Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ವೇ ಬ್ರಂ ವಿದ್ವಾನ್ ಅ.ಪ. ರಾಮಭಟ್ಟರು ವಿಧಿವಶ

ಕಳಚಿತು ಶಿವಮೊಗ್ಗ ಜಿಲ್ಲೆಯ ಧಾರ್ಮಿಕ-ಅಧ್ಯಾತ್ಮಿಕ ಶಕ್ತಿ | ಮುಂದಿನ ಪೀಳಿಗೆಗೆ ಸನ್ಮಾರ್ಗದ ಹಾದಿ ತೋರಿದ ದಿವ್ಯ ಚೇತನ

February 22, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ಧಾರ್ಮಿಕ ಹಾಗೂ ಅಧ್ಯಾತ್ಮಿಕ ಕ್ಷೇತ್ರಕ್ಕೆ ಶಕ್ತಿಯಂತಿದ್ದ ವೇ.ಬ್ರಂ. ವಿದ್ವಾನ್ ಅ.ಪ. ರಾಮಭಟ್ಟರು(73) ಇಂದು ರಾತ್ರಿ ವಿಧಿವಶರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ 2-3 ದಿನಗಳ ಹಿಂದೆ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ 11.30ರ ವೇಳೆಗೆ ಪರಮಾತ್ಮ ಪರಮಾತ್ಮನ ಸಾಯುಜ್ಯವನ್ನು ಸೇರಿದ್ದಾರೆ.

ಬಸವನಗುಡಿಯ 5ನೆಯ ತಿರುವಿನಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೃತ ಶ್ರೀಯುತ ಅಂತ್ಯ ಸಂಸ್ಕಾರದ ಕುರಿತಾಗಿ ಕುಟುಂಬಸ್ಥರು ಇನ್ನೂ ಯಾವುದೇ ಮಾಹಿತಿ ನೀಡಿಲ್ಲ.

ರಾಮಭಟ್ಟರ ನಿಧನದ ಸುದ್ಧಿ ತಿಳಿದು ಅವರ ಮೂಲ ಸ್ಥಳ ಅಂಬು ತೀರ್ಥದಲ್ಲಿ ಸೂತಕದ ಛಾಯೆ ಆವರಿಸಿದೆ.

ರವೀಂದ್ರ ನಗರದ ಶ್ರೀ ಪ್ರಸನ್ನ ಬಲಮುರಿ ಗಣಪತಿ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ರಾಮಭಟ್ಟರು, ಶಿವಮೊಗ್ಗ ಭಜನಾ ಪರಿಷತ್ ಅಧ್ಯಕ್ಷರೂ ಸಹ ಆಗಿದ್ದರು. ಧರ್ಮಶಾಸ್ತ್ರ, ವೇದಾಂಗ ಪಾರಂಗತರಾಗಿದ್ದ ಇವರು ಜಿಲ್ಲೆಯ ಧಾರ್ಮಿಕ ಕ್ಷೇತ್ರದ ಧೀಮಂತ ವ್ಯಕ್ತಿಯಾಗಿದ್ದರು. ಸದಾ ಹಸನ್ಮುಖಿಯಾಗಿ ಪ್ರತಿಯೊಬ್ಬರನ್ನೂ ಸಹ ಮಾತನಾಡಿಸುತ್ತಿದ್ದ ಇವರ ಸರಳ ವ್ಯಕ್ತಿತ್ವ ಮಾದರಿಯಾದುದು.

ಯಾವುದೇ ವಿಚಾರದಲ್ಲೂ ಆಸೆ ಪಡದೇ ಅತ್ಯಂತ ಸರಳವಾಗಿ ಜೀವನ ಸಾಗಿಸುತ್ತಿದ್ದ ಇವರು ತಮ್ಮಿಡೀ ಜೀವಮಾನವನ್ನು ದೇವರ ಕಾರ್ಯ, ಪೂಜಾ ಕೈಂಕರ್ಯ, ಧರ್ಮ ಪ್ರಚಾರ, ಲೋಕಾ ಕಲ್ಯಾಣಾರ್ಥವಾಗಿ ಪೂಜೆ, ಹೋಮ, ಹವನ, ಜಪತಪಗಳನ್ನು ನಡೆಸುವಲ್ಲಿಯೇ ಸವೆಸಿದ್ದಾರೆ. ಇಡಿಯ ಸಮಾಜಕ್ಕೇ ಮಾದರಿಯಾದ ವ್ಯಕ್ತಿತ್ವದ ಮೂಲಕ ಮುಂದಿನ ಪೀಳಿಗೆಗೆ ಸನ್ಮಾರ್ಗದ ಹಾದಿ ತೋರಿದ್ದಾರೆ ರಾಮಭಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Death NewsKannada News WebsiteLatest News KannadaLocal NewsMalnad NewsManipal HospitalShimogaShivamoggaShivamogga NewsSri Ganapati Templeಅ.ಪ. ರಾಮಭಟ್ಟಮಣಿಪಾಲ್ ಆಸ್ಪತ್ರೆಶಿವಮೊಗ್ಗಶ್ರೀ ಪ್ರಸನ್ನ ಬಲಮುರಿ ಗಣಪತಿ ದೇವಾಲಯ
Previous Post

ವಿಐಎಸ್’ಎಲ್ ಉಳಿಸಿ: ತಾಲೂಕು ಖಾಸಗಿ ಅನುದಾನರಹಿತ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

Next Post

ಬಿಜೆಪಿಯಲ್ಲಿ ಹೆಗ್ಗಣ ಬಿದ್ದಿದೆ ವಾಸನೆ ತೆಗೆಯಲಿ, ಕಾಂಗ್ರೆಸ್ ಈ ಬಾರಿ ಟೆಂಟ್ ಕೀಳುವುದು ನಿಶ್ಚಿತ: ಎಚ್’ಡಿಕೆ ಲೇವಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಜೆಪಿಯಲ್ಲಿ ಹೆಗ್ಗಣ ಬಿದ್ದಿದೆ ವಾಸನೆ ತೆಗೆಯಲಿ, ಕಾಂಗ್ರೆಸ್ ಈ ಬಾರಿ ಟೆಂಟ್ ಕೀಳುವುದು ನಿಶ್ಚಿತ: ಎಚ್'ಡಿಕೆ ಲೇವಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!