Saturday, June 10, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಚ್ಚಾರಿತ್ರ್ಯದ ಮಾರ್ಗದಲ್ಲಿ ಯಶಸ್ಸು ಪಡೆಯಲು ಬಿಎಸ್‌ವೈ ಜೀವನಾದರ್ಶ ಮಾದರಿ: ನಾಗರಾಜ್

ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜನ್ಮದಿನಾಚರಣೆ ಪ್ರಯುಕ್ತ ಪಿಇಎಸ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

February 25, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |           

ಇಂದಿನ ಯುವ ಜನಾಂಗವು ಬಿ.ಎಸ್. ಯಡಿಯೂರಪ್ಪ ಅವರ ಸಾಮಾಜಿಕ ಕಳಕಳಿ, ಹೋರಾಟದ ಮನೋಭಾವವನ್ನು ಸರಿಯಾಗಿ ಅರ್ಥೈಸಿ ತಮ್ಮ ಭವ್ಯ ಭವಿತವ್ಯವನ್ನು ರೂಪಿಸಿಕೊಂಡು ಸಮಾಜಮುಖಿಗಳಾಗಿ ಸಚ್ಚಾರಿತ್ರ್ಯದ ಮಾರ್ಗದಲ್ಲಿ ಅಸಾಧಾರಣ ಯಶಸ್ಸನ್ನು ಪಡೆಯುವಂತೆ ಪಿ ಇ ಎಸ್ ಟ್ರಸ್ಟ್ ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ ಸಲಹೆ ನೀಡಿದರು.

ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ B S Yadiyurappa ನವರ 80ನೇ ಜನ್ಮದಿನಾಚರಣೆಯ ಅಂಗವಾಗಿ ರೋಟರಿ ಮಿಡ್ ಟೌನ್ ಚಾರಿಟೇಬಲ್ ಫೌಂಡೇಷನ್ ಹಾಗೂ ಪಿ ಇ ಎಸ್ ಟ್ರಸ್ಟ್ ನ ಸಹಭಾಗಿತ್ವದಲ್ಲಿ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮ್ಯಾನೇಜ್ಮೆಂಟ್ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಅನವರತವಾಗಿ ಶ್ರಮಿಸಿದ ಬಿ ಎಸ್ ವೈ ನಡೆದು ಬಂದ ಹಾದಿಯ ಪಕ್ಷಿನೋಟ ವಿವರಣೆಯನ್ನು ಸಂಕ್ಷಿಪ್ತವಾಗಿ ತಿಳಿಸಿದರು.
ಬಿ.ಎಸ್. ಯಡಿಯೂರಪ್ಪ ಅವರ ಜನಾನುರಾಗಿತನ ಮತ್ತು ಸಾಹಸಗಾಥೆಯ ವಿವಿಧ ಮಜಲುಗಳ ಸಂಕ್ಷಿಪ್ತ ಸವಿವರಣೆಯನ್ನು ವಿವಿಧ ಘಟನಾವಳಿಗಳ ಮೂಲಕ ಮೆಲುಕು ಹಾಕಿದರು.

ರೋಟರಿ ಮಿಡ್ ಟೌನ್ ಚಾರಿಟೇಬಲ್ ಫೌಂಡೇಶನ್ ರಕ್ತದಾನ ಸಂಸ್ಥೆಯ ಸಾಮಾಜಿಕ ಸಂಪರ್ಕ ಅಧಿಕಾರಿ ಸತೀಶ್ ಮಾತನಾಡಿ, ರಕ್ತದಾನದ ಸದುದ್ದೇಶ ಹಾಗೂ ಪ್ರಾಮುಖ್ಯತೆಯನ್ನು ವಿವರಿಸಿ, ಉಪಸ್ಥಿತರಿದ್ದ ವಿದ್ಯಾರ್ಥಿ ಸಮೂಹವನ್ನು ರಕ್ತದಾನ ಮಾಡುವಂತೆ  ಸಕಾರಾತ್ಮಕವಾಗಿ ಹುರಿದುಂಬಿಸಿದರು.

Also read: ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣಕ್ಕಾಗಿ ಅರ್ಜಿ ಆಹ್ವಾನ

ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ಎಂಬ ನಾಣ್ಣುಡಿಯಂತೆ ಸಾಮಾಜಿಕವಾಗಿ ತಮ್ಮದೇ ಆದ ಕೊಡುಗೆಗಳನ್ನು ತಾವು ಬೆಳೆದು ಬಂದ ಸಮಾಜಕ್ಕೆ ಪ್ರತಿಯೊಬ್ಬ ವ್ಯಕ್ತಿಯೂ ನೀಡುವಲ್ಲಿ ಕಾರ್ಯೋನ್ಮುಖರಾಗಬೇಕೆಂದು ಸೂಚ್ಯವಾಗಿ ತಿಳಿಸಿದರು.
ಸಮಾರಂಭದಲ್ಲಿ ಪಿಇಎಸ್ಐಟಿಎಂನ ಪ್ರಾಂಶುಪಾಲ ಡಾ. ಚೈತನ್ಯ ಕುಮಾರ್, ಪಿಇಎಸ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಗೌತಮ್, ಪಿಇಎಸ್ ಐಎಎಮ್ ಎಸ್ ಕಾಲೇಜಿನ ಪ್ರಾಂಶುಪಾಲ ಡಾ. ಅರುಣ ಉಪಸ್ಥಿತರಿದ್ದರು.

ಪಿಇಎಸ್ಐಟಿಎಂ ಮತ್ತು ಪಿಇಎಸ್ಐಎಎಮ್ಎಸ್ ನ ಎಲ್ಲಾ ವಿಭಾಗಗಳ ಬೋಧಕ ಬೋಧಕೇತರ ಸಿಬ್ಬಂದಿ, ವಿಭಾಗಿಯ ಮಟ್ಟದ ಎನ್ ಎಸ್ ಎಸ್ ಸಂಯೋಜನಾಧಿಕಾರಿಗಳು ಹಾಗೂ ಸ್ವ ಇಚ್ಛೆಯ ವಿದ್ಯಾರ್ಥಿ ಸಮೂಹವು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡರು. ಒಟ್ಟಾರೆಯಾಗಿ 135 ರಕ್ತದ ಯೂನಿಟ್ ಗಳನ್ನು ರಕ್ತದಾನ ಶಿಬಿರದಲ್ಲಿ ಸಂಗ್ರಹಿಸಲಾಯಿತು. ರಕ್ತದಾನ ಮಾಡಿದ ದಾನಿಗಳಿಗೆ ಲಘು ಉಪಹಾರ ಹಾಗೂ ತಂಪು ಪಾನೀಯದ ವ್ಯವಸ್ಥೆಯನ್ನು ಈ ಸಂದರ್ಭದಲ್ಲಿ ಕಲ್ಪಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


Tags: B S YadiyurappaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣಕ್ಕಾಗಿ ಅರ್ಜಿ ಆಹ್ವಾನ

Next Post

ಜಪ ಸಂಕಲ್ಪದಿಂದ ವಿಐಎಸ್‌ಎಲ್ ಉಳಿಸಲು ಪ್ರಾರ್ಥಿಸಿ: ವಿದ್ವಾನ್ ರಂಗನಾಥ ಶರ್ಮಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಪ ಸಂಕಲ್ಪದಿಂದ ವಿಐಎಸ್‌ಎಲ್ ಉಳಿಸಲು ಪ್ರಾರ್ಥಿಸಿ: ವಿದ್ವಾನ್ ರಂಗನಾಥ ಶರ್ಮಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ರಚನಾತ್ಮಕ ಕಾರ್ಯಕ್ರಮದ ಮೂಲಕ ಜನ್ಮದಿನ ಆಚರಣೆ ಶ್ಲಾಘನೀಯ: ಬೆಕ್ಕಿನಕಲ್ಮಠ ಶ್ರೀ

June 10, 2023

ಮಾಜಿ ಸಚಿವ ಈಶ್ವರಪ್ಪ ಅಪರೂಪದ ರಾಜಕಾರಣಿ: ಕಾಶಿ ಪೀಠದ ಶ್ರೀಗಳು

June 10, 2023

ರಾಮರಾಜ್ ಕಾಟನ್ ಪಾರಂಪರಿಕ ಬ್ರಾಂಡ್ ಪಯಣದಲ್ಲಿ ಜೂನ್ 11 ಐತಿಹಾಸಿಕ ಕ್ಷಣ

June 10, 2023

ನವೀನ್ ಕುಮಾರ್‌ಗೆ ದಾವಣಗೆರೆ ವಿಶ್ವವಿದ್ಯಾಲಯದ ಪಿಹೆಚ್ ಡಿ ಪದವಿ

June 10, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಚನಾತ್ಮಕ ಕಾರ್ಯಕ್ರಮದ ಮೂಲಕ ಜನ್ಮದಿನ ಆಚರಣೆ ಶ್ಲಾಘನೀಯ: ಬೆಕ್ಕಿನಕಲ್ಮಠ ಶ್ರೀ

June 10, 2023

ಮಾಜಿ ಸಚಿವ ಈಶ್ವರಪ್ಪ ಅಪರೂಪದ ರಾಜಕಾರಣಿ: ಕಾಶಿ ಪೀಠದ ಶ್ರೀಗಳು

June 10, 2023

ರಾಮರಾಜ್ ಕಾಟನ್ ಪಾರಂಪರಿಕ ಬ್ರಾಂಡ್ ಪಯಣದಲ್ಲಿ ಜೂನ್ 11 ಐತಿಹಾಸಿಕ ಕ್ಷಣ

June 10, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!