್, ಬಾಲಾಜಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Ayanuru ManjunathB Y RaghavendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಆಯನೂರು ಮಂಜುನಾಥ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Previous Post

ಶಿವಮೊಗ್ಗ | ಅ. 26ರಂದು ವೇದ ಗಣಿತ ಪರಿಚಯ ಕಾರ್ಯಕ್ರಮ

Next Post

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ ಗಣ್ಯ ಪೂಜಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ ಗಣ್ಯ ಪೂಜಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025

ಮತ್ತೆ ಕೊರೋನಾ ಆತಂಕ? ಈ ರಾಜ್ಯಗಳಲ್ಲಿ ಹೆಚ್ಚು ಪ್ರಕರಣ | ಎಲ್ಲೆಲ್ಲಿ?

June 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!